AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಬ್ಬಕ್ಕೆ ಊರಿಗೆ ಬಂದವನನ್ನು ಕೊಂದು ಬಾವಿಗೆ ಎಸೆದ ಹಂತಕರು!

ಬೆಂಗಳೂರಿನ ಗಾರ್ಮೆಂಟ್ಸ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಮೂರ್ತಿ ಊರಿನಲ್ಲಿ ನಡೆಯಲಿದ್ದ ನಾಗರ ಹಬ್ಬಕ್ಕೆಂದು ಮೂರು ದಿನಗಳ ಹಿಂದೆ ಊರಿಗೆ ಬಂದಿದ್ದ. ಹಬ್ಬದ ಸಂಭ್ರಮದಲ್ಲಿದ್ದವನನ್ನ ಕೊಂದು, ಮೃತದೇಹಕ್ಕೆ ಕಲ್ಲು ಕಟ್ಟಿ ಬಾವಿಗೆಸೆಯಲಾಗಿದೆ.

ಹಬ್ಬಕ್ಕೆ ಊರಿಗೆ ಬಂದವನನ್ನು ಕೊಂದು ಬಾವಿಗೆ ಎಸೆದ ಹಂತಕರು!
ಮೂರ್ತಿ(ಎಡ) ಕೊಲೆಯಾದ ವ್ಯಕ್ತಿಯ ಮೃತ ದೇಹ ಸಿಕ್ಕ ಸ್ಥಳ (ಬಲ)
ಆಯೇಷಾ ಬಾನು
|

Updated on: Jan 19, 2021 | 8:39 AM

Share

ಹಾಸನ: ನಾಗರ ಹಬ್ಬಕ್ಕೆ ಎಂದು ಊರಿಗೆ ಬಂದವನನ್ನು ಕೊಂದು ಬಾವಿಗೆಸೆದಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾರಗೊಂಡನಹಳ್ಳಿಯಲ್ಲಿ ನಡೆದಿದೆ. ಮೂರ್ತಿ(48) ಕೊಲೆಯಾದ ವ್ಯಕ್ತಿ.

ಬೆಂಗಳೂರಿನ ಗಾರ್ಮೆಂಟ್ಸ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಮೂರ್ತಿ ಊರಿನಲ್ಲಿ ನಡೆಯಲಿದ್ದ ನಾಗರ ಹಬ್ಬಕ್ಕೆಂದು ಮೂರು ದಿನಗಳ ಹಿಂದೆ ಊರಿಗೆ ಬಂದಿದ್ದ. ಹಬ್ಬದ ಸಂಭ್ರಮದಲ್ಲಿದ್ದವನನ್ನ ಕೊಂದು, ಮೃತದೇಹಕ್ಕೆ ಕಲ್ಲು ಕಟ್ಟಿ ಬಾವಿಗೆಸೆಯಲಾಗಿದೆ.

ಭಾನುವಾರ(ಜ.17) ಸಂಜೆ ಕೊಲೆಮಾಡಿ ಮೃತದೇಹ ಬಾವಿಗೆಸೆದಿರೋ ಶಂಕೆ ವ್ಯಕ್ತವಾಗಿದ್ದು ನಿನ್ನೆ ಸಂಜೆ ಮೃತದೇಹ ಪತ್ತೆಯಾಗಿದೆ. ಹೊಳೆನರಸೀಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪೊಲೀಸರು-ಕೊಲೆ ಆರೋಪಿಗಳ ನಡುವೆ ಫೈರಿಂಗ್​; ಆರೋಪಿಯ ಮುಖಕ್ಕೇ ಬಿತ್ತು ಎಎಸ್​ಐ ಹೊಡೆದ ಗುಂಡು

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ