Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಂತಾಮಣಿ ಬಳಿ ಕಾರಿಗೆ ಬೆಂಕಿ, ಭಸ್ಮಗೊಂಡ ವ್ಯಕ್ತಿ ಬೆಂಗಳೂರಿನವ್ರು, ಪ್ರಕರಣದ ಅಸಲಿಯತ್ತೇನು?

ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ಕೇತನಾಯಕನಹಳ್ಳಿ ಬಳಿಯ ನೀಲಗಿರಿ ತೋಪಿನಲ್ಲಿ ವ್ಯಕ್ತಿಯನ್ನು ಕೂಡಿಹಾಕಿ ಕಾರು ಸಮೇತ ಸುಟ್ಟುಹಾಕಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಕಾರಿನಲ್ಲಿದ್ದ ಮಾಲೀಕರ ಗುರುತು ಪತ್ತೆ ಹಚ್ಚಿದ್ದಾರೆ. ಫೆ.8ರಂದು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಹಾಗೂ ಮೃತದೇಹ ಪತ್ತೆಯಾಗಿತ್ತು. ಕೆಎ 51, ಕೆಎಂ 969 ನಂಬರ್​ನ ಬ್ರೀಜಾ ಕಾರು ಸುಮಿತ್ರಮ್ಮ ಕಫೂರ್ ಎಂಬುವರ ಹೆಸರಿನಲ್ಲಿದೆ. ಬೆಂಗಳೂರಿನ ಕಾಡುಗೋಡಿ ನಿವಾಸಿ ಸುಮಿತ್ರಮ್ಮ ಮಗ ಧರ್ಮೇಂದ್ರ ಈ ಕಾರನ್ನು ಬಳಸುತ್ತಿದ್ದ. ಹಾಗಾಗಿ […]

ಚಿಂತಾಮಣಿ ಬಳಿ ಕಾರಿಗೆ ಬೆಂಕಿ, ಭಸ್ಮಗೊಂಡ ವ್ಯಕ್ತಿ ಬೆಂಗಳೂರಿನವ್ರು, ಪ್ರಕರಣದ ಅಸಲಿಯತ್ತೇನು?
Follow us
ಸಾಧು ಶ್ರೀನಾಥ್​
|

Updated on:Feb 11, 2020 | 2:40 PM

ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ಕೇತನಾಯಕನಹಳ್ಳಿ ಬಳಿಯ ನೀಲಗಿರಿ ತೋಪಿನಲ್ಲಿ ವ್ಯಕ್ತಿಯನ್ನು ಕೂಡಿಹಾಕಿ ಕಾರು ಸಮೇತ ಸುಟ್ಟುಹಾಕಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಕಾರಿನಲ್ಲಿದ್ದ ಮಾಲೀಕರ ಗುರುತು ಪತ್ತೆ ಹಚ್ಚಿದ್ದಾರೆ.

ಫೆ.8ರಂದು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಹಾಗೂ ಮೃತದೇಹ ಪತ್ತೆಯಾಗಿತ್ತು. ಕೆಎ 51, ಕೆಎಂ 969 ನಂಬರ್​ನ ಬ್ರೀಜಾ ಕಾರು ಸುಮಿತ್ರಮ್ಮ ಕಫೂರ್ ಎಂಬುವರ ಹೆಸರಿನಲ್ಲಿದೆ.

ಬೆಂಗಳೂರಿನ ಕಾಡುಗೋಡಿ ನಿವಾಸಿ ಸುಮಿತ್ರಮ್ಮ ಮಗ ಧರ್ಮೇಂದ್ರ ಈ ಕಾರನ್ನು ಬಳಸುತ್ತಿದ್ದ. ಹಾಗಾಗಿ ಕಾರಿನಲ್ಲಿ ಪತ್ತೆಯಾದ ಕಳೆಬರಹ ಧರ್ಮೇಂದ್ರನದ್ದೇ ಎಂದು ಪ್ರಾಥಮಿಕವಾಗಿ ಪೊಲೀಸರಿಗೆ ತಿಳಿದು ಬಂದಿದೆ. ಧರ್ಮೇಂದ್ರಗೆ ಇಬ್ಬರು ಪತ್ನಿಯರು ಇದ್ದಾರೆ ಎನ್ನಲಾಗಿದೆ. ಪ್ರಕರಣವನ್ನ ಬೆನ್ನಟ್ಟಿರುವ ಪೊಲೀಸರಿಗೆ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸುಪಾರಿ ಕೊಲೆ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಕೋಲಾರ ಎಸ್​ಪಿ ಕಾರ್ತಿಕ್ ರೆಡ್ಡಿ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ.

Published On - 2:35 pm, Tue, 11 February 20

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್