AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸ ಕೊಡಿಸುವುದಾಗಿ ಕರೆ ಮಾಡಿ ಕಾರ್ಮಿಕನಿಗೆ ಉಂಡೇ ನಾಮ

ನೆಲಮಂಗಲ: ಕೆಲಸ ಕೊಡಿಸುವುದಾಗಿ ಕರೆ ಮಾಡಿ ಕಾರ್ಮಿಕನಿಗೆ ವಂಚನೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಅರಿಶಿನಕುಂಟೆ ಬಳಿ ನಡೆದಿದೆ. ಕೆಲಸವಿಲ್ಲದವರಿಗೆ ತಕ್ಷಣವೇ ಕೆಲಸ ಕೊಡುತ್ತೇವೆ ಎಂದು ಕರೆ ಮಾಡಿದ್ದ ವ್ಯಕ್ತಿ, ನಾನು ಮ್ಯಾನೇಜರ್ ನಿಮಗೆ ಕೆಲಸ ಕೊಡುತ್ತೇನೆ ಸಂಬಳಕ್ಕಾಗಿ ನಿಮ್ಮ ಅಕೌಂಟ್ ಲಿಂಕ್ ಮಾಡಬೇಕು ಎಂದು OTPನಂಬರ್ ಪಡೆದು ವಂಚನೆ ಮಾಡಿದ್ದಾನೆ. ವ್ಯಕ್ತಿಯ ಮಾತು ಕೇಳಿ ಆನ್ಲೈನ್ ವಂಚನೆಯಲ್ಲಿ ಅರಿಶಿನಕುಂಟೆ ನಿವಾಸಿ ಲೋಕೇಶ್ ₹25 ಸಾವಿರ ಕಳೆದುಕೊಂಡಿದ್ದಾರೆ. ಮ್ಯಾನೇಜರ್ ಎಂದು ಮೋಸ ಮಾಡಿದ ವ್ಯಕ್ತಿ […]

ಕೆಲಸ ಕೊಡಿಸುವುದಾಗಿ ಕರೆ ಮಾಡಿ ಕಾರ್ಮಿಕನಿಗೆ ಉಂಡೇ ನಾಮ
ಆಯೇಷಾ ಬಾನು
|

Updated on: Aug 21, 2020 | 9:55 AM

Share

ನೆಲಮಂಗಲ: ಕೆಲಸ ಕೊಡಿಸುವುದಾಗಿ ಕರೆ ಮಾಡಿ ಕಾರ್ಮಿಕನಿಗೆ ವಂಚನೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಅರಿಶಿನಕುಂಟೆ ಬಳಿ ನಡೆದಿದೆ.

ಕೆಲಸವಿಲ್ಲದವರಿಗೆ ತಕ್ಷಣವೇ ಕೆಲಸ ಕೊಡುತ್ತೇವೆ ಎಂದು ಕರೆ ಮಾಡಿದ್ದ ವ್ಯಕ್ತಿ, ನಾನು ಮ್ಯಾನೇಜರ್ ನಿಮಗೆ ಕೆಲಸ ಕೊಡುತ್ತೇನೆ ಸಂಬಳಕ್ಕಾಗಿ ನಿಮ್ಮ ಅಕೌಂಟ್ ಲಿಂಕ್ ಮಾಡಬೇಕು ಎಂದು OTPನಂಬರ್ ಪಡೆದು ವಂಚನೆ ಮಾಡಿದ್ದಾನೆ. ವ್ಯಕ್ತಿಯ ಮಾತು ಕೇಳಿ ಆನ್ಲೈನ್ ವಂಚನೆಯಲ್ಲಿ ಅರಿಶಿನಕುಂಟೆ ನಿವಾಸಿ ಲೋಕೇಶ್ ₹25 ಸಾವಿರ ಕಳೆದುಕೊಂಡಿದ್ದಾರೆ.

ಮ್ಯಾನೇಜರ್ ಎಂದು ಮೋಸ ಮಾಡಿದ ವ್ಯಕ್ತಿ ಒಟಿಪಿ ಪಡೆದು ಆನ್​ಲೈನ್ ಶಾಪಿಂಗ್ ಮಾಡಿದ್ದಾನೆ. ಈ ಬಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್