AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಿನಿಂದ ಹೊಡೆದು ಪತ್ನಿಯ ಕೊಲೆಗೈದ ಪತಿರಾಯ..

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ MD ಕೋಟೆ ಗ್ರಾಮದಲ್ಲಿ ಪತಿಯಿಂದ ಪತ್ನಿಯ ಹತ್ಯೆ ನಡೆದಿದೆ. ಮೃತ ಪತ್ನಿಯನ್ನು 32 ವರ್ಷದ ಜಯಲಕ್ಷ್ಮಿ ಎಂದು ಗುರುತಿಸಲಾಗಿದೆ. ಕುಡಿದ ಅಮಲಿನಲ್ಲಿ ಜಯಲಕ್ಷ್ಮಿಯನ್ನು ಆಕೆಯ ಗಂಡ ಬಸವರಾಜ್ ಕೋಲಿನಿಂದ ಹೊಡೆದು ಕೊಲೆಗೈದಿದ್ದಾನೆ. ಘಟನೆ ನಡೆದ ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಪಾಪಿ ಪತಿರಾಯನನ್ನು ಬಂಧಿಸಿದ್ದಾರೆ. ಜೊತೆಗೆ, ಘಟನಾ ಸ್ಥಳಕ್ಕೆ SP ಜಿ.ರಾಧಿಕಾ ಭೇಟಿಕೊಟ್ಟು ಪರಿಶೀಲನೆ ನಡೆಸಿದರು. ಐಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೋಲಿನಿಂದ ಹೊಡೆದು ಪತ್ನಿಯ ಕೊಲೆಗೈದ ಪತಿರಾಯ..
KUSHAL V
|

Updated on: Sep 26, 2020 | 11:27 AM

Share

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ MD ಕೋಟೆ ಗ್ರಾಮದಲ್ಲಿ ಪತಿಯಿಂದ ಪತ್ನಿಯ ಹತ್ಯೆ ನಡೆದಿದೆ. ಮೃತ ಪತ್ನಿಯನ್ನು 32 ವರ್ಷದ ಜಯಲಕ್ಷ್ಮಿ ಎಂದು ಗುರುತಿಸಲಾಗಿದೆ.

ಕುಡಿದ ಅಮಲಿನಲ್ಲಿ ಜಯಲಕ್ಷ್ಮಿಯನ್ನು ಆಕೆಯ ಗಂಡ ಬಸವರಾಜ್ ಕೋಲಿನಿಂದ ಹೊಡೆದು ಕೊಲೆಗೈದಿದ್ದಾನೆ. ಘಟನೆ ನಡೆದ ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಪಾಪಿ ಪತಿರಾಯನನ್ನು ಬಂಧಿಸಿದ್ದಾರೆ.

ಜೊತೆಗೆ, ಘಟನಾ ಸ್ಥಳಕ್ಕೆ SP ಜಿ.ರಾಧಿಕಾ ಭೇಟಿಕೊಟ್ಟು ಪರಿಶೀಲನೆ ನಡೆಸಿದರು. ಐಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Follow Us
ಇದು ಪಾಕ್ ಲೀಗ್​​ ವಿಡಿಯೋನಾ? ವೈರಲ್ ಆದ ವಿಡಿಯೋ ಹಿಂದಿನ ಅಸಲಿಯತ್ತೇನು?
ಇದು ಪಾಕ್ ಲೀಗ್​​ ವಿಡಿಯೋನಾ? ವೈರಲ್ ಆದ ವಿಡಿಯೋ ಹಿಂದಿನ ಅಸಲಿಯತ್ತೇನು?
ಬೆಂಗಳೂರಿನ ಯುವತಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಐಐಟಿ ಬಾಬಾ
ಬೆಂಗಳೂರಿನ ಯುವತಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಐಐಟಿ ಬಾಬಾ
ನೀವು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲೇ ಕಸ ಗುಡಿಸುತ್ತಿದ್ದೀರಾ?
ನೀವು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲೇ ಕಸ ಗುಡಿಸುತ್ತಿದ್ದೀರಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್