AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೀಣ್ಯ: ಹೃದ್ರೋಗದಿಂದ ಬಳಲುತ್ತಿದ್ದ ವ್ಯಕ್ತಿ ರಸ್ತೆಯಲ್ಲಿ ಕುಸಿದುಬಿದ್ದು ಸಾವು

ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಭಯಾನಕ ಘಟನೆ ನಡೆದಿದೆ. ವ್ಯಕ್ತಿ ಫುಟ್​ಪಾತ್​ನಲ್ಲೇ ವಿಲವಿಲ ಒದ್ದಾಡಿ ಪ್ರಾಣಬಿಟ್ಟ ಘಟನೆ ನಗರದ ಪೀಣ್ಯ ಬಳಿ ನಡೆದಿದೆ. ರಾಜು(56) ಮೃತಪಟ್ಟ ವ್ಯಕ್ತಿ. ಮುಂಜಾನೆ 6 ಗಂಟೆಯ ಸುಮಾರಿಗೆ ಪೀಣ್ಯ ರಸ್ತೆ ಮೇಲೆ ನಡೆದುಕೊಂಡು ಹೋಗುವಾಗ ಈ ಘಟನೆ ನಡೆದಿದೆ. ಘಟನೆ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ನಂತರ ಪೀಣ್ಯ ಪೊಲೀಸರು ಮೃತನ ಗುರುತು ಪತ್ತೆ ಹಚ್ಚಿ ಕುಟುಂಬಸ್ಥರನ್ನ ಸ್ಥಳಕ್ಕೆ ಕರೆಸಿದ್ದಾರೆ. ಮೃತ ವ್ಯಕ್ತಿ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಬೆಳಿಗ್ಗೆ ವಾಕಿಂಗ್ […]

ಪೀಣ್ಯ: ಹೃದ್ರೋಗದಿಂದ ಬಳಲುತ್ತಿದ್ದ ವ್ಯಕ್ತಿ ರಸ್ತೆಯಲ್ಲಿ ಕುಸಿದುಬಿದ್ದು ಸಾವು
ಆಯೇಷಾ ಬಾನು
| Edited By: |

Updated on:Jul 08, 2020 | 6:36 PM

Share

ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಭಯಾನಕ ಘಟನೆ ನಡೆದಿದೆ. ವ್ಯಕ್ತಿ ಫುಟ್​ಪಾತ್​ನಲ್ಲೇ ವಿಲವಿಲ ಒದ್ದಾಡಿ ಪ್ರಾಣಬಿಟ್ಟ ಘಟನೆ ನಗರದ ಪೀಣ್ಯ ಬಳಿ ನಡೆದಿದೆ. ರಾಜು(56) ಮೃತಪಟ್ಟ ವ್ಯಕ್ತಿ. ಮುಂಜಾನೆ 6 ಗಂಟೆಯ ಸುಮಾರಿಗೆ ಪೀಣ್ಯ ರಸ್ತೆ ಮೇಲೆ ನಡೆದುಕೊಂಡು ಹೋಗುವಾಗ ಈ ಘಟನೆ ನಡೆದಿದೆ. ಘಟನೆ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ನಂತರ ಪೀಣ್ಯ ಪೊಲೀಸರು ಮೃತನ ಗುರುತು ಪತ್ತೆ ಹಚ್ಚಿ ಕುಟುಂಬಸ್ಥರನ್ನ ಸ್ಥಳಕ್ಕೆ ಕರೆಸಿದ್ದಾರೆ. ಮೃತ ವ್ಯಕ್ತಿ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಬೆಳಿಗ್ಗೆ ವಾಕಿಂಗ್ ಬಂದಾಗ ಕುಸಿದು ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತನ ಶವ ಕೊಂಡೊಯ್ಯಲು ವಾಹನ ಸಿಗದೆ 6 ಗಂಟೆಗೂ ಹೆಚ್ಚು ಕಾಲ ಕಾದ ಬಳಿಕ ಆ್ಯಂಬುಲೆನ್ಸ್ ಬಂದಿದ್ದು ದೇಹವನ್ನು ಕೊಂಡೊಯ್ಯಲಾಗಿದೆ.

Published On - 2:12 pm, Wed, 8 July 20

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?