AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಜೆಸ್ಟಿಕ್​ ನಿಲ್ದಾಣದಲ್ಲಿ ಆ್ಯಂಬುಲೆನ್ಸ್ ದಿಢೀರನೆ ಬಂದಿದ್ದೇಕೆ? ಏನಾಯ್ತಲ್ಲಿ?

ಬೆಂಗಳೂರು: ಮಹಾನಗರದ ಪ್ರತಿಷ್ಠಿತ ನಗರ ಸಂಚಾರಿ ಬಸ್ ನಿಲ್ದಾಣ ಹಿಂದೆಂದೂ ಇಂತಹ ಆತಂಕದ ವಾತಾವರಣಕ್ಕೆ ಸಾಕ್ಷಿಯಾಗಿರಲಿಲ್ಲ. ಆದ್ರೆ ಇಂದು ಬೆಳಗ್ಗೆ ಮಹಾಮಾರಿ ಕೊರೊನಾ ಭಾರೀ ಆತಂಕದ ವಾತಾವರಣವನ್ನೇ ಸೃಷ್ಟಿಸಿಬಿಟ್ಟಿದೆ. ಬೆಂ.ಬ.ನಿ.ದಲ್ಲಿದ್ದ ಬೆರಳೆಣಿಕೆ ಜನ ಇದನ್ನು ಕಂಡು ಹೌಹಾರಿದ್ದಾರೆ. ಇನ್ನು ಪಹರೆಯಲ್ಲಿದ್ದ ಪೊಲೀಸರು ಮತ್ತು ಬಸ್ ಸಿಬ್ಬಂದಿಯೇ ಮುಂದೆ ಬಂದು ಏನಾಗಿದೆ ಎಂದು ನೋಡುವಷ್ಟರಲ್ಲಿ ವ್ಯಕ್ತಿಯೊಬ್ಬ ದಿಢೀರನೆ ಕುಸಿದುಬಿದ್ದಿದ್ದಾನೆ. ಮೆಜೆಸ್ಟಿಕ್​ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ದಿಢೀರನೆ ಕುಸಿದು ಬಿದ್ದಿದ್ದಾನೆ. ತೀವ್ರ ಜ್ವರದಿಂದ ಆತ ಬಳಲುತ್ತಿರುವ ಕಾರಣ […]

ಮೆಜೆಸ್ಟಿಕ್​ ನಿಲ್ದಾಣದಲ್ಲಿ ಆ್ಯಂಬುಲೆನ್ಸ್ ದಿಢೀರನೆ ಬಂದಿದ್ದೇಕೆ? ಏನಾಯ್ತಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jun 26, 2020 | 12:42 PM

Share

ಬೆಂಗಳೂರು: ಮಹಾನಗರದ ಪ್ರತಿಷ್ಠಿತ ನಗರ ಸಂಚಾರಿ ಬಸ್ ನಿಲ್ದಾಣ ಹಿಂದೆಂದೂ ಇಂತಹ ಆತಂಕದ ವಾತಾವರಣಕ್ಕೆ ಸಾಕ್ಷಿಯಾಗಿರಲಿಲ್ಲ. ಆದ್ರೆ ಇಂದು ಬೆಳಗ್ಗೆ ಮಹಾಮಾರಿ ಕೊರೊನಾ ಭಾರೀ ಆತಂಕದ ವಾತಾವರಣವನ್ನೇ ಸೃಷ್ಟಿಸಿಬಿಟ್ಟಿದೆ. ಬೆಂ.ಬ.ನಿ.ದಲ್ಲಿದ್ದ ಬೆರಳೆಣಿಕೆ ಜನ ಇದನ್ನು ಕಂಡು ಹೌಹಾರಿದ್ದಾರೆ. ಇನ್ನು ಪಹರೆಯಲ್ಲಿದ್ದ ಪೊಲೀಸರು ಮತ್ತು ಬಸ್ ಸಿಬ್ಬಂದಿಯೇ ಮುಂದೆ ಬಂದು ಏನಾಗಿದೆ ಎಂದು ನೋಡುವಷ್ಟರಲ್ಲಿ ವ್ಯಕ್ತಿಯೊಬ್ಬ ದಿಢೀರನೆ ಕುಸಿದುಬಿದ್ದಿದ್ದಾನೆ.

ಮೆಜೆಸ್ಟಿಕ್​ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ದಿಢೀರನೆ ಕುಸಿದು ಬಿದ್ದಿದ್ದಾನೆ. ತೀವ್ರ ಜ್ವರದಿಂದ ಆತ ಬಳಲುತ್ತಿರುವ ಕಾರಣ ಆತನನ್ನು ಮುಟ್ಟಲು ಭಯಪಡುತ್ತಿದ್ದಾರೆ. ಸುಮಾರು 1 ಗಂಟೆಗಳ ಕಾಲ ಆತ ಮಲಗಿದ್ದಲ್ಲಿಯೇ ಇದ್ದ. ಕೊನೆಗೆ BMTC ಸಿಬ್ಬಂದಿ ನೀರು ಕುಡಿಸಲು ಪ್ರಯತ್ನ ಪಟ್ಟಿದ್ದಾರೆ.

ಆ್ಯಂಬುಲೆನ್ಸ್ ಬಂದರು ವ್ಯಕ್ತಿಯನ್ನು ಮುಟ್ಟಲು ಭಯ ಬೀಳುತ್ತಿದ್ದಾರೆ. ಮೆಜೆಸ್ಟಿಕ್ ನಿಲ್ದಾಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

Published On - 12:29 pm, Fri, 26 June 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​