AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ಮಾಡಿ ಅಣ್ಣನಿಗೆ ಶೇರ್ ಮಾಡ್ದ, ಕೊನೆಗೆ ಯಾಕಿಂಗ್ ಮಾಡ್ಕೊಂಡ?

ತುಮಕೂರು: ಯುವಕನೋರ್ವ ವಿಡಿಯೋ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಾವತ್ತೂರು ಗ್ರಾಮದ ಬಳಿ ನಡೆದಿದೆ. ಕೊಡ್ಲಹಳ್ಳಿ ಗ್ರಾಮದ ನಿವಾಸಿ 25 ವರ್ಷದ ಮಧು ಮೃತ ದುರ್ದೈವಿ. ಈತ ಬೆಂಗಳೂರಿನಲ್ಲಿ ಕಾರು ಚಾಲಕನಾಗಿದ್ದ. ಕೊರೊನಾ ಲಾಕ್​ಡೌನ್ ಹಿನ್ನೆಲೆಯಲ್ಲಿ ಕೆಲಸವಿಲ್ಲ ಎಂದು ಒಂದು ವಾರದ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದ. ಸಾಯುವ ಮುನ್ನ ವಿಡಿಯೋ ಮಾಡಿದ್ದಾನೆ ಅದರಲ್ಲಿ 10 ನಿಮಿಷದಲ್ಲಿ ನಾನು ಸಾಯುತ್ತೇನೆ. ಬಾಯ್ ಮಚ್ಚ ಎಂದು ಅತ್ತಿದ್ದಾನೆ. ಸೆಲ್ಫಿ ವಿಡಿಯೋ ಅಣ್ಣನಿಗೆ ಕಳುಹಿಸಿ […]

ವಿಡಿಯೋ ಮಾಡಿ ಅಣ್ಣನಿಗೆ ಶೇರ್ ಮಾಡ್ದ, ಕೊನೆಗೆ ಯಾಕಿಂಗ್ ಮಾಡ್ಕೊಂಡ?
ಸಾಧು ಶ್ರೀನಾಥ್​
|

Updated on: May 08, 2020 | 12:55 PM

Share

ತುಮಕೂರು: ಯುವಕನೋರ್ವ ವಿಡಿಯೋ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಾವತ್ತೂರು ಗ್ರಾಮದ ಬಳಿ ನಡೆದಿದೆ. ಕೊಡ್ಲಹಳ್ಳಿ ಗ್ರಾಮದ ನಿವಾಸಿ 25 ವರ್ಷದ ಮಧು ಮೃತ ದುರ್ದೈವಿ.

ಈತ ಬೆಂಗಳೂರಿನಲ್ಲಿ ಕಾರು ಚಾಲಕನಾಗಿದ್ದ. ಕೊರೊನಾ ಲಾಕ್​ಡೌನ್ ಹಿನ್ನೆಲೆಯಲ್ಲಿ ಕೆಲಸವಿಲ್ಲ ಎಂದು ಒಂದು ವಾರದ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದ. ಸಾಯುವ ಮುನ್ನ ವಿಡಿಯೋ ಮಾಡಿದ್ದಾನೆ ಅದರಲ್ಲಿ 10 ನಿಮಿಷದಲ್ಲಿ ನಾನು ಸಾಯುತ್ತೇನೆ. ಬಾಯ್ ಮಚ್ಚ ಎಂದು ಅತ್ತಿದ್ದಾನೆ. ಸೆಲ್ಫಿ ವಿಡಿಯೋ ಅಣ್ಣನಿಗೆ ಕಳುಹಿಸಿ ನಂತರ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಹಣಕಾಸಿನ ಸಮಸ್ಯೆಯೇ ಸಾವಿಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಮಾಹಿತಿ ಸಿಕ್ಕಿಲ್ಲ. ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!