AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ಮಾಡಿ ಅಣ್ಣನಿಗೆ ಶೇರ್ ಮಾಡ್ದ, ಕೊನೆಗೆ ಯಾಕಿಂಗ್ ಮಾಡ್ಕೊಂಡ?

ತುಮಕೂರು: ಯುವಕನೋರ್ವ ವಿಡಿಯೋ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಾವತ್ತೂರು ಗ್ರಾಮದ ಬಳಿ ನಡೆದಿದೆ. ಕೊಡ್ಲಹಳ್ಳಿ ಗ್ರಾಮದ ನಿವಾಸಿ 25 ವರ್ಷದ ಮಧು ಮೃತ ದುರ್ದೈವಿ. ಈತ ಬೆಂಗಳೂರಿನಲ್ಲಿ ಕಾರು ಚಾಲಕನಾಗಿದ್ದ. ಕೊರೊನಾ ಲಾಕ್​ಡೌನ್ ಹಿನ್ನೆಲೆಯಲ್ಲಿ ಕೆಲಸವಿಲ್ಲ ಎಂದು ಒಂದು ವಾರದ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದ. ಸಾಯುವ ಮುನ್ನ ವಿಡಿಯೋ ಮಾಡಿದ್ದಾನೆ ಅದರಲ್ಲಿ 10 ನಿಮಿಷದಲ್ಲಿ ನಾನು ಸಾಯುತ್ತೇನೆ. ಬಾಯ್ ಮಚ್ಚ ಎಂದು ಅತ್ತಿದ್ದಾನೆ. ಸೆಲ್ಫಿ ವಿಡಿಯೋ ಅಣ್ಣನಿಗೆ ಕಳುಹಿಸಿ […]

ವಿಡಿಯೋ ಮಾಡಿ ಅಣ್ಣನಿಗೆ ಶೇರ್ ಮಾಡ್ದ, ಕೊನೆಗೆ ಯಾಕಿಂಗ್ ಮಾಡ್ಕೊಂಡ?
ಸಾಧು ಶ್ರೀನಾಥ್​
|

Updated on: May 08, 2020 | 12:55 PM

Share

ತುಮಕೂರು: ಯುವಕನೋರ್ವ ವಿಡಿಯೋ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಾವತ್ತೂರು ಗ್ರಾಮದ ಬಳಿ ನಡೆದಿದೆ. ಕೊಡ್ಲಹಳ್ಳಿ ಗ್ರಾಮದ ನಿವಾಸಿ 25 ವರ್ಷದ ಮಧು ಮೃತ ದುರ್ದೈವಿ.

ಈತ ಬೆಂಗಳೂರಿನಲ್ಲಿ ಕಾರು ಚಾಲಕನಾಗಿದ್ದ. ಕೊರೊನಾ ಲಾಕ್​ಡೌನ್ ಹಿನ್ನೆಲೆಯಲ್ಲಿ ಕೆಲಸವಿಲ್ಲ ಎಂದು ಒಂದು ವಾರದ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದ. ಸಾಯುವ ಮುನ್ನ ವಿಡಿಯೋ ಮಾಡಿದ್ದಾನೆ ಅದರಲ್ಲಿ 10 ನಿಮಿಷದಲ್ಲಿ ನಾನು ಸಾಯುತ್ತೇನೆ. ಬಾಯ್ ಮಚ್ಚ ಎಂದು ಅತ್ತಿದ್ದಾನೆ. ಸೆಲ್ಫಿ ವಿಡಿಯೋ ಅಣ್ಣನಿಗೆ ಕಳುಹಿಸಿ ನಂತರ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಹಣಕಾಸಿನ ಸಮಸ್ಯೆಯೇ ಸಾವಿಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಮಾಹಿತಿ ಸಿಕ್ಕಿಲ್ಲ. ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ