AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ವಿಯೋಗ.. ಜೀವನದಲ್ಲಿ ಜಿಗುಪ್ಸೆ: 3 ಮಕ್ಕಳಿಗೆ ನೇಣು ಬಿಗಿದು ತಂದೆಯೂ ಆತ್ಮಹತ್ಯೆಗೆ ಶರಣು

ಬೆಂಗಳೂರು: ಮೂವರು ಮಕ್ಕಳಿಗೆ ನೇಣು ಬಿಗಿದು, ತಂದೆ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮೈಕೋ ಲೇಔಟ್​ನಲ್ಲಿ ನಡೆದಿದೆ. ಮೈಕೋ ಲೇಔಟ್​ನ ರಮಣಶ್ರೀ ಎನ್​ಕ್ಲೇವ್​ ಬಳಿ ಘಟನೆ ನಡೆದಿದೆ. ಇಬ್ಬರು ಹೆಣ್ಣು ಮಕ್ಕಳಾದ ಸರಸ್ವತಿ(14), ಹೇಮತಿ(9) ಮತ್ತು ಗಂಡು ಮಗು ರಾಜಕುಮಾರ್‌ಗೆ (3) ನೇಣು ಬಿಗಿದ ಬಳಿಕ ತಂದೆ ಜನಕರಾಜ್ ಬಿಸ್ತಾ (32) ತಾನೂ ನೇಣಿಗೆ ಶರಣಾಗಿದ್ದಾನೆ. ಜನಕರಾಜ್​ ರಮಣಶ್ರೀ ಎನ್​ಕ್ಲೇವ್​ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಸದ್ಯ, ನಾಲ್ವರ ಮೃತದೇಹಗಳನ್ನು ವಿಕ್ಟೋರಿಯಾ ಅಸ್ಪತ್ರೆಗೆ ರವಾನಿಸಲಾಗಿದೆ. ಮೈಕೋ […]

ಪತ್ನಿ ವಿಯೋಗ.. ಜೀವನದಲ್ಲಿ ಜಿಗುಪ್ಸೆ: 3 ಮಕ್ಕಳಿಗೆ ನೇಣು ಬಿಗಿದು ತಂದೆಯೂ ಆತ್ಮಹತ್ಯೆಗೆ ಶರಣು
KUSHAL V
| Edited By: |

Updated on:Nov 13, 2020 | 2:51 PM

Share

ಬೆಂಗಳೂರು: ಮೂವರು ಮಕ್ಕಳಿಗೆ ನೇಣು ಬಿಗಿದು, ತಂದೆ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮೈಕೋ ಲೇಔಟ್​ನಲ್ಲಿ ನಡೆದಿದೆ. ಮೈಕೋ ಲೇಔಟ್​ನ ರಮಣಶ್ರೀ ಎನ್​ಕ್ಲೇವ್​ ಬಳಿ ಘಟನೆ ನಡೆದಿದೆ. ಇಬ್ಬರು ಹೆಣ್ಣು ಮಕ್ಕಳಾದ ಸರಸ್ವತಿ(14), ಹೇಮತಿ(9) ಮತ್ತು ಗಂಡು ಮಗು ರಾಜಕುಮಾರ್‌ಗೆ (3) ನೇಣು ಬಿಗಿದ ಬಳಿಕ ತಂದೆ ಜನಕರಾಜ್ ಬಿಸ್ತಾ (32) ತಾನೂ ನೇಣಿಗೆ ಶರಣಾಗಿದ್ದಾನೆ. ಜನಕರಾಜ್​ ರಮಣಶ್ರೀ ಎನ್​ಕ್ಲೇವ್​ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ.

ಸದ್ಯ, ನಾಲ್ವರ ಮೃತದೇಹಗಳನ್ನು ವಿಕ್ಟೋರಿಯಾ ಅಸ್ಪತ್ರೆಗೆ ರವಾನಿಸಲಾಗಿದೆ. ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜನಕರಾಜ್ ಆತ್ಮಹತ್ಯೆಗೆ ಶರಣಾಗಲು ಕಾರಣವೇನು? ಜೀವನದಲ್ಲಿ ಜಿಗುಪ್ಸೆಯಾದ ಹಿನ್ನೆಲೆಯಲ್ಲಿ ಜನಕರಾಜ್ ಸಾವಿನ ನಿರ್ಧಾರ ತೆಗೆದುಕೊಂಡಿದ್ದನು ಎಂದು ಹೇಳಲಾಗಿದೆ. ಎರಡು ತಿಂಗಳ ಹಿಂದೆ ಜನಕರಾಜ್ ಪತ್ನಿ ನಂದಾದೇವಿ ಸಹ ಆತ್ಮಹತ್ಯೆಗೆ ಶರಣಾಗಿದ್ದಳು.

ಹಾಗಾಗಿ, ಮಕ್ಕಳನ್ನು ನೋಡಿಕೊಳ್ಳಲಾರದೆ ಜೀವನದಲ್ಲಿ ಜುಗುಪ್ಸೆ ಹೊಂದಿದ್ದ ಜನಕರಾಜ್ ಮಕ್ಕಳನ್ನು ನೇಣಿಗೆ ಹಾಕಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

Published On - 2:48 pm, Fri, 13 November 20

ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
Video: ಶೌಚಾಲಯದ ಬಾಗಿಲಿಗೆ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ
Video: ಶೌಚಾಲಯದ ಬಾಗಿಲಿಗೆ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ