AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡ್ತಿ, ಅತ್ತೆ ಮಾವನ ಕಾಟ: ಬೇಸತ್ತ ಪತಿರಾಯ ವಿಷ ಸೇವಿಸಿ ಆತ್ಮಹತ್ಯೆ: ಸೆಲ್ಪಿ ವಿಡಿಯೋ..

ತುಮಕೂರು: ತನ್ನ ಹೆಂಡ್ತಿ, ಅತ್ತೆ ಮಾವನ ಹಿಂಸೆ ತಾಳಲಾರದೆ ವ್ಯಕ್ತಿಯೊಬ್ಬ ಕೀಟನಾಶಕ ಸೇವಿಸಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ರಂಗನಹಳ್ಳಿ ಬೋವಿ ಕಾಲೋನಿಯಲ್ಲಿ ನಡೆದಿದೆ. ಆತ್ಮಹತ್ಯೆಗೂ ಮುನ್ನ ಸೆಲ್ಪಿ ವಿಡಿಯೋ ಮಾಡಿರುವ ವ್ಯಕ್ತಿ ತನ್ನ ಸಾವಿಗೆ ಹೆಂಡ್ತಿ ಹೇಮಾ, ಅತ್ತೆ ಧನಲಕ್ಷ್ಮಿ ಹಾಗೂ ಮಾವ ರಾಜು ಕಾರಣ ಅಂತಾ ತಿಳಿಸಿದ್ದಾನೆ. ಪುಢಾರಿ ರಾಜಕೀಯದವರನ್ನ ಕರೆದುಕೊಂಡು ಬಂದು ಚಿತ್ರಹಿಂಸೆ ನೀಡ್ತಾರೆ. ನೀನು ಗಂಡಸು ಅಲ್ಲ ಅಂತಾ ಮನಬಂದಂತೆ ಕಿರುಕುಳ ‌ನೀಡುತ್ತಿದ್ದರು ಎಂದು ತನ್ನ ಅಳಲು ತೊಡಿಕೊಂಡಿದ್ದಾನೆ. […]

ಹೆಂಡ್ತಿ, ಅತ್ತೆ ಮಾವನ ಕಾಟ: ಬೇಸತ್ತ ಪತಿರಾಯ ವಿಷ ಸೇವಿಸಿ ಆತ್ಮಹತ್ಯೆ: ಸೆಲ್ಪಿ ವಿಡಿಯೋ..
ಪೃಥ್ವಿಶಂಕರ
| Edited By: |

Updated on: Nov 18, 2020 | 12:42 PM

Share

ತುಮಕೂರು: ತನ್ನ ಹೆಂಡ್ತಿ, ಅತ್ತೆ ಮಾವನ ಹಿಂಸೆ ತಾಳಲಾರದೆ ವ್ಯಕ್ತಿಯೊಬ್ಬ ಕೀಟನಾಶಕ ಸೇವಿಸಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ರಂಗನಹಳ್ಳಿ ಬೋವಿ ಕಾಲೋನಿಯಲ್ಲಿ ನಡೆದಿದೆ.

ಆತ್ಮಹತ್ಯೆಗೂ ಮುನ್ನ ಸೆಲ್ಪಿ ವಿಡಿಯೋ ಮಾಡಿರುವ ವ್ಯಕ್ತಿ ತನ್ನ ಸಾವಿಗೆ ಹೆಂಡ್ತಿ ಹೇಮಾ, ಅತ್ತೆ ಧನಲಕ್ಷ್ಮಿ ಹಾಗೂ ಮಾವ ರಾಜು ಕಾರಣ ಅಂತಾ ತಿಳಿಸಿದ್ದಾನೆ. ಪುಢಾರಿ ರಾಜಕೀಯದವರನ್ನ ಕರೆದುಕೊಂಡು ಬಂದು ಚಿತ್ರಹಿಂಸೆ ನೀಡ್ತಾರೆ. ನೀನು ಗಂಡಸು ಅಲ್ಲ ಅಂತಾ ಮನಬಂದಂತೆ ಕಿರುಕುಳ ‌ನೀಡುತ್ತಿದ್ದರು ಎಂದು ತನ್ನ ಅಳಲು ತೊಡಿಕೊಂಡಿದ್ದಾನೆ. ಇದಕ್ಕೆ ಬೇಸತ್ತು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಆತ ತಿಳಿಸಿದ್ದಾನೆ.

ಲೋಕೇಶ್ (30) ಮೃತ ದುರ್ದೈವಿ ಆಗಿದ್ದು, ಎರಡು ವರ್ಷಗಳ ಹಿಂದೆ ಮದುವೆಯಾಗಿತ್ತು ಎನ್ನಲಾಗಿದೆ. ಹೆಂಡ್ತಿ ಮನೆಯ ಕಡೆಯವರು ಪ್ರತಿದಿನ ಕೊಲೆ ಬೆದರಿಕೆ ಹಾಕುತ್ತಿದ್ದರಂತೆ, ಇದಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದು ತಿಳಿದುಬಂದಿದೆ. ಒಟ್ಟಾರೆ ಹೆಂಡ್ತಿ, ಅತ್ತೆ ಮಾವನ ಕಾಟಕ್ಕೆ ಒಂದು ಜೀವ ಹೋದಂತಾಗಿದೆ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್