AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಯಕ್ತಿಕ ದ್ವೇಷಕ್ಕೆ ಮನೆಯ ಮೇಲೆ ಕಲ್ಲೆಸೆದು ಧ್ವಂಸ, ಪೀಠೋಪಕರಣಗಳು ಹಾನಿ

ಮೈಸೂರು: ವೈಯಕ್ತಿಕ ದ್ವೇಷಕ್ಕೆ ಮನೆಯ ಮೇಲೆ ಕಲ್ಲೆಸೆದು ಧ್ವಂಸ ಮಾಡಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಮಲ್ಲುಪುರ ಗ್ರಾಮದಲ್ಲಿ ನಡೆದಿದೆ. ಮನೆ ಮೇಲ್ಚಾವಣಿ, ವಸ್ತುಗಳಿಗೆ ಹಾನಿಯಾಗಿದೆ. ಮೋರಿ ವಿಚಾರವಾಗಿ ಹರಿಕಥೆ ಕಲಾವಿದ ಸಚಿನ್ ಹಾಗೂ ಪಕ್ಕದ‌ ಮನೆಯ ಸುರೇಶ್ ನಡುವೆ ಜಗಳವಾಗಿತ್ತು. ಈ ದ್ವೇಷಕ್ಕೆ ಸುರೇಶ್, ಸಚಿನ್ ಮನೆ ಮೇಲ್ಛಾವಣಿ ಮೇಲೆ ಕಲ್ಲೆಸೆದು ಧ್ವಂಸ ಮಾಡಿದ್ದಾರೆ ಎನ್ನಲಾಗುತ್ತಿದೆ. ಸಚಿನ್ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ದುಷ್ಕೃತ್ಯ ನಡೆದಿದೆ. ಮೇಲ್ಛಾವಣಿ ಹೊಡೆದು ಹೋಗಿರುವ ಪರಿಣಾಮ ಮನೆಯಲ್ಲಿದ್ದ ಟಿವಿ, […]

ವೈಯಕ್ತಿಕ ದ್ವೇಷಕ್ಕೆ ಮನೆಯ ಮೇಲೆ ಕಲ್ಲೆಸೆದು ಧ್ವಂಸ, ಪೀಠೋಪಕರಣಗಳು ಹಾನಿ
ಆಯೇಷಾ ಬಾನು
|

Updated on: Oct 29, 2020 | 9:15 AM

Share

ಮೈಸೂರು: ವೈಯಕ್ತಿಕ ದ್ವೇಷಕ್ಕೆ ಮನೆಯ ಮೇಲೆ ಕಲ್ಲೆಸೆದು ಧ್ವಂಸ ಮಾಡಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಮಲ್ಲುಪುರ ಗ್ರಾಮದಲ್ಲಿ ನಡೆದಿದೆ. ಮನೆ ಮೇಲ್ಚಾವಣಿ, ವಸ್ತುಗಳಿಗೆ ಹಾನಿಯಾಗಿದೆ.

ಮೋರಿ ವಿಚಾರವಾಗಿ ಹರಿಕಥೆ ಕಲಾವಿದ ಸಚಿನ್ ಹಾಗೂ ಪಕ್ಕದ‌ ಮನೆಯ ಸುರೇಶ್ ನಡುವೆ ಜಗಳವಾಗಿತ್ತು. ಈ ದ್ವೇಷಕ್ಕೆ ಸುರೇಶ್, ಸಚಿನ್ ಮನೆ ಮೇಲ್ಛಾವಣಿ ಮೇಲೆ ಕಲ್ಲೆಸೆದು ಧ್ವಂಸ ಮಾಡಿದ್ದಾರೆ ಎನ್ನಲಾಗುತ್ತಿದೆ. ಸಚಿನ್ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ದುಷ್ಕೃತ್ಯ ನಡೆದಿದೆ.

ಮೇಲ್ಛಾವಣಿ ಹೊಡೆದು ಹೋಗಿರುವ ಪರಿಣಾಮ ಮನೆಯಲ್ಲಿದ್ದ ಟಿವಿ, ಫ್ರಿಡ್ಜ್, ವಾಷಿಂಗ್ ಮಷಿನ್ ಸೇರಿದಂತೆ ಹಲವು ವಸ್ತುಗಳಿಗೆ ಹಾನಿಯಾಗಿದೆ. ಈ ಬಗ್ಗೆ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!