AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ಅವಧಿ ಮುಗಿಸಿ ಮನೆ ಸೇರುವ ಮೊದಲೇ ವ್ಯಕ್ತಿ ಸಾವು!

ಕಲಬುರಗಿ: ಕ್ವಾರಂಟೈನ್ ಅವಧಿ ಮುಗಿಸಿ ಮನೆಗೆ ಹೋಗುತ್ತಿದ್ದ ವ್ಯಕ್ತಿ ಮನೆ ತಲುಪುವ ಮೊದಲೇ ಮೃತಪಟ್ಟಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಇಂದಿರಾ ನಗರದ ನಿವಾಸಿ ಚಂದ್ರಕಾಂತ್ ನಾಯಿಕೋಡಿ(32) ಮೃತ ವ್ಯಕ್ತಿ. ಕಲಬುರಗಿ ನಗರದಲ್ಲಿರುವ ಬಿಸಿಎಂ ಹಾಸ್ಟೆಲ್​ನಲ್ಲಿ ಚಂದ್ರಕಾಂತ್ ಕುಕ್ ಆಗಿದ್ದರು. ಕೊರೊನಾ ಸೋಂಕಿತನ ಸಂಪರ್ಕಕ್ಕೆ ಬಂದಿದ್ದರಿಂದ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿತ್ತು. ಕಳೆದ 14 ದಿನಗಳಿಂದ ಚಂದ್ರಕಾಂತ್ ಕ್ವಾರಂಟೈನ್​ನಲ್ಲಿದ್ದರು. ನಿನ್ನೆ ಕ್ವಾರಂಟೈನ್ ಅವಧಿ ಮುಗಿದಿದ್ದರಿಂದ ಮನೆಗೆ ಹೋಗುವಂತೆ ಸಿಬ್ಬಂದಿ ತಿಳಿಸಿದ್ದರು. ನಿನ್ನೆ ಸಂಜೆ ಸಂಬಂಧಿ ಜೊತೆ ಬೈಕ್​ನಲ್ಲಿ ಮನೆಗೆ […]

ಕ್ವಾರಂಟೈನ್ ಅವಧಿ ಮುಗಿಸಿ ಮನೆ ಸೇರುವ ಮೊದಲೇ ವ್ಯಕ್ತಿ ಸಾವು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:May 26, 2020 | 2:24 PM

Share

ಕಲಬುರಗಿ: ಕ್ವಾರಂಟೈನ್ ಅವಧಿ ಮುಗಿಸಿ ಮನೆಗೆ ಹೋಗುತ್ತಿದ್ದ ವ್ಯಕ್ತಿ ಮನೆ ತಲುಪುವ ಮೊದಲೇ ಮೃತಪಟ್ಟಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಇಂದಿರಾ ನಗರದ ನಿವಾಸಿ ಚಂದ್ರಕಾಂತ್ ನಾಯಿಕೋಡಿ(32) ಮೃತ ವ್ಯಕ್ತಿ.

ಕಲಬುರಗಿ ನಗರದಲ್ಲಿರುವ ಬಿಸಿಎಂ ಹಾಸ್ಟೆಲ್​ನಲ್ಲಿ ಚಂದ್ರಕಾಂತ್ ಕುಕ್ ಆಗಿದ್ದರು. ಕೊರೊನಾ ಸೋಂಕಿತನ ಸಂಪರ್ಕಕ್ಕೆ ಬಂದಿದ್ದರಿಂದ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿತ್ತು. ಕಳೆದ 14 ದಿನಗಳಿಂದ ಚಂದ್ರಕಾಂತ್ ಕ್ವಾರಂಟೈನ್​ನಲ್ಲಿದ್ದರು. ನಿನ್ನೆ ಕ್ವಾರಂಟೈನ್ ಅವಧಿ ಮುಗಿದಿದ್ದರಿಂದ ಮನೆಗೆ ಹೋಗುವಂತೆ ಸಿಬ್ಬಂದಿ ತಿಳಿಸಿದ್ದರು.

ನಿನ್ನೆ ಸಂಜೆ ಸಂಬಂಧಿ ಜೊತೆ ಬೈಕ್​ನಲ್ಲಿ ಮನೆಗೆ ಬರುವಾಗ ಅಸ್ವಸ್ಥಗೊಂಡಿದ್ದರು. ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದ್ರೆ ನಿನ್ನೆ ಸಂಜೆಯೇ ಆಸ್ಪತ್ರೆಯಲ್ಲಿ ಚಂದ್ರಕಾಂತ್ ಮೃತಪಟ್ಟಿದ್ದಾರೆ. ಚಂದ್ರಕಾಂತ್ ಸಾವಿಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ.

Published On - 12:02 pm, Tue, 26 May 20

Follow Us
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ