AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ಅವಧಿ ಮುಗಿಸಿ ಮನೆ ಸೇರುವ ಮೊದಲೇ ವ್ಯಕ್ತಿ ಸಾವು!

ಕಲಬುರಗಿ: ಕ್ವಾರಂಟೈನ್ ಅವಧಿ ಮುಗಿಸಿ ಮನೆಗೆ ಹೋಗುತ್ತಿದ್ದ ವ್ಯಕ್ತಿ ಮನೆ ತಲುಪುವ ಮೊದಲೇ ಮೃತಪಟ್ಟಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಇಂದಿರಾ ನಗರದ ನಿವಾಸಿ ಚಂದ್ರಕಾಂತ್ ನಾಯಿಕೋಡಿ(32) ಮೃತ ವ್ಯಕ್ತಿ. ಕಲಬುರಗಿ ನಗರದಲ್ಲಿರುವ ಬಿಸಿಎಂ ಹಾಸ್ಟೆಲ್​ನಲ್ಲಿ ಚಂದ್ರಕಾಂತ್ ಕುಕ್ ಆಗಿದ್ದರು. ಕೊರೊನಾ ಸೋಂಕಿತನ ಸಂಪರ್ಕಕ್ಕೆ ಬಂದಿದ್ದರಿಂದ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿತ್ತು. ಕಳೆದ 14 ದಿನಗಳಿಂದ ಚಂದ್ರಕಾಂತ್ ಕ್ವಾರಂಟೈನ್​ನಲ್ಲಿದ್ದರು. ನಿನ್ನೆ ಕ್ವಾರಂಟೈನ್ ಅವಧಿ ಮುಗಿದಿದ್ದರಿಂದ ಮನೆಗೆ ಹೋಗುವಂತೆ ಸಿಬ್ಬಂದಿ ತಿಳಿಸಿದ್ದರು. ನಿನ್ನೆ ಸಂಜೆ ಸಂಬಂಧಿ ಜೊತೆ ಬೈಕ್​ನಲ್ಲಿ ಮನೆಗೆ […]

ಕ್ವಾರಂಟೈನ್ ಅವಧಿ ಮುಗಿಸಿ ಮನೆ ಸೇರುವ ಮೊದಲೇ ವ್ಯಕ್ತಿ ಸಾವು!
ಸಾಧು ಶ್ರೀನಾಥ್​
| Edited By: |

Updated on:May 26, 2020 | 2:24 PM

Share

ಕಲಬುರಗಿ: ಕ್ವಾರಂಟೈನ್ ಅವಧಿ ಮುಗಿಸಿ ಮನೆಗೆ ಹೋಗುತ್ತಿದ್ದ ವ್ಯಕ್ತಿ ಮನೆ ತಲುಪುವ ಮೊದಲೇ ಮೃತಪಟ್ಟಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಇಂದಿರಾ ನಗರದ ನಿವಾಸಿ ಚಂದ್ರಕಾಂತ್ ನಾಯಿಕೋಡಿ(32) ಮೃತ ವ್ಯಕ್ತಿ.

ಕಲಬುರಗಿ ನಗರದಲ್ಲಿರುವ ಬಿಸಿಎಂ ಹಾಸ್ಟೆಲ್​ನಲ್ಲಿ ಚಂದ್ರಕಾಂತ್ ಕುಕ್ ಆಗಿದ್ದರು. ಕೊರೊನಾ ಸೋಂಕಿತನ ಸಂಪರ್ಕಕ್ಕೆ ಬಂದಿದ್ದರಿಂದ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿತ್ತು. ಕಳೆದ 14 ದಿನಗಳಿಂದ ಚಂದ್ರಕಾಂತ್ ಕ್ವಾರಂಟೈನ್​ನಲ್ಲಿದ್ದರು. ನಿನ್ನೆ ಕ್ವಾರಂಟೈನ್ ಅವಧಿ ಮುಗಿದಿದ್ದರಿಂದ ಮನೆಗೆ ಹೋಗುವಂತೆ ಸಿಬ್ಬಂದಿ ತಿಳಿಸಿದ್ದರು.

ನಿನ್ನೆ ಸಂಜೆ ಸಂಬಂಧಿ ಜೊತೆ ಬೈಕ್​ನಲ್ಲಿ ಮನೆಗೆ ಬರುವಾಗ ಅಸ್ವಸ್ಥಗೊಂಡಿದ್ದರು. ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದ್ರೆ ನಿನ್ನೆ ಸಂಜೆಯೇ ಆಸ್ಪತ್ರೆಯಲ್ಲಿ ಚಂದ್ರಕಾಂತ್ ಮೃತಪಟ್ಟಿದ್ದಾರೆ. ಚಂದ್ರಕಾಂತ್ ಸಾವಿಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ.

Published On - 12:02 pm, Tue, 26 May 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!