AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ಅವಧಿ ಮುಗಿಸಿ ಮನೆ ಸೇರುವ ಮೊದಲೇ ವ್ಯಕ್ತಿ ಸಾವು!

ಕಲಬುರಗಿ: ಕ್ವಾರಂಟೈನ್ ಅವಧಿ ಮುಗಿಸಿ ಮನೆಗೆ ಹೋಗುತ್ತಿದ್ದ ವ್ಯಕ್ತಿ ಮನೆ ತಲುಪುವ ಮೊದಲೇ ಮೃತಪಟ್ಟಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಇಂದಿರಾ ನಗರದ ನಿವಾಸಿ ಚಂದ್ರಕಾಂತ್ ನಾಯಿಕೋಡಿ(32) ಮೃತ ವ್ಯಕ್ತಿ. ಕಲಬುರಗಿ ನಗರದಲ್ಲಿರುವ ಬಿಸಿಎಂ ಹಾಸ್ಟೆಲ್​ನಲ್ಲಿ ಚಂದ್ರಕಾಂತ್ ಕುಕ್ ಆಗಿದ್ದರು. ಕೊರೊನಾ ಸೋಂಕಿತನ ಸಂಪರ್ಕಕ್ಕೆ ಬಂದಿದ್ದರಿಂದ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿತ್ತು. ಕಳೆದ 14 ದಿನಗಳಿಂದ ಚಂದ್ರಕಾಂತ್ ಕ್ವಾರಂಟೈನ್​ನಲ್ಲಿದ್ದರು. ನಿನ್ನೆ ಕ್ವಾರಂಟೈನ್ ಅವಧಿ ಮುಗಿದಿದ್ದರಿಂದ ಮನೆಗೆ ಹೋಗುವಂತೆ ಸಿಬ್ಬಂದಿ ತಿಳಿಸಿದ್ದರು. ನಿನ್ನೆ ಸಂಜೆ ಸಂಬಂಧಿ ಜೊತೆ ಬೈಕ್​ನಲ್ಲಿ ಮನೆಗೆ […]

ಕ್ವಾರಂಟೈನ್ ಅವಧಿ ಮುಗಿಸಿ ಮನೆ ಸೇರುವ ಮೊದಲೇ ವ್ಯಕ್ತಿ ಸಾವು!
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು|

Updated on:May 26, 2020 | 2:24 PM

Share

ಕಲಬುರಗಿ: ಕ್ವಾರಂಟೈನ್ ಅವಧಿ ಮುಗಿಸಿ ಮನೆಗೆ ಹೋಗುತ್ತಿದ್ದ ವ್ಯಕ್ತಿ ಮನೆ ತಲುಪುವ ಮೊದಲೇ ಮೃತಪಟ್ಟಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಇಂದಿರಾ ನಗರದ ನಿವಾಸಿ ಚಂದ್ರಕಾಂತ್ ನಾಯಿಕೋಡಿ(32) ಮೃತ ವ್ಯಕ್ತಿ.

ಕಲಬುರಗಿ ನಗರದಲ್ಲಿರುವ ಬಿಸಿಎಂ ಹಾಸ್ಟೆಲ್​ನಲ್ಲಿ ಚಂದ್ರಕಾಂತ್ ಕುಕ್ ಆಗಿದ್ದರು. ಕೊರೊನಾ ಸೋಂಕಿತನ ಸಂಪರ್ಕಕ್ಕೆ ಬಂದಿದ್ದರಿಂದ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿತ್ತು. ಕಳೆದ 14 ದಿನಗಳಿಂದ ಚಂದ್ರಕಾಂತ್ ಕ್ವಾರಂಟೈನ್​ನಲ್ಲಿದ್ದರು. ನಿನ್ನೆ ಕ್ವಾರಂಟೈನ್ ಅವಧಿ ಮುಗಿದಿದ್ದರಿಂದ ಮನೆಗೆ ಹೋಗುವಂತೆ ಸಿಬ್ಬಂದಿ ತಿಳಿಸಿದ್ದರು.

ನಿನ್ನೆ ಸಂಜೆ ಸಂಬಂಧಿ ಜೊತೆ ಬೈಕ್​ನಲ್ಲಿ ಮನೆಗೆ ಬರುವಾಗ ಅಸ್ವಸ್ಥಗೊಂಡಿದ್ದರು. ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದ್ರೆ ನಿನ್ನೆ ಸಂಜೆಯೇ ಆಸ್ಪತ್ರೆಯಲ್ಲಿ ಚಂದ್ರಕಾಂತ್ ಮೃತಪಟ್ಟಿದ್ದಾರೆ. ಚಂದ್ರಕಾಂತ್ ಸಾವಿಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ.

Published On - 12:02 pm, Tue, 26 May 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!