AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ಅವಧಿ ಮುಗಿಸಿ ಮನೆ ಸೇರುವ ಮೊದಲೇ ವ್ಯಕ್ತಿ ಸಾವು!

ಕಲಬುರಗಿ: ಕ್ವಾರಂಟೈನ್ ಅವಧಿ ಮುಗಿಸಿ ಮನೆಗೆ ಹೋಗುತ್ತಿದ್ದ ವ್ಯಕ್ತಿ ಮನೆ ತಲುಪುವ ಮೊದಲೇ ಮೃತಪಟ್ಟಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಇಂದಿರಾ ನಗರದ ನಿವಾಸಿ ಚಂದ್ರಕಾಂತ್ ನಾಯಿಕೋಡಿ(32) ಮೃತ ವ್ಯಕ್ತಿ. ಕಲಬುರಗಿ ನಗರದಲ್ಲಿರುವ ಬಿಸಿಎಂ ಹಾಸ್ಟೆಲ್​ನಲ್ಲಿ ಚಂದ್ರಕಾಂತ್ ಕುಕ್ ಆಗಿದ್ದರು. ಕೊರೊನಾ ಸೋಂಕಿತನ ಸಂಪರ್ಕಕ್ಕೆ ಬಂದಿದ್ದರಿಂದ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿತ್ತು. ಕಳೆದ 14 ದಿನಗಳಿಂದ ಚಂದ್ರಕಾಂತ್ ಕ್ವಾರಂಟೈನ್​ನಲ್ಲಿದ್ದರು. ನಿನ್ನೆ ಕ್ವಾರಂಟೈನ್ ಅವಧಿ ಮುಗಿದಿದ್ದರಿಂದ ಮನೆಗೆ ಹೋಗುವಂತೆ ಸಿಬ್ಬಂದಿ ತಿಳಿಸಿದ್ದರು. ನಿನ್ನೆ ಸಂಜೆ ಸಂಬಂಧಿ ಜೊತೆ ಬೈಕ್​ನಲ್ಲಿ ಮನೆಗೆ […]

ಕ್ವಾರಂಟೈನ್ ಅವಧಿ ಮುಗಿಸಿ ಮನೆ ಸೇರುವ ಮೊದಲೇ ವ್ಯಕ್ತಿ ಸಾವು!
ಸಾಧು ಶ್ರೀನಾಥ್​
| Edited By: |

Updated on:May 26, 2020 | 2:24 PM

Share

ಕಲಬುರಗಿ: ಕ್ವಾರಂಟೈನ್ ಅವಧಿ ಮುಗಿಸಿ ಮನೆಗೆ ಹೋಗುತ್ತಿದ್ದ ವ್ಯಕ್ತಿ ಮನೆ ತಲುಪುವ ಮೊದಲೇ ಮೃತಪಟ್ಟಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಇಂದಿರಾ ನಗರದ ನಿವಾಸಿ ಚಂದ್ರಕಾಂತ್ ನಾಯಿಕೋಡಿ(32) ಮೃತ ವ್ಯಕ್ತಿ.

ಕಲಬುರಗಿ ನಗರದಲ್ಲಿರುವ ಬಿಸಿಎಂ ಹಾಸ್ಟೆಲ್​ನಲ್ಲಿ ಚಂದ್ರಕಾಂತ್ ಕುಕ್ ಆಗಿದ್ದರು. ಕೊರೊನಾ ಸೋಂಕಿತನ ಸಂಪರ್ಕಕ್ಕೆ ಬಂದಿದ್ದರಿಂದ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿತ್ತು. ಕಳೆದ 14 ದಿನಗಳಿಂದ ಚಂದ್ರಕಾಂತ್ ಕ್ವಾರಂಟೈನ್​ನಲ್ಲಿದ್ದರು. ನಿನ್ನೆ ಕ್ವಾರಂಟೈನ್ ಅವಧಿ ಮುಗಿದಿದ್ದರಿಂದ ಮನೆಗೆ ಹೋಗುವಂತೆ ಸಿಬ್ಬಂದಿ ತಿಳಿಸಿದ್ದರು.

ನಿನ್ನೆ ಸಂಜೆ ಸಂಬಂಧಿ ಜೊತೆ ಬೈಕ್​ನಲ್ಲಿ ಮನೆಗೆ ಬರುವಾಗ ಅಸ್ವಸ್ಥಗೊಂಡಿದ್ದರು. ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದ್ರೆ ನಿನ್ನೆ ಸಂಜೆಯೇ ಆಸ್ಪತ್ರೆಯಲ್ಲಿ ಚಂದ್ರಕಾಂತ್ ಮೃತಪಟ್ಟಿದ್ದಾರೆ. ಚಂದ್ರಕಾಂತ್ ಸಾವಿಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ.

Published On - 12:02 pm, Tue, 26 May 20

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ