ವೆಲ್ಡಿಂಗ್‌ ಕೆಲಸದ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

ಮೈಸೂರು: ವೆಲ್ಡಿಂಗ್‌ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಮೃತಪಟ್ಟಿರುವ ಘಟನೆ ಮೈಸೂರಿನ ಬನ್ನೂರು ರಸ್ತೆಯ ಹೊಸಹುಂಡಿ ಬಳಿ ನಡೆದಿದೆ. ಕೆ.ಸಿ.ನಗರ ನಿವಾಸಿ ಸೈಯದ್ ಮುಕ್ತಾರ್(48) ಮೃತ ದುರ್ದೈವಿ ಆಟೋ ಗ್ಯಾರೇಜ್ ಒಂದರಲ್ಲಿ ವೆಲ್ಡಿಂಗ್‌ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಸೈಯದ್ ಮುಕ್ತಾರ್ ಸಾವನ್ನಪ್ಪಿದ್ದಾರೆ. ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೆಲ್ಡಿಂಗ್‌ ಕೆಲಸದ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು
ಆಯೇಷಾ ಬಾನು

Updated on: Oct 20, 2020 | 7:29 AM

ಮೈಸೂರು: ವೆಲ್ಡಿಂಗ್‌ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಮೃತಪಟ್ಟಿರುವ ಘಟನೆ ಮೈಸೂರಿನ ಬನ್ನೂರು ರಸ್ತೆಯ ಹೊಸಹುಂಡಿ ಬಳಿ ನಡೆದಿದೆ. ಕೆ.ಸಿ.ನಗರ ನಿವಾಸಿ ಸೈಯದ್ ಮುಕ್ತಾರ್(48) ಮೃತ ದುರ್ದೈವಿ

ಆಟೋ ಗ್ಯಾರೇಜ್ ಒಂದರಲ್ಲಿ ವೆಲ್ಡಿಂಗ್‌ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಸೈಯದ್ ಮುಕ್ತಾರ್ ಸಾವನ್ನಪ್ಪಿದ್ದಾರೆ. ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us