AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡಾನೆ ದಾಳಿ: ಮನೆಯಲ್ಲಿದ್ದ ವೃದ್ಧ ಸಾವು, ಎರಡು ಮನೆಗಳು ಜಖಂ..

ಮೈಸೂರು: ಬೆಳ್ಳಂಬೆಳಗ್ಗೆ ಮನೆ ಮೇಲೆ ಕಾಡಾನೆ ದಾಳಿ ಮಾಡಿದರ ಪರಿಣಾಮದಿಂದಾಗಿ ವೃದ್ಧ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಜೋಟೆ ತಾಲೂಕಿನ ನೆಟ್ಟಕಲ್ಲಹುಂಡಿ ಗ್ರಾಮದಲ್ಲಿ ನಡೆದಿದೆ. ನೆಟ್ಟಕಲ್ಲಹುಂಡಿ ಗ್ರಾಮದ ವೃದ್ಧ ದಂಪತಿ ಚಿನ್ನಪ್ಪ ಹಾಗೂ ಕೊಟ್ಟೂರಮ್ಮ ನೆಲೆಸಿರುವ ಮನೆಯ ಮೇಲೆ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ ಮಾಡಿದೆ. ಆಗ ಚಿನ್ನಪ್ಪ (58) ಕಾಡಾನೆ ದಾಳಿಯಿಂದ ಮೃತಪಟ್ಟಿದ್ದರೆ, ಆತನ ಪತ್ನಿ ಕೊಟ್ಟೂರಮ್ಮಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಕೊಟ್ಟೂರಮ್ಮನವರನ್ನು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲು ಮಾಡಲಾಗಿದೆ. ಇನ್ನು ಕಾಡಾನೆ ದಾಳಿಯಿಂದ […]

ಕಾಡಾನೆ ದಾಳಿ: ಮನೆಯಲ್ಲಿದ್ದ ವೃದ್ಧ ಸಾವು, ಎರಡು ಮನೆಗಳು ಜಖಂ..
ಪೃಥ್ವಿಶಂಕರ
|

Updated on:Nov 19, 2020 | 11:15 AM

Share

ಮೈಸೂರು: ಬೆಳ್ಳಂಬೆಳಗ್ಗೆ ಮನೆ ಮೇಲೆ ಕಾಡಾನೆ ದಾಳಿ ಮಾಡಿದರ ಪರಿಣಾಮದಿಂದಾಗಿ ವೃದ್ಧ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಜೋಟೆ ತಾಲೂಕಿನ ನೆಟ್ಟಕಲ್ಲಹುಂಡಿ ಗ್ರಾಮದಲ್ಲಿ ನಡೆದಿದೆ.

ನೆಟ್ಟಕಲ್ಲಹುಂಡಿ ಗ್ರಾಮದ ವೃದ್ಧ ದಂಪತಿ ಚಿನ್ನಪ್ಪ ಹಾಗೂ ಕೊಟ್ಟೂರಮ್ಮ ನೆಲೆಸಿರುವ ಮನೆಯ ಮೇಲೆ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ ಮಾಡಿದೆ. ಆಗ ಚಿನ್ನಪ್ಪ (58) ಕಾಡಾನೆ ದಾಳಿಯಿಂದ ಮೃತಪಟ್ಟಿದ್ದರೆ, ಆತನ ಪತ್ನಿ ಕೊಟ್ಟೂರಮ್ಮಗೆ ಗಂಭೀರ ಗಾಯಗಳಾಗಿವೆ.

ಗಾಯಾಳು ಕೊಟ್ಟೂರಮ್ಮನವರನ್ನು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲು ಮಾಡಲಾಗಿದೆ. ಇನ್ನು ಕಾಡಾನೆ ದಾಳಿಯಿಂದ ಗ್ರಾಮದ ಎರಡು ಮನೆಗಳಿಗೆ ಸಂಪೂರ್ಣ ಹಾನಿಯಾಗಿದೆ. ಬೀಚನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ: ಕರ್ನಾಟಕ ಗಡಿಭಾಗದ ಅರಣ್ಯ ಪ್ರದೇಶದಲ್ಲಿ ಆನೆಗಳ ಅನುಮಾನಸ್ಪದ ಸಾವು..

Published On - 8:55 am, Thu, 19 November 20

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ