AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕ್​ಗೆ ಬಂದ ವ್ಯಕ್ತಿ ಅಲ್ಲೇ ಬಿದ್ದು ಸಾವು.. ಜನರಲ್ಲಿ ಆತಂಕ

ಬೆಂಗಳೂರು: ನಗರದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಜನ ಹೇಗೆ ಸಾಯ್ತಾರೆ ಅಂತ ಊಹೆ ಮಾಡೋಕು ಕಷ್ಟವಾಗ್ತಿದೆ. ಪಾರ್ಕ್​ಗೆ ವಾಕಿಂಗ್ ಬಂದ ವ್ಯಕ್ತಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಆರ್ .ಟಿ.ನಗರದಲ್ಲಿ ನಡೆದಿದೆ. ಪಾರ್ಕ್​ಗೆ ಬಂದಾಗ ಅಲ್ಲೇ ಬಿದ್ದು ವ್ಯಕ್ತಿ ಮೃತಪಟಟ್ಟಿದ್ದು, ಶವವನ್ನು ಬಿಬಿಎಂಪಿ ಸಿಬ್ಬಂದಿ ಕೊಂಡೊಯ್ದಿದ್ದಾರೆ. ಪಾರ್ಕ್​ಗೆ ಬಂದ ವ್ಯಕ್ತಿ ಹೇಗೆ ಮೃತಪಟ್ರು ಅನ್ನೋದೆ ಗೊತ್ತಾಗ್ತಿಲ್ಲ. ನಗರದಲ್ಲಿ ಕೊರೊನಾ ಹಾವಳಿ ಹೆಚ್ಚಿರುವುದರಿಂದ ವ್ಯಕ್ತಿಯ ಸಾವಿನ ಸುತ್ತ ಅನುಮಾನ ಬೆಳೆದುಕೊಂಡಿದೆ. ಸಾಕಷ್ಟು ಕೇಸ್​ಗಳಲ್ಲಿ ಮೃತಪಟ್ಟ ಬಳಿಕ ಕೊರೊನಾ […]

ಪಾರ್ಕ್​ಗೆ ಬಂದ ವ್ಯಕ್ತಿ ಅಲ್ಲೇ ಬಿದ್ದು ಸಾವು.. ಜನರಲ್ಲಿ ಆತಂಕ
ಆಯೇಷಾ ಬಾನು
| Edited By: |

Updated on:Jul 27, 2020 | 9:26 PM

Share

ಬೆಂಗಳೂರು: ನಗರದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಜನ ಹೇಗೆ ಸಾಯ್ತಾರೆ ಅಂತ ಊಹೆ ಮಾಡೋಕು ಕಷ್ಟವಾಗ್ತಿದೆ. ಪಾರ್ಕ್​ಗೆ ವಾಕಿಂಗ್ ಬಂದ ವ್ಯಕ್ತಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಆರ್ .ಟಿ.ನಗರದಲ್ಲಿ ನಡೆದಿದೆ. ಪಾರ್ಕ್​ಗೆ ಬಂದಾಗ ಅಲ್ಲೇ ಬಿದ್ದು ವ್ಯಕ್ತಿ ಮೃತಪಟಟ್ಟಿದ್ದು, ಶವವನ್ನು ಬಿಬಿಎಂಪಿ ಸಿಬ್ಬಂದಿ ಕೊಂಡೊಯ್ದಿದ್ದಾರೆ.

ಪಾರ್ಕ್​ಗೆ ಬಂದ ವ್ಯಕ್ತಿ ಹೇಗೆ ಮೃತಪಟ್ರು ಅನ್ನೋದೆ ಗೊತ್ತಾಗ್ತಿಲ್ಲ. ನಗರದಲ್ಲಿ ಕೊರೊನಾ ಹಾವಳಿ ಹೆಚ್ಚಿರುವುದರಿಂದ ವ್ಯಕ್ತಿಯ ಸಾವಿನ ಸುತ್ತ ಅನುಮಾನ ಬೆಳೆದುಕೊಂಡಿದೆ. ಸಾಕಷ್ಟು ಕೇಸ್​ಗಳಲ್ಲಿ ಮೃತಪಟ್ಟ ಬಳಿಕ ಕೊರೊನಾ ಪಾಸಿಟಿವ್ ವರದಿ ಬಂದಿರೋದು ಪತ್ತೆಯಾಗಿದೆ.

ಮನೆಯಲ್ಲಿ ಮೃತಪಟ್ಟವರಿಗೂ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಪತ್ತೆ ಆಗ್ತಿದೆ. ಬೆಂಗಳೂರಲ್ಲಿ ಸಾಕಷ್ಟು ಕೇಸ್​ಗಳಲ್ಲಿ ಇದೇ ರೀತಿ ಆಗ್ತಿದೆ. ಪಾರ್ಕ್​​ನಲ್ಲಾದ ಘಟನೆಯಿಂದ ಜನ ಆತಂಕಕ್ಕೆ ಒಳಗಾಗಿದ್ದಾರೆ. ಬಿಬಿಎಂಪಿಗೂ ಶಾಕಿಂಗ್ ಸಾವುಗಳನ್ನ ಕಡಿಮೆ ಮಾಡುವುದು ಚಾಲೆಂಜ್ ಆಗಿದೆ.

Published On - 9:13 am, Mon, 27 July 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ