AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕ್​ಗೆ ಬಂದ ವ್ಯಕ್ತಿ ಅಲ್ಲೇ ಬಿದ್ದು ಸಾವು.. ಜನರಲ್ಲಿ ಆತಂಕ

ಬೆಂಗಳೂರು: ನಗರದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಜನ ಹೇಗೆ ಸಾಯ್ತಾರೆ ಅಂತ ಊಹೆ ಮಾಡೋಕು ಕಷ್ಟವಾಗ್ತಿದೆ. ಪಾರ್ಕ್​ಗೆ ವಾಕಿಂಗ್ ಬಂದ ವ್ಯಕ್ತಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಆರ್ .ಟಿ.ನಗರದಲ್ಲಿ ನಡೆದಿದೆ. ಪಾರ್ಕ್​ಗೆ ಬಂದಾಗ ಅಲ್ಲೇ ಬಿದ್ದು ವ್ಯಕ್ತಿ ಮೃತಪಟಟ್ಟಿದ್ದು, ಶವವನ್ನು ಬಿಬಿಎಂಪಿ ಸಿಬ್ಬಂದಿ ಕೊಂಡೊಯ್ದಿದ್ದಾರೆ. ಪಾರ್ಕ್​ಗೆ ಬಂದ ವ್ಯಕ್ತಿ ಹೇಗೆ ಮೃತಪಟ್ರು ಅನ್ನೋದೆ ಗೊತ್ತಾಗ್ತಿಲ್ಲ. ನಗರದಲ್ಲಿ ಕೊರೊನಾ ಹಾವಳಿ ಹೆಚ್ಚಿರುವುದರಿಂದ ವ್ಯಕ್ತಿಯ ಸಾವಿನ ಸುತ್ತ ಅನುಮಾನ ಬೆಳೆದುಕೊಂಡಿದೆ. ಸಾಕಷ್ಟು ಕೇಸ್​ಗಳಲ್ಲಿ ಮೃತಪಟ್ಟ ಬಳಿಕ ಕೊರೊನಾ […]

ಪಾರ್ಕ್​ಗೆ ಬಂದ ವ್ಯಕ್ತಿ ಅಲ್ಲೇ ಬಿದ್ದು ಸಾವು.. ಜನರಲ್ಲಿ ಆತಂಕ
ಆಯೇಷಾ ಬಾನು
| Edited By: |

Updated on:Jul 27, 2020 | 9:26 PM

Share

ಬೆಂಗಳೂರು: ನಗರದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಜನ ಹೇಗೆ ಸಾಯ್ತಾರೆ ಅಂತ ಊಹೆ ಮಾಡೋಕು ಕಷ್ಟವಾಗ್ತಿದೆ. ಪಾರ್ಕ್​ಗೆ ವಾಕಿಂಗ್ ಬಂದ ವ್ಯಕ್ತಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಆರ್ .ಟಿ.ನಗರದಲ್ಲಿ ನಡೆದಿದೆ. ಪಾರ್ಕ್​ಗೆ ಬಂದಾಗ ಅಲ್ಲೇ ಬಿದ್ದು ವ್ಯಕ್ತಿ ಮೃತಪಟಟ್ಟಿದ್ದು, ಶವವನ್ನು ಬಿಬಿಎಂಪಿ ಸಿಬ್ಬಂದಿ ಕೊಂಡೊಯ್ದಿದ್ದಾರೆ.

ಪಾರ್ಕ್​ಗೆ ಬಂದ ವ್ಯಕ್ತಿ ಹೇಗೆ ಮೃತಪಟ್ರು ಅನ್ನೋದೆ ಗೊತ್ತಾಗ್ತಿಲ್ಲ. ನಗರದಲ್ಲಿ ಕೊರೊನಾ ಹಾವಳಿ ಹೆಚ್ಚಿರುವುದರಿಂದ ವ್ಯಕ್ತಿಯ ಸಾವಿನ ಸುತ್ತ ಅನುಮಾನ ಬೆಳೆದುಕೊಂಡಿದೆ. ಸಾಕಷ್ಟು ಕೇಸ್​ಗಳಲ್ಲಿ ಮೃತಪಟ್ಟ ಬಳಿಕ ಕೊರೊನಾ ಪಾಸಿಟಿವ್ ವರದಿ ಬಂದಿರೋದು ಪತ್ತೆಯಾಗಿದೆ.

ಮನೆಯಲ್ಲಿ ಮೃತಪಟ್ಟವರಿಗೂ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಪತ್ತೆ ಆಗ್ತಿದೆ. ಬೆಂಗಳೂರಲ್ಲಿ ಸಾಕಷ್ಟು ಕೇಸ್​ಗಳಲ್ಲಿ ಇದೇ ರೀತಿ ಆಗ್ತಿದೆ. ಪಾರ್ಕ್​​ನಲ್ಲಾದ ಘಟನೆಯಿಂದ ಜನ ಆತಂಕಕ್ಕೆ ಒಳಗಾಗಿದ್ದಾರೆ. ಬಿಬಿಎಂಪಿಗೂ ಶಾಕಿಂಗ್ ಸಾವುಗಳನ್ನ ಕಡಿಮೆ ಮಾಡುವುದು ಚಾಲೆಂಜ್ ಆಗಿದೆ.

Published On - 9:13 am, Mon, 27 July 20

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ