AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕ್​ಗೆ ಬಂದ ವ್ಯಕ್ತಿ ಅಲ್ಲೇ ಬಿದ್ದು ಸಾವು.. ಜನರಲ್ಲಿ ಆತಂಕ

ಬೆಂಗಳೂರು: ನಗರದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಜನ ಹೇಗೆ ಸಾಯ್ತಾರೆ ಅಂತ ಊಹೆ ಮಾಡೋಕು ಕಷ್ಟವಾಗ್ತಿದೆ. ಪಾರ್ಕ್​ಗೆ ವಾಕಿಂಗ್ ಬಂದ ವ್ಯಕ್ತಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಆರ್ .ಟಿ.ನಗರದಲ್ಲಿ ನಡೆದಿದೆ. ಪಾರ್ಕ್​ಗೆ ಬಂದಾಗ ಅಲ್ಲೇ ಬಿದ್ದು ವ್ಯಕ್ತಿ ಮೃತಪಟಟ್ಟಿದ್ದು, ಶವವನ್ನು ಬಿಬಿಎಂಪಿ ಸಿಬ್ಬಂದಿ ಕೊಂಡೊಯ್ದಿದ್ದಾರೆ. ಪಾರ್ಕ್​ಗೆ ಬಂದ ವ್ಯಕ್ತಿ ಹೇಗೆ ಮೃತಪಟ್ರು ಅನ್ನೋದೆ ಗೊತ್ತಾಗ್ತಿಲ್ಲ. ನಗರದಲ್ಲಿ ಕೊರೊನಾ ಹಾವಳಿ ಹೆಚ್ಚಿರುವುದರಿಂದ ವ್ಯಕ್ತಿಯ ಸಾವಿನ ಸುತ್ತ ಅನುಮಾನ ಬೆಳೆದುಕೊಂಡಿದೆ. ಸಾಕಷ್ಟು ಕೇಸ್​ಗಳಲ್ಲಿ ಮೃತಪಟ್ಟ ಬಳಿಕ ಕೊರೊನಾ […]

ಪಾರ್ಕ್​ಗೆ ಬಂದ ವ್ಯಕ್ತಿ ಅಲ್ಲೇ ಬಿದ್ದು ಸಾವು.. ಜನರಲ್ಲಿ ಆತಂಕ
Follow us
ಆಯೇಷಾ ಬಾನು
| Updated By:

Updated on:Jul 27, 2020 | 9:26 PM

ಬೆಂಗಳೂರು: ನಗರದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಜನ ಹೇಗೆ ಸಾಯ್ತಾರೆ ಅಂತ ಊಹೆ ಮಾಡೋಕು ಕಷ್ಟವಾಗ್ತಿದೆ. ಪಾರ್ಕ್​ಗೆ ವಾಕಿಂಗ್ ಬಂದ ವ್ಯಕ್ತಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಆರ್ .ಟಿ.ನಗರದಲ್ಲಿ ನಡೆದಿದೆ. ಪಾರ್ಕ್​ಗೆ ಬಂದಾಗ ಅಲ್ಲೇ ಬಿದ್ದು ವ್ಯಕ್ತಿ ಮೃತಪಟಟ್ಟಿದ್ದು, ಶವವನ್ನು ಬಿಬಿಎಂಪಿ ಸಿಬ್ಬಂದಿ ಕೊಂಡೊಯ್ದಿದ್ದಾರೆ.

ಪಾರ್ಕ್​ಗೆ ಬಂದ ವ್ಯಕ್ತಿ ಹೇಗೆ ಮೃತಪಟ್ರು ಅನ್ನೋದೆ ಗೊತ್ತಾಗ್ತಿಲ್ಲ. ನಗರದಲ್ಲಿ ಕೊರೊನಾ ಹಾವಳಿ ಹೆಚ್ಚಿರುವುದರಿಂದ ವ್ಯಕ್ತಿಯ ಸಾವಿನ ಸುತ್ತ ಅನುಮಾನ ಬೆಳೆದುಕೊಂಡಿದೆ. ಸಾಕಷ್ಟು ಕೇಸ್​ಗಳಲ್ಲಿ ಮೃತಪಟ್ಟ ಬಳಿಕ ಕೊರೊನಾ ಪಾಸಿಟಿವ್ ವರದಿ ಬಂದಿರೋದು ಪತ್ತೆಯಾಗಿದೆ.

ಮನೆಯಲ್ಲಿ ಮೃತಪಟ್ಟವರಿಗೂ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಪತ್ತೆ ಆಗ್ತಿದೆ. ಬೆಂಗಳೂರಲ್ಲಿ ಸಾಕಷ್ಟು ಕೇಸ್​ಗಳಲ್ಲಿ ಇದೇ ರೀತಿ ಆಗ್ತಿದೆ. ಪಾರ್ಕ್​​ನಲ್ಲಾದ ಘಟನೆಯಿಂದ ಜನ ಆತಂಕಕ್ಕೆ ಒಳಗಾಗಿದ್ದಾರೆ. ಬಿಬಿಎಂಪಿಗೂ ಶಾಕಿಂಗ್ ಸಾವುಗಳನ್ನ ಕಡಿಮೆ ಮಾಡುವುದು ಚಾಲೆಂಜ್ ಆಗಿದೆ.

Published On - 9:13 am, Mon, 27 July 20

ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ
ನಟಿ ಲಾಸ್ಯ ನಾಗರಾಜ್ ತಾಯಿ ಮೇಲೆ ಹಲ್ಲೆ, ಘಟನೆ ವಿವರಿಸಿದ ಸುಧಾ ನಾಗರಾಜ್
ನಟಿ ಲಾಸ್ಯ ನಾಗರಾಜ್ ತಾಯಿ ಮೇಲೆ ಹಲ್ಲೆ, ಘಟನೆ ವಿವರಿಸಿದ ಸುಧಾ ನಾಗರಾಜ್
ಅಧಿಕಾರಿಗಳನ್ನು ಸಿಎಂ ಯಾವತ್ತೂ ಕೆಟ್ಟದ್ದಾಗಿ ನಡೆಸಿಕೊಂಡಿಲ್ಲ: ಡಾ ಯತೀಂದ್ರ
ಅಧಿಕಾರಿಗಳನ್ನು ಸಿಎಂ ಯಾವತ್ತೂ ಕೆಟ್ಟದ್ದಾಗಿ ನಡೆಸಿಕೊಂಡಿಲ್ಲ: ಡಾ ಯತೀಂದ್ರ