AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸಕ್ಕೆ ಹೊರಟಿದ್ದ ನಗರಸಭೆ ಮಾಜಿ ಸದಸ್ಯೆಯ ಪುತ್ರ ಅಪಘಾತಕ್ಕೆ ಬಲಿ

ಮೈಸೂರು: ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ. ಪ್ರವೀಣ್(29) ಮೃತ ದುರ್ದೈವಿ. 4ನೇ ಹಂತದ ಲಾಕ್‌ಡೌನ್​ನಲ್ಲಿ ಸಡಿಲಿಕೆಯಾದ ಬಳಿಕ ಇಂದಿನಿಂದ ಕೆಲಸಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ ಬೈಕ್ ಮತ್ತು ಕಾರಿನ ನಡುವೆ ಅಪಘಾತವಾಗಿ ಖಾಸಗಿ ಕಾರ್ಖಾನೆ ಉದ್ಯೋಗಿ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ನಂಜನಗೂಡು ಪಟ್ಟಣದ ಶಿಕ್ಷಕರ ಬಡಾವಣೆಯ ನಿವಾಸಿ. ನಗರಸಭೆ ಮಾಜಿ ಸದಸ್ಯೆ ಸುಧಾ ಮಹೇಶ್ ಅವರ ಪುತ್ರ. ಪ್ರವೀಣ್ ತಾಂಡ್ಯಾ ಕೈಗಾರಿಕಾ […]

ಕೆಲಸಕ್ಕೆ ಹೊರಟಿದ್ದ ನಗರಸಭೆ ಮಾಜಿ ಸದಸ್ಯೆಯ ಪುತ್ರ ಅಪಘಾತಕ್ಕೆ ಬಲಿ
Follow us
ಸಾಧು ಶ್ರೀನಾಥ್​
|

Updated on:May 19, 2020 | 2:14 PM

ಮೈಸೂರು: ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ. ಪ್ರವೀಣ್(29) ಮೃತ ದುರ್ದೈವಿ. 4ನೇ ಹಂತದ ಲಾಕ್‌ಡೌನ್​ನಲ್ಲಿ ಸಡಿಲಿಕೆಯಾದ ಬಳಿಕ ಇಂದಿನಿಂದ ಕೆಲಸಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ ಬೈಕ್ ಮತ್ತು ಕಾರಿನ ನಡುವೆ ಅಪಘಾತವಾಗಿ ಖಾಸಗಿ ಕಾರ್ಖಾನೆ ಉದ್ಯೋಗಿ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿ ನಂಜನಗೂಡು ಪಟ್ಟಣದ ಶಿಕ್ಷಕರ ಬಡಾವಣೆಯ ನಿವಾಸಿ. ನಗರಸಭೆ ಮಾಜಿ ಸದಸ್ಯೆ ಸುಧಾ ಮಹೇಶ್ ಅವರ ಪುತ್ರ. ಪ್ರವೀಣ್ ತಾಂಡ್ಯಾ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಲ್ ಬರ್ಗ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಲಾಕ್​ಡೌನ್​ನಿಂದಾಗಿ ಎರಡು ತಿಂಗಳಿಂದ ಮನೆಯಲ್ಲೇ ಇದ್ದ. ಲಾಕ್​ಡೌನ್ ಸಡಿಲಿಕೆ ನಂತರ ಇಂದು ಕಾರ್ಖಾನೆ ಕೆಲಸಕ್ಕೆ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ.

Published On - 1:12 pm, Tue, 19 May 20

30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ