AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪೆಟ್ರೋಲ್ ಇದ್ದಾಗಲೇ ಟ್ಯಾಂಕ್ ವೆಲ್ಡಿಂಗ್: ಒಬ್ಬನ ಸಾವು

ಬೆಂಗಳೂರು: ಪೆಟ್ರೋಲ್ ಟ್ಯಾಂಕ್ ವೆಲ್ಡಿಂಗ್ ಮಾಡುವ ಸಂದರ್ಭದಲ್ಲಿ ಭಾರಿ ಅವಘಡವೊಂದು ಸಂಭವಿಸಿ ವ್ಯಕ್ತಿ ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಬಳಿಯ ವಿಟ್ಟಸಂದ್ರದಲ್ಲಿ ನಡೆದಿದೆ. ಗೌರಿ ಶಂಕರ್ ಮೃತ‌ ವ್ಯಕ್ತಿ. ಟ್ಯಾಂಕ್​ನ ತಳದಲ್ಲಿ ಐದಾರು ಲೀಟರ್​ ಪೆಟ್ರೋಲ್​ ಉಳಿದಿತ್ತು. ಸರಿಯಾಗಿ ಗಮನಿಸದೆ ವೆಲ್ಡಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಪೆಟ್ರೋಲ್​ ಟ್ಯಾಂಕರ್​ಗೆ ಬೆಂಕಿ ತಗುಲಿ ಬ್ಲಾಸ್ಟ್ ಆಗಿದೆ. ಈ ವೇಳೆ ಆ ಸ್ಥಳದಲ್ಲಿ ಒಟ್ಟು ಮೂವರು ಕೆಲಸ ಮಾಡುತ್ತಿದ್ದರು. ಅದರಲ್ಲಿ ಓರ್ವ ಮೃತಪಟ್ಟಿದ್ದು, ಇನ್ನುಳಿದ ಇಬ್ಬರಿಗೆ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ […]

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪೆಟ್ರೋಲ್ ಇದ್ದಾಗಲೇ ಟ್ಯಾಂಕ್ ವೆಲ್ಡಿಂಗ್: ಒಬ್ಬನ ಸಾವು
ಆಯೇಷಾ ಬಾನು
|

Updated on:Sep 26, 2020 | 1:12 PM

Share

ಬೆಂಗಳೂರು: ಪೆಟ್ರೋಲ್ ಟ್ಯಾಂಕ್ ವೆಲ್ಡಿಂಗ್ ಮಾಡುವ ಸಂದರ್ಭದಲ್ಲಿ ಭಾರಿ ಅವಘಡವೊಂದು ಸಂಭವಿಸಿ ವ್ಯಕ್ತಿ ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಬಳಿಯ ವಿಟ್ಟಸಂದ್ರದಲ್ಲಿ ನಡೆದಿದೆ. ಗೌರಿ ಶಂಕರ್ ಮೃತ‌ ವ್ಯಕ್ತಿ.

ಟ್ಯಾಂಕ್​ನ ತಳದಲ್ಲಿ ಐದಾರು ಲೀಟರ್​ ಪೆಟ್ರೋಲ್​ ಉಳಿದಿತ್ತು. ಸರಿಯಾಗಿ ಗಮನಿಸದೆ ವೆಲ್ಡಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಪೆಟ್ರೋಲ್​ ಟ್ಯಾಂಕರ್​ಗೆ ಬೆಂಕಿ ತಗುಲಿ ಬ್ಲಾಸ್ಟ್ ಆಗಿದೆ. ಈ ವೇಳೆ ಆ ಸ್ಥಳದಲ್ಲಿ ಒಟ್ಟು ಮೂವರು ಕೆಲಸ ಮಾಡುತ್ತಿದ್ದರು. ಅದರಲ್ಲಿ ಓರ್ವ ಮೃತಪಟ್ಟಿದ್ದು, ಇನ್ನುಳಿದ ಇಬ್ಬರಿಗೆ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 1:03 pm, Sat, 26 September 20

Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು