AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲು ಜಾರಿ ಕಬ್ಬು ಅರೆಯುವ ಯಂತ್ರಕ್ಕೆ ಸಿಲುಕಿ ವ್ಯಕ್ತಿ ಸಾವು

ಮೈಸೂರು: ಕಬ್ಬು ಅರೆಯುವ ಯಂತ್ರಕ್ಕೆ ಸಿಲುಕಿ ವ್ಯಕ್ತಿ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಮಲ್ಲುಪುರ ಗ್ರಾಮದಲ್ಲಿರುವ ಬಣ್ಣಾರಿ ಅಮ್ಮನ್ ಶುಗರ್ಸ್ ಕಾರ್ಖಾನೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಮೂಲದ ಅಮೃತ್ ಕುಮಾರ್ (30) ಮೃತ ವ್ಯಕ್ತಿ. ಗುತ್ತಿಗೆ ಆಧಾರದ ಮೇಲೆ ಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿದ್ದ ಅಮೃತ್ ಕುಮಾರ್ ಕಬ್ಬು ಅರೆಯುವ ಯಂತ್ರವನ್ನು ವೆಲ್ಡಿಂಗ್ ಮಾಡುವ ಸಂದರ್ಭದಲ್ಲಿ ಕಾಲು ಜಾರಿ ಯಂತ್ರದ ಒಳಗೆ ಸಿಲುಕಿ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ನಂಜನಗೂಡು ಡಿವೈಎಸ್‌ಪಿ ಪ್ರಭಾಕರ್ ರಾವ್ ಸಿಂಧೆ, ವೃತ್ತ ನಿರೀಕ್ಷಕ […]

ಕಾಲು ಜಾರಿ ಕಬ್ಬು ಅರೆಯುವ ಯಂತ್ರಕ್ಕೆ ಸಿಲುಕಿ ವ್ಯಕ್ತಿ ಸಾವು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 17, 2020 | 10:24 AM

Share

ಮೈಸೂರು: ಕಬ್ಬು ಅರೆಯುವ ಯಂತ್ರಕ್ಕೆ ಸಿಲುಕಿ ವ್ಯಕ್ತಿ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಮಲ್ಲುಪುರ ಗ್ರಾಮದಲ್ಲಿರುವ ಬಣ್ಣಾರಿ ಅಮ್ಮನ್ ಶುಗರ್ಸ್ ಕಾರ್ಖಾನೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಮೂಲದ ಅಮೃತ್ ಕುಮಾರ್ (30) ಮೃತ ವ್ಯಕ್ತಿ.

ಗುತ್ತಿಗೆ ಆಧಾರದ ಮೇಲೆ ಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿದ್ದ ಅಮೃತ್ ಕುಮಾರ್ ಕಬ್ಬು ಅರೆಯುವ ಯಂತ್ರವನ್ನು ವೆಲ್ಡಿಂಗ್ ಮಾಡುವ ಸಂದರ್ಭದಲ್ಲಿ ಕಾಲು ಜಾರಿ ಯಂತ್ರದ ಒಳಗೆ ಸಿಲುಕಿ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ನಂಜನಗೂಡು ಡಿವೈಎಸ್‌ಪಿ ಪ್ರಭಾಕರ್ ರಾವ್ ಸಿಂಧೆ, ವೃತ್ತ ನಿರೀಕ್ಷಕ ಲಕ್ಷ್ಮಿಕಾಂತ ತಳವಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಳಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 10:18 am, Mon, 17 August 20

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ