AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಟ್ಟೆ ನೋವಿನ ಟಾನಿಕ್ ಎಂದು ತಿಳಿದು ಸ್ಯಾನಿಟೈಸರ್ ಕುಡಿದ ವೃದ್ಧ ಸಾವು, ಎಲ್ಲಿ?

ರಾಯಚೂರು: ಹೊಟ್ಟೆ ನೋವಿನ ಟಾನಿಕ್ ಎಂದು ಭಾವಿಸಿ ಹ್ಯಾಂಡ್​ ಸ್ಯಾನಿಟೈಜರ್ ಕುಡಿದ ವೃದ್ಧನೊಬ್ಬ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ನೆಲಹಾಳದಲ್ಲಿ ಬೆಳಕಿಗೆ ಬಂದಿದೆ. 65 ವರ್ಷದ ಖಾಸಿಮ್​ ಸಾಬ್ ಸ್ಯಾನಿಟೈಸರ್​ ಕುಡಿದ ಮೃತ ವೃದ್ಧ ಎಂದು ತಿಳಿದುಬಂದಿದೆ. ಜುಲೈ 26ರಂದು ವಿಪರೀತ ಹೊಟ್ಟೆ ನೋವಿಂದ ಬಳಲ್ತಿದ್ದ ಖಾಸಿಮ್​ ಸಾಬ್ ಮನೆಯಲ್ಲಿ ಕಂಡ ಸ್ಯಾನಿಟೈಸರ್​ ಅನ್ನು ಟಾನಿಕ್​ ಎಂದು ತಿಳಿದು ಕುಡಿದಿದ್ದರು. ಕೂಡಲೆ ರಿಮ್ಸ್ ಆಸ್ಪತ್ರೆಗೆ ವೃದ್ಧನನ್ನು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ವೃದ್ಧ ಕಳೆದ ರಾತ್ರಿ ಮೃತಪಟ್ಟಿದ್ದಾರೆ.

ಹೊಟ್ಟೆ ನೋವಿನ ಟಾನಿಕ್ ಎಂದು ತಿಳಿದು ಸ್ಯಾನಿಟೈಸರ್ ಕುಡಿದ ವೃದ್ಧ ಸಾವು, ಎಲ್ಲಿ?
ಪ್ರಾತಿನಿಧಿಕ ಚಿತ್ರ
KUSHAL V
| Updated By: |

Updated on:Jul 30, 2020 | 2:39 PM

Share

ರಾಯಚೂರು: ಹೊಟ್ಟೆ ನೋವಿನ ಟಾನಿಕ್ ಎಂದು ಭಾವಿಸಿ ಹ್ಯಾಂಡ್​ ಸ್ಯಾನಿಟೈಜರ್ ಕುಡಿದ ವೃದ್ಧನೊಬ್ಬ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ನೆಲಹಾಳದಲ್ಲಿ ಬೆಳಕಿಗೆ ಬಂದಿದೆ. 65 ವರ್ಷದ ಖಾಸಿಮ್​ ಸಾಬ್ ಸ್ಯಾನಿಟೈಸರ್​ ಕುಡಿದ ಮೃತ ವೃದ್ಧ ಎಂದು ತಿಳಿದುಬಂದಿದೆ.

ಜುಲೈ 26ರಂದು ವಿಪರೀತ ಹೊಟ್ಟೆ ನೋವಿಂದ ಬಳಲ್ತಿದ್ದ ಖಾಸಿಮ್​ ಸಾಬ್ ಮನೆಯಲ್ಲಿ ಕಂಡ ಸ್ಯಾನಿಟೈಸರ್​ ಅನ್ನು ಟಾನಿಕ್​ ಎಂದು ತಿಳಿದು ಕುಡಿದಿದ್ದರು. ಕೂಡಲೆ ರಿಮ್ಸ್ ಆಸ್ಪತ್ರೆಗೆ ವೃದ್ಧನನ್ನು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ವೃದ್ಧ ಕಳೆದ ರಾತ್ರಿ ಮೃತಪಟ್ಟಿದ್ದಾರೆ.

Published On - 3:54 pm, Tue, 28 July 20

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್