AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಟ್ಟೆ ನೋವಿನ ಟಾನಿಕ್ ಎಂದು ತಿಳಿದು ಸ್ಯಾನಿಟೈಸರ್ ಕುಡಿದ ವೃದ್ಧ ಸಾವು, ಎಲ್ಲಿ?

ರಾಯಚೂರು: ಹೊಟ್ಟೆ ನೋವಿನ ಟಾನಿಕ್ ಎಂದು ಭಾವಿಸಿ ಹ್ಯಾಂಡ್​ ಸ್ಯಾನಿಟೈಜರ್ ಕುಡಿದ ವೃದ್ಧನೊಬ್ಬ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ನೆಲಹಾಳದಲ್ಲಿ ಬೆಳಕಿಗೆ ಬಂದಿದೆ. 65 ವರ್ಷದ ಖಾಸಿಮ್​ ಸಾಬ್ ಸ್ಯಾನಿಟೈಸರ್​ ಕುಡಿದ ಮೃತ ವೃದ್ಧ ಎಂದು ತಿಳಿದುಬಂದಿದೆ. ಜುಲೈ 26ರಂದು ವಿಪರೀತ ಹೊಟ್ಟೆ ನೋವಿಂದ ಬಳಲ್ತಿದ್ದ ಖಾಸಿಮ್​ ಸಾಬ್ ಮನೆಯಲ್ಲಿ ಕಂಡ ಸ್ಯಾನಿಟೈಸರ್​ ಅನ್ನು ಟಾನಿಕ್​ ಎಂದು ತಿಳಿದು ಕುಡಿದಿದ್ದರು. ಕೂಡಲೆ ರಿಮ್ಸ್ ಆಸ್ಪತ್ರೆಗೆ ವೃದ್ಧನನ್ನು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ವೃದ್ಧ ಕಳೆದ ರಾತ್ರಿ ಮೃತಪಟ್ಟಿದ್ದಾರೆ.

ಹೊಟ್ಟೆ ನೋವಿನ ಟಾನಿಕ್ ಎಂದು ತಿಳಿದು ಸ್ಯಾನಿಟೈಸರ್ ಕುಡಿದ ವೃದ್ಧ ಸಾವು, ಎಲ್ಲಿ?
ಪ್ರಾತಿನಿಧಿಕ ಚಿತ್ರ
KUSHAL V
| Updated By: |

Updated on:Jul 30, 2020 | 2:39 PM

Share

ರಾಯಚೂರು: ಹೊಟ್ಟೆ ನೋವಿನ ಟಾನಿಕ್ ಎಂದು ಭಾವಿಸಿ ಹ್ಯಾಂಡ್​ ಸ್ಯಾನಿಟೈಜರ್ ಕುಡಿದ ವೃದ್ಧನೊಬ್ಬ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ನೆಲಹಾಳದಲ್ಲಿ ಬೆಳಕಿಗೆ ಬಂದಿದೆ. 65 ವರ್ಷದ ಖಾಸಿಮ್​ ಸಾಬ್ ಸ್ಯಾನಿಟೈಸರ್​ ಕುಡಿದ ಮೃತ ವೃದ್ಧ ಎಂದು ತಿಳಿದುಬಂದಿದೆ.

ಜುಲೈ 26ರಂದು ವಿಪರೀತ ಹೊಟ್ಟೆ ನೋವಿಂದ ಬಳಲ್ತಿದ್ದ ಖಾಸಿಮ್​ ಸಾಬ್ ಮನೆಯಲ್ಲಿ ಕಂಡ ಸ್ಯಾನಿಟೈಸರ್​ ಅನ್ನು ಟಾನಿಕ್​ ಎಂದು ತಿಳಿದು ಕುಡಿದಿದ್ದರು. ಕೂಡಲೆ ರಿಮ್ಸ್ ಆಸ್ಪತ್ರೆಗೆ ವೃದ್ಧನನ್ನು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ವೃದ್ಧ ಕಳೆದ ರಾತ್ರಿ ಮೃತಪಟ್ಟಿದ್ದಾರೆ.

Published On - 3:54 pm, Tue, 28 July 20

ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ