AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರಾಕಾರ ಮಳೆಯಿಂದ ಮರ ಬಿದ್ದು ವ್ಯಕ್ತಿ ದುರ್ಮರಣ, ಎಲ್ಲಿ?

ಮೈಸೂರು: ಜಿಲ್ಲೆಯಲ್ಲಿ ಭಾರಿ ವರ್ಷಧಾರೆ ಆಗುತ್ತಿರುವ ಹಿನ್ನೆಲೆಯಲ್ಲಿ ಲಕ್ಷ್ಮಣತೀರ್ಥ ನದಿ ತುಂಬಿ ಹರಿಯುತ್ತಿದೆ. ಇದರಿಂದ ಹನಗೋಡು ಅಣೆಕಟ್ಟು ಮುಳುಗಡೆಯಾಗಿದ್ದು ಜಿಲ್ಲೆಯ ಹುಣಸೂರು ತಾಲೂಕು ವ್ಯಾಪ್ತಿಯ ನದಿಪಾತ್ರದಲ್ಲಿ ವಾಸವಾಗಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ. ತಹಶೀಲ್ದಾರ್ ಬಸವರಾಜು ಸೂಚನೆ ನೀಡದ್ದು ಇದೀಗ ಹುಣಸೂರು ತಾಲ್ಲೂಕಿನ ಜನರಿಗೆ ಪ್ರವಾಹದ ಆತಂಕ ಎದುರಾಗಿದೆ. ಇತ್ತ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಅಣ್ಣೂರು ಗ್ರಾಮದ ಬಳಿ ಮರ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮಳೆಯಿಂದ ರಕ್ಷಿಸಿಕೊಳ್ಳಲು ಮಾದೇವೇಗೌಡ (50) ಮರದ ಕೆಳಗೆ ನಿಂತಿದ್ದರು. ಈ […]

ಧಾರಾಕಾರ ಮಳೆಯಿಂದ ಮರ ಬಿದ್ದು ವ್ಯಕ್ತಿ ದುರ್ಮರಣ, ಎಲ್ಲಿ?
KUSHAL V
| Edited By: |

Updated on:Aug 06, 2020 | 11:54 AM

Share

ಮೈಸೂರು: ಜಿಲ್ಲೆಯಲ್ಲಿ ಭಾರಿ ವರ್ಷಧಾರೆ ಆಗುತ್ತಿರುವ ಹಿನ್ನೆಲೆಯಲ್ಲಿ ಲಕ್ಷ್ಮಣತೀರ್ಥ ನದಿ ತುಂಬಿ ಹರಿಯುತ್ತಿದೆ. ಇದರಿಂದ ಹನಗೋಡು ಅಣೆಕಟ್ಟು ಮುಳುಗಡೆಯಾಗಿದ್ದು ಜಿಲ್ಲೆಯ ಹುಣಸೂರು ತಾಲೂಕು ವ್ಯಾಪ್ತಿಯ ನದಿಪಾತ್ರದಲ್ಲಿ ವಾಸವಾಗಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ. ತಹಶೀಲ್ದಾರ್ ಬಸವರಾಜು ಸೂಚನೆ ನೀಡದ್ದು ಇದೀಗ ಹುಣಸೂರು ತಾಲ್ಲೂಕಿನ ಜನರಿಗೆ ಪ್ರವಾಹದ ಆತಂಕ ಎದುರಾಗಿದೆ.

ಇತ್ತ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಅಣ್ಣೂರು ಗ್ರಾಮದ ಬಳಿ ಮರ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮಳೆಯಿಂದ ರಕ್ಷಿಸಿಕೊಳ್ಳಲು ಮಾದೇವೇಗೌಡ (50) ಮರದ ಕೆಳಗೆ ನಿಂತಿದ್ದರು.

ಈ ವೇಳೆ ಮರ ಬಿದ್ದು ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಗ್ರಾಮಸ್ಥ ಹನುಮಂತಶೆಟ್ಟಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ವರುಣನ ಅವಾಂತರಕ್ಕೆ ಮೈಸೂರಲ್ಲಿ ಮತ್ತೊಂದು ಜೀವ ಬಲಿ

Published On - 8:10 am, Thu, 6 August 20

ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು
ಸಾಮಾನ್ಯ ಜನ ಗರ್ಭಗುಡಿ ಪ್ರವೇಶಿಸಿದರೆ ಏನಾಗುತ್ತೆ?
ಸಾಮಾನ್ಯ ಜನ ಗರ್ಭಗುಡಿ ಪ್ರವೇಶಿಸಿದರೆ ಏನಾಗುತ್ತೆ?