AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಘಾತದಿಂದ ಕುಸಿದುಬಿದ್ದು ವ್ಯಕ್ತಿ ಸಾವು, ಎಲ್ಲಿ?

ಕಲಬುರಗಿ: ತನಗೆ ಕೊರೊನಾ ದೃಢವಾಗಿದೆ ಎಂದು ತಿಳಿದು, ಆಘಾತದಿಂದ ವ್ಯಕ್ತಿ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಭವಾನಿನಗರದಲ್ಲಿ ನಡೆದಿದೆ. ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ಮೃತನ ಅಳಿಯನಿಗೆ ಕೆಲವು ದಿನಗಳ ಹಿಂದೆ ಸೋಂಕು ದೃಢವಾಗಿತ್ತು. ಹೀಗಾಗಿ, ಜುಲೈ 8ರಂದು ಮೃತನ ಕುಟುಂಬದವರು ಕೊವಿಡ್ ಟೆಸ್ಟ್​ಗೆ ಗಂಟಲುದ್ರವ ಮಾದರಿ ನೀಡಿದ್ದರು ಎಂದು ತಿಳಿದುಬಂದಿದೆ. ಇಂದು ಮುಂಜಾನೆ ಕರೆ ಮಾಡಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ತಮಗೆ ಕೊರೊನಾ ಪಾಸಿಟಿವ್ ಎಂದು ತಿಳಿಸಿದ್ದಾರೆ. ಹೀಗಾಗಿ, ಕರೆ ಸ್ವೀಕರಿಸಿದ ವ್ಯಕ್ತಿ ಸುದ್ದಿ ಕೇಳಿದ ಆಘಾತದಿಂದ […]

ಕೊರೊನಾಘಾತದಿಂದ ಕುಸಿದುಬಿದ್ದು ವ್ಯಕ್ತಿ ಸಾವು, ಎಲ್ಲಿ?
KUSHAL V
| Updated By: |

Updated on:Jul 25, 2020 | 5:37 PM

Share

ಕಲಬುರಗಿ: ತನಗೆ ಕೊರೊನಾ ದೃಢವಾಗಿದೆ ಎಂದು ತಿಳಿದು, ಆಘಾತದಿಂದ ವ್ಯಕ್ತಿ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಭವಾನಿನಗರದಲ್ಲಿ ನಡೆದಿದೆ.

ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ಮೃತನ ಅಳಿಯನಿಗೆ ಕೆಲವು ದಿನಗಳ ಹಿಂದೆ ಸೋಂಕು ದೃಢವಾಗಿತ್ತು. ಹೀಗಾಗಿ, ಜುಲೈ 8ರಂದು ಮೃತನ ಕುಟುಂಬದವರು ಕೊವಿಡ್ ಟೆಸ್ಟ್​ಗೆ ಗಂಟಲುದ್ರವ ಮಾದರಿ ನೀಡಿದ್ದರು ಎಂದು ತಿಳಿದುಬಂದಿದೆ.

ಇಂದು ಮುಂಜಾನೆ ಕರೆ ಮಾಡಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ತಮಗೆ ಕೊರೊನಾ ಪಾಸಿಟಿವ್ ಎಂದು ತಿಳಿಸಿದ್ದಾರೆ. ಹೀಗಾಗಿ, ಕರೆ ಸ್ವೀಕರಿಸಿದ ವ್ಯಕ್ತಿ ಸುದ್ದಿ ಕೇಳಿದ ಆಘಾತದಿಂದ ಸ್ಥಳದಲ್ಲೇ ಕುಸಿದುಬಿದ್ದು, ಅಸುನೀಗಿದ್ದಾರೆ.

Published On - 6:38 pm, Thu, 23 July 20

ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ