AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಘಾತದಿಂದ ಕುಸಿದುಬಿದ್ದು ವ್ಯಕ್ತಿ ಸಾವು, ಎಲ್ಲಿ?

ಕಲಬುರಗಿ: ತನಗೆ ಕೊರೊನಾ ದೃಢವಾಗಿದೆ ಎಂದು ತಿಳಿದು, ಆಘಾತದಿಂದ ವ್ಯಕ್ತಿ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಭವಾನಿನಗರದಲ್ಲಿ ನಡೆದಿದೆ. ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ಮೃತನ ಅಳಿಯನಿಗೆ ಕೆಲವು ದಿನಗಳ ಹಿಂದೆ ಸೋಂಕು ದೃಢವಾಗಿತ್ತು. ಹೀಗಾಗಿ, ಜುಲೈ 8ರಂದು ಮೃತನ ಕುಟುಂಬದವರು ಕೊವಿಡ್ ಟೆಸ್ಟ್​ಗೆ ಗಂಟಲುದ್ರವ ಮಾದರಿ ನೀಡಿದ್ದರು ಎಂದು ತಿಳಿದುಬಂದಿದೆ. ಇಂದು ಮುಂಜಾನೆ ಕರೆ ಮಾಡಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ತಮಗೆ ಕೊರೊನಾ ಪಾಸಿಟಿವ್ ಎಂದು ತಿಳಿಸಿದ್ದಾರೆ. ಹೀಗಾಗಿ, ಕರೆ ಸ್ವೀಕರಿಸಿದ ವ್ಯಕ್ತಿ ಸುದ್ದಿ ಕೇಳಿದ ಆಘಾತದಿಂದ […]

ಕೊರೊನಾಘಾತದಿಂದ ಕುಸಿದುಬಿದ್ದು ವ್ಯಕ್ತಿ ಸಾವು, ಎಲ್ಲಿ?
KUSHAL V
| Edited By: |

Updated on:Jul 25, 2020 | 5:37 PM

Share

ಕಲಬುರಗಿ: ತನಗೆ ಕೊರೊನಾ ದೃಢವಾಗಿದೆ ಎಂದು ತಿಳಿದು, ಆಘಾತದಿಂದ ವ್ಯಕ್ತಿ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಭವಾನಿನಗರದಲ್ಲಿ ನಡೆದಿದೆ.

ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ಮೃತನ ಅಳಿಯನಿಗೆ ಕೆಲವು ದಿನಗಳ ಹಿಂದೆ ಸೋಂಕು ದೃಢವಾಗಿತ್ತು. ಹೀಗಾಗಿ, ಜುಲೈ 8ರಂದು ಮೃತನ ಕುಟುಂಬದವರು ಕೊವಿಡ್ ಟೆಸ್ಟ್​ಗೆ ಗಂಟಲುದ್ರವ ಮಾದರಿ ನೀಡಿದ್ದರು ಎಂದು ತಿಳಿದುಬಂದಿದೆ.

ಇಂದು ಮುಂಜಾನೆ ಕರೆ ಮಾಡಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ತಮಗೆ ಕೊರೊನಾ ಪಾಸಿಟಿವ್ ಎಂದು ತಿಳಿಸಿದ್ದಾರೆ. ಹೀಗಾಗಿ, ಕರೆ ಸ್ವೀಕರಿಸಿದ ವ್ಯಕ್ತಿ ಸುದ್ದಿ ಕೇಳಿದ ಆಘಾತದಿಂದ ಸ್ಥಳದಲ್ಲೇ ಕುಸಿದುಬಿದ್ದು, ಅಸುನೀಗಿದ್ದಾರೆ.

Published On - 6:38 pm, Thu, 23 July 20

Follow Us
KUSHAL V
KUSHAL V
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ