AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಘಾತದಿಂದ ಕುಸಿದುಬಿದ್ದು ವ್ಯಕ್ತಿ ಸಾವು, ಎಲ್ಲಿ?

ಕಲಬುರಗಿ: ತನಗೆ ಕೊರೊನಾ ದೃಢವಾಗಿದೆ ಎಂದು ತಿಳಿದು, ಆಘಾತದಿಂದ ವ್ಯಕ್ತಿ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಭವಾನಿನಗರದಲ್ಲಿ ನಡೆದಿದೆ. ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ಮೃತನ ಅಳಿಯನಿಗೆ ಕೆಲವು ದಿನಗಳ ಹಿಂದೆ ಸೋಂಕು ದೃಢವಾಗಿತ್ತು. ಹೀಗಾಗಿ, ಜುಲೈ 8ರಂದು ಮೃತನ ಕುಟುಂಬದವರು ಕೊವಿಡ್ ಟೆಸ್ಟ್​ಗೆ ಗಂಟಲುದ್ರವ ಮಾದರಿ ನೀಡಿದ್ದರು ಎಂದು ತಿಳಿದುಬಂದಿದೆ. ಇಂದು ಮುಂಜಾನೆ ಕರೆ ಮಾಡಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ತಮಗೆ ಕೊರೊನಾ ಪಾಸಿಟಿವ್ ಎಂದು ತಿಳಿಸಿದ್ದಾರೆ. ಹೀಗಾಗಿ, ಕರೆ ಸ್ವೀಕರಿಸಿದ ವ್ಯಕ್ತಿ ಸುದ್ದಿ ಕೇಳಿದ ಆಘಾತದಿಂದ […]

ಕೊರೊನಾಘಾತದಿಂದ ಕುಸಿದುಬಿದ್ದು ವ್ಯಕ್ತಿ ಸಾವು, ಎಲ್ಲಿ?
KUSHAL V
| Edited By: |

Updated on:Jul 25, 2020 | 5:37 PM

Share

ಕಲಬುರಗಿ: ತನಗೆ ಕೊರೊನಾ ದೃಢವಾಗಿದೆ ಎಂದು ತಿಳಿದು, ಆಘಾತದಿಂದ ವ್ಯಕ್ತಿ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಭವಾನಿನಗರದಲ್ಲಿ ನಡೆದಿದೆ.

ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ಮೃತನ ಅಳಿಯನಿಗೆ ಕೆಲವು ದಿನಗಳ ಹಿಂದೆ ಸೋಂಕು ದೃಢವಾಗಿತ್ತು. ಹೀಗಾಗಿ, ಜುಲೈ 8ರಂದು ಮೃತನ ಕುಟುಂಬದವರು ಕೊವಿಡ್ ಟೆಸ್ಟ್​ಗೆ ಗಂಟಲುದ್ರವ ಮಾದರಿ ನೀಡಿದ್ದರು ಎಂದು ತಿಳಿದುಬಂದಿದೆ.

ಇಂದು ಮುಂಜಾನೆ ಕರೆ ಮಾಡಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ತಮಗೆ ಕೊರೊನಾ ಪಾಸಿಟಿವ್ ಎಂದು ತಿಳಿಸಿದ್ದಾರೆ. ಹೀಗಾಗಿ, ಕರೆ ಸ್ವೀಕರಿಸಿದ ವ್ಯಕ್ತಿ ಸುದ್ದಿ ಕೇಳಿದ ಆಘಾತದಿಂದ ಸ್ಥಳದಲ್ಲೇ ಕುಸಿದುಬಿದ್ದು, ಅಸುನೀಗಿದ್ದಾರೆ.

Published On - 6:38 pm, Thu, 23 July 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!