AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರಿಗಾಹಿಯನ್ನು ತಿಂದು ಮುಗಿಸಿದ್ದ ಹುಲಿ ಸೆರೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಮೈಸೂರು: ಹುಣಸೂರು ತಾಲೂಕಿನ ನೇರಳಕುಪ್ಪೆ ಬಿ ಹಾಡಿ ಬಳಿ ರೈತನನ್ನು ಬಲಿಪಡೆದಿದ್ದ ಹುಲಿಯನ್ನು ಸೆರೆಹಿಡಿಯಲಾಗಿದೆ. ನಾಗರಹೊಳೆ ರಾಷ್ಟೀಯ ಉದ್ಯಾನದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಹುಲಿ ಸಿಕ್ಕಿ ಹಾಕಿಕೊಂಡಿದೆ. ಕಾಡಂಚಿನ ನೇರಳಕುಪ್ಪೆ ಗ್ರಾಮದ ಕುರಿ ಕಾಯುತ್ತಿದ್ದ ರೈತನನ್ನು ಹುಲಿ ಎತ್ತುಕೊಂಡು ಹೋಗಿತ್ತು. ನಂತರ ರೈತ ಜಗದೀಶ್ ತಲೆ, ಕೈ ಭಾಗ ಮಾತ್ರ ರಾಷ್ಟ್ರೀಯ ಉದ್ಯಾನದ ಹಂದಿ ಹಳ್ಳದ ಬಳಿಯಲ್ಲಿ ಪತ್ತೆಯಾಗಿತ್ತು. ದೇಹದ ಅಂಗಾಂಗಗಳನ್ನು ತಿಂದು ಹಾಕಿದ್ದ ಹುಲಿ ಸದ್ಯ ಸೆರೆಯಾಗಿದೆ. ಮೃತ ದೇಹ ಪತ್ತೆಯಾದ ಸ್ಥಳದಲ್ಲಿ ಎರಡು […]

ಕುರಿಗಾಹಿಯನ್ನು ತಿಂದು ಮುಗಿಸಿದ್ದ ಹುಲಿ ಸೆರೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಆಯೇಷಾ ಬಾನು
|

Updated on:May 27, 2020 | 2:04 PM

Share

ಮೈಸೂರು: ಹುಣಸೂರು ತಾಲೂಕಿನ ನೇರಳಕುಪ್ಪೆ ಬಿ ಹಾಡಿ ಬಳಿ ರೈತನನ್ನು ಬಲಿಪಡೆದಿದ್ದ ಹುಲಿಯನ್ನು ಸೆರೆಹಿಡಿಯಲಾಗಿದೆ. ನಾಗರಹೊಳೆ ರಾಷ್ಟೀಯ ಉದ್ಯಾನದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಹುಲಿ ಸಿಕ್ಕಿ ಹಾಕಿಕೊಂಡಿದೆ.

ಕಾಡಂಚಿನ ನೇರಳಕುಪ್ಪೆ ಗ್ರಾಮದ ಕುರಿ ಕಾಯುತ್ತಿದ್ದ ರೈತನನ್ನು ಹುಲಿ ಎತ್ತುಕೊಂಡು ಹೋಗಿತ್ತು. ನಂತರ ರೈತ ಜಗದೀಶ್ ತಲೆ, ಕೈ ಭಾಗ ಮಾತ್ರ ರಾಷ್ಟ್ರೀಯ ಉದ್ಯಾನದ ಹಂದಿ ಹಳ್ಳದ ಬಳಿಯಲ್ಲಿ ಪತ್ತೆಯಾಗಿತ್ತು. ದೇಹದ ಅಂಗಾಂಗಗಳನ್ನು ತಿಂದು ಹಾಕಿದ್ದ ಹುಲಿ ಸದ್ಯ ಸೆರೆಯಾಗಿದೆ.

ಮೃತ ದೇಹ ಪತ್ತೆಯಾದ ಸ್ಥಳದಲ್ಲಿ ಎರಡು ಬೋನು ಇರಿಸಿದ್ದ ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿಯಾಗಿದೆ. ಕಾಡಂಚಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಸ್ಥಳಕ್ಕೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಡಿಸಿಎಫ್ ಮಹೇಶ್ ಕುಮಾರ್, ಶಾಸಕ ಎಚ್. ಪಿ. ಮಂಜುನಾಥ್ ಭೇಟಿ ನೀಡಿದ್ದಾರೆ.

Published On - 8:22 am, Wed, 27 May 20

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ