AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರ್ಯಾಂಡ್ ನ್ಯೂ ಕಾರಿನಲ್ಲಿ ಬಂದವ ಪೆಟ್ರೋಲ್ ಹಾಕಿಸಿ ಹಣ ಕೊಡದೆ ಎಸ್ಕೇಪ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪುಂಡ ಕಾರು ಚಾಲಕನೊಬ್ಬ ಕಾರಿಗೆ ಪೆಟ್ರೋಲ್ ಹಾಕಿಸಿ ಹಣ ನೀಡದೆ ಪುಂಡಾಟ ಮೆರೆದಿದ್ದಾನೆ. ಬ್ರ್ಯಾಂಡ್ ನ್ಯೂ ಕಾರಿನಲ್ಲಿ ಬಂದವ ಪೆಟ್ರೋಲ್ ಹಾಕಿಸಿಕೊಂಡು ಕಾಸು ಕೊಡದೇ ಪರಾರಿಯಾಗಿರುವ ಘಟನೆ ಮಾರತ್ ಹಳ್ಳಿಯ ಮುನ್ನೇಕೊಳಾಲಿನ ಎನ್.ಎನ್ ಆ್ಯಂಡ್ ಸನ್ಸ್ ಪೆಟ್ರೋಲ್ ಬಂಕಿನಲ್ಲಿ ನಡೆದಿದೆ. ಕಾರ್ ಚಾಲಕ ಪರಾರಿ ದೃಶ್ಯ ಸಿಸಿ‌ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆಗಸ್ಟ್ 13ರ ಬೆಳಗ್ಗಿನ ಜಾವ 2:45ರ ಸುಮಾರಿಗೆ ನೊಂದಣಿ ಸಹ ಆಗದ ಕಾರಿನಲ್ಲಿ‌ ಬಂದಿದ್ದ ಚಾಲಕ 4 ಸಾವಿರ ರೂ‌ಪಾಯಿಗೆ ಪೆಟ್ರೋಲ್ […]

ಬ್ರ್ಯಾಂಡ್ ನ್ಯೂ ಕಾರಿನಲ್ಲಿ ಬಂದವ ಪೆಟ್ರೋಲ್ ಹಾಕಿಸಿ ಹಣ ಕೊಡದೆ ಎಸ್ಕೇಪ್
ಆಯೇಷಾ ಬಾನು
|

Updated on: Aug 20, 2020 | 7:29 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪುಂಡ ಕಾರು ಚಾಲಕನೊಬ್ಬ ಕಾರಿಗೆ ಪೆಟ್ರೋಲ್ ಹಾಕಿಸಿ ಹಣ ನೀಡದೆ ಪುಂಡಾಟ ಮೆರೆದಿದ್ದಾನೆ. ಬ್ರ್ಯಾಂಡ್ ನ್ಯೂ ಕಾರಿನಲ್ಲಿ ಬಂದವ ಪೆಟ್ರೋಲ್ ಹಾಕಿಸಿಕೊಂಡು ಕಾಸು ಕೊಡದೇ ಪರಾರಿಯಾಗಿರುವ ಘಟನೆ ಮಾರತ್ ಹಳ್ಳಿಯ ಮುನ್ನೇಕೊಳಾಲಿನ ಎನ್.ಎನ್ ಆ್ಯಂಡ್ ಸನ್ಸ್ ಪೆಟ್ರೋಲ್ ಬಂಕಿನಲ್ಲಿ ನಡೆದಿದೆ. ಕಾರ್ ಚಾಲಕ ಪರಾರಿ ದೃಶ್ಯ ಸಿಸಿ‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಆಗಸ್ಟ್ 13ರ ಬೆಳಗ್ಗಿನ ಜಾವ 2:45ರ ಸುಮಾರಿಗೆ ನೊಂದಣಿ ಸಹ ಆಗದ ಕಾರಿನಲ್ಲಿ‌ ಬಂದಿದ್ದ ಚಾಲಕ 4 ಸಾವಿರ ರೂ‌ಪಾಯಿಗೆ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾಗಿದ್ದಾನೆ. ಈ ಬಗ್ಗೆ ಬಂಕ್ ಮಾಲಿಕ ಕಿರಣ್ ನಾಗರಾಜ್ ಮಾರತ್ ಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ