AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರ್ಯಾಂಡ್ ನ್ಯೂ ಕಾರಿನಲ್ಲಿ ಬಂದವ ಪೆಟ್ರೋಲ್ ಹಾಕಿಸಿ ಹಣ ಕೊಡದೆ ಎಸ್ಕೇಪ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪುಂಡ ಕಾರು ಚಾಲಕನೊಬ್ಬ ಕಾರಿಗೆ ಪೆಟ್ರೋಲ್ ಹಾಕಿಸಿ ಹಣ ನೀಡದೆ ಪುಂಡಾಟ ಮೆರೆದಿದ್ದಾನೆ. ಬ್ರ್ಯಾಂಡ್ ನ್ಯೂ ಕಾರಿನಲ್ಲಿ ಬಂದವ ಪೆಟ್ರೋಲ್ ಹಾಕಿಸಿಕೊಂಡು ಕಾಸು ಕೊಡದೇ ಪರಾರಿಯಾಗಿರುವ ಘಟನೆ ಮಾರತ್ ಹಳ್ಳಿಯ ಮುನ್ನೇಕೊಳಾಲಿನ ಎನ್.ಎನ್ ಆ್ಯಂಡ್ ಸನ್ಸ್ ಪೆಟ್ರೋಲ್ ಬಂಕಿನಲ್ಲಿ ನಡೆದಿದೆ. ಕಾರ್ ಚಾಲಕ ಪರಾರಿ ದೃಶ್ಯ ಸಿಸಿ‌ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆಗಸ್ಟ್ 13ರ ಬೆಳಗ್ಗಿನ ಜಾವ 2:45ರ ಸುಮಾರಿಗೆ ನೊಂದಣಿ ಸಹ ಆಗದ ಕಾರಿನಲ್ಲಿ‌ ಬಂದಿದ್ದ ಚಾಲಕ 4 ಸಾವಿರ ರೂ‌ಪಾಯಿಗೆ ಪೆಟ್ರೋಲ್ […]

ಬ್ರ್ಯಾಂಡ್ ನ್ಯೂ ಕಾರಿನಲ್ಲಿ ಬಂದವ ಪೆಟ್ರೋಲ್ ಹಾಕಿಸಿ ಹಣ ಕೊಡದೆ ಎಸ್ಕೇಪ್
ಆಯೇಷಾ ಬಾನು
|

Updated on: Aug 20, 2020 | 7:29 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪುಂಡ ಕಾರು ಚಾಲಕನೊಬ್ಬ ಕಾರಿಗೆ ಪೆಟ್ರೋಲ್ ಹಾಕಿಸಿ ಹಣ ನೀಡದೆ ಪುಂಡಾಟ ಮೆರೆದಿದ್ದಾನೆ. ಬ್ರ್ಯಾಂಡ್ ನ್ಯೂ ಕಾರಿನಲ್ಲಿ ಬಂದವ ಪೆಟ್ರೋಲ್ ಹಾಕಿಸಿಕೊಂಡು ಕಾಸು ಕೊಡದೇ ಪರಾರಿಯಾಗಿರುವ ಘಟನೆ ಮಾರತ್ ಹಳ್ಳಿಯ ಮುನ್ನೇಕೊಳಾಲಿನ ಎನ್.ಎನ್ ಆ್ಯಂಡ್ ಸನ್ಸ್ ಪೆಟ್ರೋಲ್ ಬಂಕಿನಲ್ಲಿ ನಡೆದಿದೆ. ಕಾರ್ ಚಾಲಕ ಪರಾರಿ ದೃಶ್ಯ ಸಿಸಿ‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಆಗಸ್ಟ್ 13ರ ಬೆಳಗ್ಗಿನ ಜಾವ 2:45ರ ಸುಮಾರಿಗೆ ನೊಂದಣಿ ಸಹ ಆಗದ ಕಾರಿನಲ್ಲಿ‌ ಬಂದಿದ್ದ ಚಾಲಕ 4 ಸಾವಿರ ರೂ‌ಪಾಯಿಗೆ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾಗಿದ್ದಾನೆ. ಈ ಬಗ್ಗೆ ಬಂಕ್ ಮಾಲಿಕ ಕಿರಣ್ ನಾಗರಾಜ್ ಮಾರತ್ ಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ