AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರ್ಯಾಂಡ್ ನ್ಯೂ ಕಾರಿನಲ್ಲಿ ಬಂದವ ಪೆಟ್ರೋಲ್ ಹಾಕಿಸಿ ಹಣ ಕೊಡದೆ ಎಸ್ಕೇಪ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪುಂಡ ಕಾರು ಚಾಲಕನೊಬ್ಬ ಕಾರಿಗೆ ಪೆಟ್ರೋಲ್ ಹಾಕಿಸಿ ಹಣ ನೀಡದೆ ಪುಂಡಾಟ ಮೆರೆದಿದ್ದಾನೆ. ಬ್ರ್ಯಾಂಡ್ ನ್ಯೂ ಕಾರಿನಲ್ಲಿ ಬಂದವ ಪೆಟ್ರೋಲ್ ಹಾಕಿಸಿಕೊಂಡು ಕಾಸು ಕೊಡದೇ ಪರಾರಿಯಾಗಿರುವ ಘಟನೆ ಮಾರತ್ ಹಳ್ಳಿಯ ಮುನ್ನೇಕೊಳಾಲಿನ ಎನ್.ಎನ್ ಆ್ಯಂಡ್ ಸನ್ಸ್ ಪೆಟ್ರೋಲ್ ಬಂಕಿನಲ್ಲಿ ನಡೆದಿದೆ. ಕಾರ್ ಚಾಲಕ ಪರಾರಿ ದೃಶ್ಯ ಸಿಸಿ‌ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆಗಸ್ಟ್ 13ರ ಬೆಳಗ್ಗಿನ ಜಾವ 2:45ರ ಸುಮಾರಿಗೆ ನೊಂದಣಿ ಸಹ ಆಗದ ಕಾರಿನಲ್ಲಿ‌ ಬಂದಿದ್ದ ಚಾಲಕ 4 ಸಾವಿರ ರೂ‌ಪಾಯಿಗೆ ಪೆಟ್ರೋಲ್ […]

ಬ್ರ್ಯಾಂಡ್ ನ್ಯೂ ಕಾರಿನಲ್ಲಿ ಬಂದವ ಪೆಟ್ರೋಲ್ ಹಾಕಿಸಿ ಹಣ ಕೊಡದೆ ಎಸ್ಕೇಪ್
ಆಯೇಷಾ ಬಾನು
|

Updated on: Aug 20, 2020 | 7:29 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪುಂಡ ಕಾರು ಚಾಲಕನೊಬ್ಬ ಕಾರಿಗೆ ಪೆಟ್ರೋಲ್ ಹಾಕಿಸಿ ಹಣ ನೀಡದೆ ಪುಂಡಾಟ ಮೆರೆದಿದ್ದಾನೆ. ಬ್ರ್ಯಾಂಡ್ ನ್ಯೂ ಕಾರಿನಲ್ಲಿ ಬಂದವ ಪೆಟ್ರೋಲ್ ಹಾಕಿಸಿಕೊಂಡು ಕಾಸು ಕೊಡದೇ ಪರಾರಿಯಾಗಿರುವ ಘಟನೆ ಮಾರತ್ ಹಳ್ಳಿಯ ಮುನ್ನೇಕೊಳಾಲಿನ ಎನ್.ಎನ್ ಆ್ಯಂಡ್ ಸನ್ಸ್ ಪೆಟ್ರೋಲ್ ಬಂಕಿನಲ್ಲಿ ನಡೆದಿದೆ. ಕಾರ್ ಚಾಲಕ ಪರಾರಿ ದೃಶ್ಯ ಸಿಸಿ‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಆಗಸ್ಟ್ 13ರ ಬೆಳಗ್ಗಿನ ಜಾವ 2:45ರ ಸುಮಾರಿಗೆ ನೊಂದಣಿ ಸಹ ಆಗದ ಕಾರಿನಲ್ಲಿ‌ ಬಂದಿದ್ದ ಚಾಲಕ 4 ಸಾವಿರ ರೂ‌ಪಾಯಿಗೆ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾಗಿದ್ದಾನೆ. ಈ ಬಗ್ಗೆ ಬಂಕ್ ಮಾಲಿಕ ಕಿರಣ್ ನಾಗರಾಜ್ ಮಾರತ್ ಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ