AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಿಂದ ಬಂದು ಕ್ವಾರಂಟೈನ್ ಆಗಿದ್ದ ವ್ಯಕ್ತಿ ಒಂದೇ ದಿನದಲ್ಲಿ ಎಸ್ಕೇಪ್! ಎಲ್ಲಿ?

ಗದಗ: ಮುಂಬೈನಿಂದ ಬಂದಿದ್ದ ವ್ಯಕ್ತಿ ಒಂದೇ ದಿನದಲ್ಲಿ ಕ್ವಾರಂಟೈನ್‌ ಕೇಂದ್ರದಿಂದ ಎಸ್ಕೇಪ್ ಆಗಿರುವ ಘಟನೆ ಗದಗದಲ್ಲಿ ನಡೆದಿದೆ. ಇದರಿಂದ ಗದಗ ನಗರದ ಸುತ್ತಮುತ್ತ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಜೂನ್ 2ರಂದು ಮುಂಬೈನಿಂದ ಗದಗ್​ಗೆ ವ್ಯಕ್ತಿ ಆಗಮಿಸಿದ್ದ. ಕ್ವಾರಂಟೈನ್​ಗೆ‌ ಒಳಗಾಗದೇ ಬುಧವಾರ ನಗರದಲ್ಲಿ ಎಲ್ಲೆಂದರಲ್ಲಿ ಓಡಾಟ ನಡೆಸುತ್ತಿದ್ದ. ಹಾಗಾಗಿ ಅಧಿಕಾರಿಗಳು ಹರಸಾಹಸ ಪಟ್ಟು ಆತನನ್ನು ಕ್ವಾರಂಟೈನ್ ಮಾಡಿದ್ದರು. ಆದ್ರೂ ಸಹ ಒಂದೇ ದಿನದಲ್ಲಿ ಕ್ವಾರಂಟೈನ್​ ಕೇಂದ್ರದಿಂದ ಆಸಾಮಿ ಕಾಲ್ಕಿತ್ತಿದ್ದಾನೆ. ಆತನನ್ನು ಮಾನಸಿಕ ಸ್ಥಿಮಿತ ಕಳೆದುಕೊಂಡ ವ್ಯಕ್ತಿ ಎನ್ನಲಾಗಿದೆ. ಕೊರೊನಾ […]

ಮುಂಬೈನಿಂದ ಬಂದು ಕ್ವಾರಂಟೈನ್ ಆಗಿದ್ದ ವ್ಯಕ್ತಿ ಒಂದೇ ದಿನದಲ್ಲಿ ಎಸ್ಕೇಪ್! ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jun 05, 2020 | 3:29 PM

Share

ಗದಗ: ಮುಂಬೈನಿಂದ ಬಂದಿದ್ದ ವ್ಯಕ್ತಿ ಒಂದೇ ದಿನದಲ್ಲಿ ಕ್ವಾರಂಟೈನ್‌ ಕೇಂದ್ರದಿಂದ ಎಸ್ಕೇಪ್ ಆಗಿರುವ ಘಟನೆ ಗದಗದಲ್ಲಿ ನಡೆದಿದೆ. ಇದರಿಂದ ಗದಗ ನಗರದ ಸುತ್ತಮುತ್ತ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ.

ಜೂನ್ 2ರಂದು ಮುಂಬೈನಿಂದ ಗದಗ್​ಗೆ ವ್ಯಕ್ತಿ ಆಗಮಿಸಿದ್ದ. ಕ್ವಾರಂಟೈನ್​ಗೆ‌ ಒಳಗಾಗದೇ ಬುಧವಾರ ನಗರದಲ್ಲಿ ಎಲ್ಲೆಂದರಲ್ಲಿ ಓಡಾಟ ನಡೆಸುತ್ತಿದ್ದ. ಹಾಗಾಗಿ ಅಧಿಕಾರಿಗಳು ಹರಸಾಹಸ ಪಟ್ಟು ಆತನನ್ನು ಕ್ವಾರಂಟೈನ್ ಮಾಡಿದ್ದರು. ಆದ್ರೂ ಸಹ ಒಂದೇ ದಿನದಲ್ಲಿ ಕ್ವಾರಂಟೈನ್​ ಕೇಂದ್ರದಿಂದ ಆಸಾಮಿ ಕಾಲ್ಕಿತ್ತಿದ್ದಾನೆ.

ಆತನನ್ನು ಮಾನಸಿಕ ಸ್ಥಿಮಿತ ಕಳೆದುಕೊಂಡ ವ್ಯಕ್ತಿ ಎನ್ನಲಾಗಿದೆ. ಕೊರೊನಾ ಟೆಸ್ಟನಲ್ಲಿ ಆತನ ವರದಿ ನೆಗೆಟಿವ್ ಬಂದಿದೆ. ಆದರೂ ವಲಸಿಗರು 14 ದಿನ ಕ್ವಾರಂಟೈನಲ್ಲಿ ಇರಬೇಕು. ಹೀಗಾಗಿ ವ್ಯಕ್ತಿಯ ಪುಂಡಾಟಕ್ಕೆ ಅಧಿಕಾರಿಗಳು ಹೈರಾಣಾಗಿದ್ದಾರೆ.

Published On - 1:43 pm, Fri, 5 June 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ