
ಗದಗ: ಮುಂಬೈನಿಂದ ಬಂದಿದ್ದ ವ್ಯಕ್ತಿ ಒಂದೇ ದಿನದಲ್ಲಿ ಕ್ವಾರಂಟೈನ್ ಕೇಂದ್ರದಿಂದ ಎಸ್ಕೇಪ್ ಆಗಿರುವ ಘಟನೆ ಗದಗದಲ್ಲಿ ನಡೆದಿದೆ. ಇದರಿಂದ ಗದಗ ನಗರದ ಸುತ್ತಮುತ್ತ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ.
ಆತನನ್ನು ಮಾನಸಿಕ ಸ್ಥಿಮಿತ ಕಳೆದುಕೊಂಡ ವ್ಯಕ್ತಿ ಎನ್ನಲಾಗಿದೆ. ಕೊರೊನಾ ಟೆಸ್ಟನಲ್ಲಿ ಆತನ ವರದಿ ನೆಗೆಟಿವ್ ಬಂದಿದೆ. ಆದರೂ ವಲಸಿಗರು 14 ದಿನ ಕ್ವಾರಂಟೈನಲ್ಲಿ ಇರಬೇಕು. ಹೀಗಾಗಿ ವ್ಯಕ್ತಿಯ ಪುಂಡಾಟಕ್ಕೆ ಅಧಿಕಾರಿಗಳು ಹೈರಾಣಾಗಿದ್ದಾರೆ.
Published On - 1:43 pm, Fri, 5 June 20