AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಸಿರಾಟದ ಸಮಸ್ಯೆಯಿಂದ ಬಿಎಂಟಿಸಿ ಬಸ್ಸಿನಲ್ಲೇ ಕುಸಿದು ಬಿದ್ದ ವ್ಯಕ್ತಿ

ಬೆಂಗಳೂರು: ಬಿಎಂಟಿಸಿ ಬಸ್ಸಿನಲ್ಲಿ ತನ್ನ ಇಬ್ಬರು ಮಕ್ಕಳ ಜೊತೆ ಪ್ರಯಾಣ ಮಾಡುತ್ತಿದ್ದ ಸುಮಾರು 55 ವರ್ಷದ ವ್ಯಕ್ತಿಯೊಬ್ಬರು ಉಸಿರಾಟದ ಸಮಸ್ಯೆಯಿಂದ ಬಸ್ಸಿನಲ್ಲೇ ಕುಸಿದು ಬಿದ್ದ ಘಟನೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆದಿದೆ. ಪ್ರಜ್ಞೆ ಕಳೆದುಕೊಂಡಿದ್ದ ತಂದೆಯನ್ನ ಅವರ ಮಕ್ಕಳು ಹಾಗೂ ಬಿಎಂಟಿಸಿ ಸಿಬ್ಬಂದಿ ಬಸ್ಸಿನಿಂದ ಕೆಳಗೆ ಇಳಿಸಿದ್ದಾರೆ. ನಂತರ ಬಿಎಂಟಿಸಿ ಸಿಬ್ಬಂದಿ ಬಸ್​ನಲ್ಲಿದ್ದ ಎಲ್ಲರಿಗೂ ಸ್ಯಾನಿಟೈಸ್ ಹಾಕಿ ಬಸ್​ನ್ನು ಸ್ಯಾನಿಟೈಸ್ ಮಾಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಆದರೆ 2 ಗಂಟೆ ಕಾದರೂ ಸ್ಥಳಕ್ಕೆ ಆಂಬ್ಯುಲೆನ್ಸ್ ಬಂದಿಲ್ಲ. ಇದರಿಂದ […]

ಉಸಿರಾಟದ ಸಮಸ್ಯೆಯಿಂದ ಬಿಎಂಟಿಸಿ ಬಸ್ಸಿನಲ್ಲೇ ಕುಸಿದು ಬಿದ್ದ ವ್ಯಕ್ತಿ
ಆಯೇಷಾ ಬಾನು
ಆಯೇಷಾ ಬಾನು|

Updated on: Jul 24, 2020 | 9:29 AM

Share

ಬೆಂಗಳೂರು: ಬಿಎಂಟಿಸಿ ಬಸ್ಸಿನಲ್ಲಿ ತನ್ನ ಇಬ್ಬರು ಮಕ್ಕಳ ಜೊತೆ ಪ್ರಯಾಣ ಮಾಡುತ್ತಿದ್ದ ಸುಮಾರು 55 ವರ್ಷದ ವ್ಯಕ್ತಿಯೊಬ್ಬರು ಉಸಿರಾಟದ ಸಮಸ್ಯೆಯಿಂದ ಬಸ್ಸಿನಲ್ಲೇ ಕುಸಿದು ಬಿದ್ದ ಘಟನೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆದಿದೆ.

ಪ್ರಜ್ಞೆ ಕಳೆದುಕೊಂಡಿದ್ದ ತಂದೆಯನ್ನ ಅವರ ಮಕ್ಕಳು ಹಾಗೂ ಬಿಎಂಟಿಸಿ ಸಿಬ್ಬಂದಿ ಬಸ್ಸಿನಿಂದ ಕೆಳಗೆ ಇಳಿಸಿದ್ದಾರೆ. ನಂತರ ಬಿಎಂಟಿಸಿ ಸಿಬ್ಬಂದಿ ಬಸ್​ನಲ್ಲಿದ್ದ ಎಲ್ಲರಿಗೂ ಸ್ಯಾನಿಟೈಸ್ ಹಾಕಿ ಬಸ್​ನ್ನು ಸ್ಯಾನಿಟೈಸ್ ಮಾಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಆದರೆ 2 ಗಂಟೆ ಕಾದರೂ ಸ್ಥಳಕ್ಕೆ ಆಂಬ್ಯುಲೆನ್ಸ್ ಬಂದಿಲ್ಲ. ಇದರಿಂದ ಕೋಪಗೊಂಡ ಮಗ ಪೊಲೀಸರ ಮೇಲೆ ಕೂಗಾಡಿದ್ದಾನೆ ನಂತರ ಕೆಲ ಹೊತ್ತು ಕಾದ ಮೇಲೆ ಸ್ಥಳಕ್ಕೆ ಆಂಬ್ಯುಲೆನ್ಸ್ ವಾಹನ ಬಂದಿದೆ. ಮಕ್ಕಳು ತನ್ನ ತಂದೆಯನ್ನ ಎತ್ತಿಕೊಂಡು ವಾಹನಕ್ಕೆ ಶಿಫ್ಟ್ ಮಾಡಿದ್ದಾರೆ. ಆ ಎಲ್ಲಾ ದೃಶ್ಯಗಳನ್ನ ಅಲ್ಲೇ ಇದ್ದ ಆಟೋ ಡ್ರೈವರ್ ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು