AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಸಿರಾಟದ ಸಮಸ್ಯೆಯಿಂದ ಬಿಎಂಟಿಸಿ ಬಸ್ಸಿನಲ್ಲೇ ಕುಸಿದು ಬಿದ್ದ ವ್ಯಕ್ತಿ

ಬೆಂಗಳೂರು: ಬಿಎಂಟಿಸಿ ಬಸ್ಸಿನಲ್ಲಿ ತನ್ನ ಇಬ್ಬರು ಮಕ್ಕಳ ಜೊತೆ ಪ್ರಯಾಣ ಮಾಡುತ್ತಿದ್ದ ಸುಮಾರು 55 ವರ್ಷದ ವ್ಯಕ್ತಿಯೊಬ್ಬರು ಉಸಿರಾಟದ ಸಮಸ್ಯೆಯಿಂದ ಬಸ್ಸಿನಲ್ಲೇ ಕುಸಿದು ಬಿದ್ದ ಘಟನೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆದಿದೆ. ಪ್ರಜ್ಞೆ ಕಳೆದುಕೊಂಡಿದ್ದ ತಂದೆಯನ್ನ ಅವರ ಮಕ್ಕಳು ಹಾಗೂ ಬಿಎಂಟಿಸಿ ಸಿಬ್ಬಂದಿ ಬಸ್ಸಿನಿಂದ ಕೆಳಗೆ ಇಳಿಸಿದ್ದಾರೆ. ನಂತರ ಬಿಎಂಟಿಸಿ ಸಿಬ್ಬಂದಿ ಬಸ್​ನಲ್ಲಿದ್ದ ಎಲ್ಲರಿಗೂ ಸ್ಯಾನಿಟೈಸ್ ಹಾಕಿ ಬಸ್​ನ್ನು ಸ್ಯಾನಿಟೈಸ್ ಮಾಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಆದರೆ 2 ಗಂಟೆ ಕಾದರೂ ಸ್ಥಳಕ್ಕೆ ಆಂಬ್ಯುಲೆನ್ಸ್ ಬಂದಿಲ್ಲ. ಇದರಿಂದ […]

ಉಸಿರಾಟದ ಸಮಸ್ಯೆಯಿಂದ ಬಿಎಂಟಿಸಿ ಬಸ್ಸಿನಲ್ಲೇ ಕುಸಿದು ಬಿದ್ದ ವ್ಯಕ್ತಿ
ಆಯೇಷಾ ಬಾನು
ಆಯೇಷಾ ಬಾನು|

Updated on: Jul 24, 2020 | 9:29 AM

Share

ಬೆಂಗಳೂರು: ಬಿಎಂಟಿಸಿ ಬಸ್ಸಿನಲ್ಲಿ ತನ್ನ ಇಬ್ಬರು ಮಕ್ಕಳ ಜೊತೆ ಪ್ರಯಾಣ ಮಾಡುತ್ತಿದ್ದ ಸುಮಾರು 55 ವರ್ಷದ ವ್ಯಕ್ತಿಯೊಬ್ಬರು ಉಸಿರಾಟದ ಸಮಸ್ಯೆಯಿಂದ ಬಸ್ಸಿನಲ್ಲೇ ಕುಸಿದು ಬಿದ್ದ ಘಟನೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆದಿದೆ.

ಪ್ರಜ್ಞೆ ಕಳೆದುಕೊಂಡಿದ್ದ ತಂದೆಯನ್ನ ಅವರ ಮಕ್ಕಳು ಹಾಗೂ ಬಿಎಂಟಿಸಿ ಸಿಬ್ಬಂದಿ ಬಸ್ಸಿನಿಂದ ಕೆಳಗೆ ಇಳಿಸಿದ್ದಾರೆ. ನಂತರ ಬಿಎಂಟಿಸಿ ಸಿಬ್ಬಂದಿ ಬಸ್​ನಲ್ಲಿದ್ದ ಎಲ್ಲರಿಗೂ ಸ್ಯಾನಿಟೈಸ್ ಹಾಕಿ ಬಸ್​ನ್ನು ಸ್ಯಾನಿಟೈಸ್ ಮಾಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಆದರೆ 2 ಗಂಟೆ ಕಾದರೂ ಸ್ಥಳಕ್ಕೆ ಆಂಬ್ಯುಲೆನ್ಸ್ ಬಂದಿಲ್ಲ. ಇದರಿಂದ ಕೋಪಗೊಂಡ ಮಗ ಪೊಲೀಸರ ಮೇಲೆ ಕೂಗಾಡಿದ್ದಾನೆ ನಂತರ ಕೆಲ ಹೊತ್ತು ಕಾದ ಮೇಲೆ ಸ್ಥಳಕ್ಕೆ ಆಂಬ್ಯುಲೆನ್ಸ್ ವಾಹನ ಬಂದಿದೆ. ಮಕ್ಕಳು ತನ್ನ ತಂದೆಯನ್ನ ಎತ್ತಿಕೊಂಡು ವಾಹನಕ್ಕೆ ಶಿಫ್ಟ್ ಮಾಡಿದ್ದಾರೆ. ಆ ಎಲ್ಲಾ ದೃಶ್ಯಗಳನ್ನ ಅಲ್ಲೇ ಇದ್ದ ಆಟೋ ಡ್ರೈವರ್ ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ