AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಸಿರಾಟದ ಸಮಸ್ಯೆಯಿಂದ ಬಿಎಂಟಿಸಿ ಬಸ್ಸಿನಲ್ಲೇ ಕುಸಿದು ಬಿದ್ದ ವ್ಯಕ್ತಿ

ಬೆಂಗಳೂರು: ಬಿಎಂಟಿಸಿ ಬಸ್ಸಿನಲ್ಲಿ ತನ್ನ ಇಬ್ಬರು ಮಕ್ಕಳ ಜೊತೆ ಪ್ರಯಾಣ ಮಾಡುತ್ತಿದ್ದ ಸುಮಾರು 55 ವರ್ಷದ ವ್ಯಕ್ತಿಯೊಬ್ಬರು ಉಸಿರಾಟದ ಸಮಸ್ಯೆಯಿಂದ ಬಸ್ಸಿನಲ್ಲೇ ಕುಸಿದು ಬಿದ್ದ ಘಟನೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆದಿದೆ. ಪ್ರಜ್ಞೆ ಕಳೆದುಕೊಂಡಿದ್ದ ತಂದೆಯನ್ನ ಅವರ ಮಕ್ಕಳು ಹಾಗೂ ಬಿಎಂಟಿಸಿ ಸಿಬ್ಬಂದಿ ಬಸ್ಸಿನಿಂದ ಕೆಳಗೆ ಇಳಿಸಿದ್ದಾರೆ. ನಂತರ ಬಿಎಂಟಿಸಿ ಸಿಬ್ಬಂದಿ ಬಸ್​ನಲ್ಲಿದ್ದ ಎಲ್ಲರಿಗೂ ಸ್ಯಾನಿಟೈಸ್ ಹಾಕಿ ಬಸ್​ನ್ನು ಸ್ಯಾನಿಟೈಸ್ ಮಾಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಆದರೆ 2 ಗಂಟೆ ಕಾದರೂ ಸ್ಥಳಕ್ಕೆ ಆಂಬ್ಯುಲೆನ್ಸ್ ಬಂದಿಲ್ಲ. ಇದರಿಂದ […]

ಉಸಿರಾಟದ ಸಮಸ್ಯೆಯಿಂದ ಬಿಎಂಟಿಸಿ ಬಸ್ಸಿನಲ್ಲೇ ಕುಸಿದು ಬಿದ್ದ ವ್ಯಕ್ತಿ
ಆಯೇಷಾ ಬಾನು
|

Updated on: Jul 24, 2020 | 9:29 AM

Share

ಬೆಂಗಳೂರು: ಬಿಎಂಟಿಸಿ ಬಸ್ಸಿನಲ್ಲಿ ತನ್ನ ಇಬ್ಬರು ಮಕ್ಕಳ ಜೊತೆ ಪ್ರಯಾಣ ಮಾಡುತ್ತಿದ್ದ ಸುಮಾರು 55 ವರ್ಷದ ವ್ಯಕ್ತಿಯೊಬ್ಬರು ಉಸಿರಾಟದ ಸಮಸ್ಯೆಯಿಂದ ಬಸ್ಸಿನಲ್ಲೇ ಕುಸಿದು ಬಿದ್ದ ಘಟನೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆದಿದೆ.

ಪ್ರಜ್ಞೆ ಕಳೆದುಕೊಂಡಿದ್ದ ತಂದೆಯನ್ನ ಅವರ ಮಕ್ಕಳು ಹಾಗೂ ಬಿಎಂಟಿಸಿ ಸಿಬ್ಬಂದಿ ಬಸ್ಸಿನಿಂದ ಕೆಳಗೆ ಇಳಿಸಿದ್ದಾರೆ. ನಂತರ ಬಿಎಂಟಿಸಿ ಸಿಬ್ಬಂದಿ ಬಸ್​ನಲ್ಲಿದ್ದ ಎಲ್ಲರಿಗೂ ಸ್ಯಾನಿಟೈಸ್ ಹಾಕಿ ಬಸ್​ನ್ನು ಸ್ಯಾನಿಟೈಸ್ ಮಾಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಆದರೆ 2 ಗಂಟೆ ಕಾದರೂ ಸ್ಥಳಕ್ಕೆ ಆಂಬ್ಯುಲೆನ್ಸ್ ಬಂದಿಲ್ಲ. ಇದರಿಂದ ಕೋಪಗೊಂಡ ಮಗ ಪೊಲೀಸರ ಮೇಲೆ ಕೂಗಾಡಿದ್ದಾನೆ ನಂತರ ಕೆಲ ಹೊತ್ತು ಕಾದ ಮೇಲೆ ಸ್ಥಳಕ್ಕೆ ಆಂಬ್ಯುಲೆನ್ಸ್ ವಾಹನ ಬಂದಿದೆ. ಮಕ್ಕಳು ತನ್ನ ತಂದೆಯನ್ನ ಎತ್ತಿಕೊಂಡು ವಾಹನಕ್ಕೆ ಶಿಫ್ಟ್ ಮಾಡಿದ್ದಾರೆ. ಆ ಎಲ್ಲಾ ದೃಶ್ಯಗಳನ್ನ ಅಲ್ಲೇ ಇದ್ದ ಆಟೋ ಡ್ರೈವರ್ ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ.

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ