AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋರ್‌ವೆಲ್‌ ಕೊರೆಯುವಾಗ ಕುಸಿದ ಭೂಮಿ, ಮಣ್ಣಿನಲ್ಲಿ ಸಿಲುಕಿದ್ದವನ ರಕ್ಷಣೆ

ಉಡುಪಿ: ಬೋರ್‌ವೆಲ್‌ ಕೊರೆಯುವಾಗ 15 ಅಡಿ ಭೂಮಿ ಕುಸಿದು ಸ್ಥಳದಲ್ಲಿ ನಿಂತಿದ್ದ ಕಾರ್ಮಿಕ ರೋಹಿತ್ ಖಾರ್ವಿ ಎಂಬ ವ್ಯಕ್ತಿ ಮಣ್ಣಿನಲ್ಲಿ ಸಿಲುಕಿರುವ ಘಟನೆ ಬೈಂದೂರು ತಾಲೂಕಿನ ಮರವಂತೆಯಲ್ಲಿ ನಡೆದಿದೆ. ಬೋರ್‌ವೆಲ್‌ ಕೊರೆಯುವಾಗ ಬೋರ್‌ವೆಲ್‌ ಪೈಪ್‌ ಸುತ್ತ 15 ಅಡಿ ಭೂಮಿ ಕುಸಿದಿದೆ. ಈ ವೇಳೆ ಸ್ಥಳದಲ್ಲಿ ನಿಂತಿದ್ದ ರೋಹಿತ್ ಖಾರ್ವಿ ಮಣ್ಣಿನಲ್ಲಿ ಸಿಲುಕಿಕೊಂಡಿದ್ದು, ಆತನನ್ನು ಮೇಲೆತ್ತಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಜೆಸಿಬಿಯ ಮೂಲಕ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಹೊಂಡದ ಸುತ್ತ ಮಣ್ಣು ಕುಸಿಯದಂತೆ ಡ್ರಮ್ ಅಳವಡಿಕೆ ಮಾಡಲಾಗಿದೆ. […]

ಬೋರ್‌ವೆಲ್‌ ಕೊರೆಯುವಾಗ ಕುಸಿದ ಭೂಮಿ, ಮಣ್ಣಿನಲ್ಲಿ ಸಿಲುಕಿದ್ದವನ ರಕ್ಷಣೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 16, 2020 | 4:16 PM

Share

ಉಡುಪಿ: ಬೋರ್‌ವೆಲ್‌ ಕೊರೆಯುವಾಗ 15 ಅಡಿ ಭೂಮಿ ಕುಸಿದು ಸ್ಥಳದಲ್ಲಿ ನಿಂತಿದ್ದ ಕಾರ್ಮಿಕ ರೋಹಿತ್ ಖಾರ್ವಿ ಎಂಬ ವ್ಯಕ್ತಿ ಮಣ್ಣಿನಲ್ಲಿ ಸಿಲುಕಿರುವ ಘಟನೆ ಬೈಂದೂರು ತಾಲೂಕಿನ ಮರವಂತೆಯಲ್ಲಿ ನಡೆದಿದೆ. ಬೋರ್‌ವೆಲ್‌ ಕೊರೆಯುವಾಗ ಬೋರ್‌ವೆಲ್‌ ಪೈಪ್‌ ಸುತ್ತ 15 ಅಡಿ ಭೂಮಿ ಕುಸಿದಿದೆ. ಈ ವೇಳೆ ಸ್ಥಳದಲ್ಲಿ ನಿಂತಿದ್ದ ರೋಹಿತ್ ಖಾರ್ವಿ ಮಣ್ಣಿನಲ್ಲಿ ಸಿಲುಕಿಕೊಂಡಿದ್ದು, ಆತನನ್ನು ಮೇಲೆತ್ತಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಜೆಸಿಬಿಯ ಮೂಲಕ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಹೊಂಡದ ಸುತ್ತ ಮಣ್ಣು ಕುಸಿಯದಂತೆ ಡ್ರಮ್ ಅಳವಡಿಕೆ ಮಾಡಲಾಗಿದೆ. ಅಗ್ನಿಶಾಮಕ ದಳ, ವೈದ್ಯರು ಮತ್ತು ಸ್ಥಳೀಯರು ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದಾರೆ. ಸದ್ಯ ಸೇಫ್ ಅಗಿರೊ ರೋಹಿತ್ ಖಾರ್ವಿ ಸ್ಥಳದಲ್ಲಿರುವವರ ಜೊತೆ ಮಾತನಾಡುತ್ತಿದ್ದಾರೆ.

6 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ: ಸತತ 6 ಗಂಟೆಗಳ ಕಾರ್ಯಾಚರಣೆ ಬಳಿಕ ಮಣ್ಣಿನಲ್ಲಿ ಸಿಲುಕಿದ್ದ ಕಾರ್ಮಿಕ ರೋಹಿತ್ ಖಾರ್ವಿಯನ್ನು ರಕ್ಷಣೆ ಮಾಡಲಾಗಿದೆ. ಅದೃಷ್ಟವಶಾತ್ ಯಾವುದೇ ಗಾಯವಿಲ್ಲದೆ ರೋಹಿತ್ ಅಪಾಯದಿಂದ ಪಾರಾಗಿದ್ದಾನೆ. ರೋಹಿತ್‌ಗೆ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

https://www.facebook.com/Tv9Kannada/videos/209615250190783/

Published On - 1:56 pm, Sun, 16 February 20

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ