AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಮೇಲೆ ಬಿದ್ದಿದ್ದ iPhoneನ ವಾಪಸ್​ ಮಾಡಿದ ಕಾರ್ಮಿಕನಿಗೆ ಖಾಕಿಯಿಂದ ಸನ್ಮಾನ, ಎಲ್ಲಿ?

ಬೆಂಗಳೂರು: ಕೊವಿಡ್​ನಿಂದ ಆರ್ಥಿಕ ಹೊಡೆತ ತಿಂದವರು ಬಹಳಷ್ಟು ಮಂದಿಯಿದ್ದಾರೆ. ಜೀವನ ಸಾಗಿಸಲು ಅಡ್ಡದಾರಿ ಸಹ ಹಿಡಿಯಲು ಮುಂದಾಗಿದ್ದಾರೆ. ಆದರೆ, ಈ ನಡುವೆ ರಸ್ತೆಯಲ್ಲಿ ಬಿದ್ದಿದ್ದ ದುಬಾರಿ iPhoneನ ಅದರ ಮಾಲೀಕನಿಗೆ ಹಿಂದಿರುಗಿಸುವ ಮೂಲಕ ಕಾರ್ಮಿಕನೊಬ್ಬ ಪ್ರಾಮಾಣಿಕತೆ ಮೆರೆದಿದ್ದಾನೆ. ಸಂತೋಷ್ ಎಂಬುವವರು ಗಿರಿನಗರದ ಬಳಿ ತಮ್ಮ iPhone ಬೀಳಿಸಿಕೊಂಡು ಹೋಗಿದ್ರು. ಇದೇ ವೇಳೆ ಕೆಲಸ ಮುಗಿಸಿ ರಸ್ತೆಯಲ್ಲಿ ನಡೆದುಕೊಂಡು ಬರುವಾಗ ಕಾರ್ಮಿಕ ಲಕ್ಷ್ಮಣನ ಕಣ್ಣಿಗೆ ಅನಾಥವಾಗಿ ಬಿದ್ದಿದ್ದ iPhone ಕಂಡುಬಂತು. ಕೂಡಲೇ ಅದನ್ನು ತೆಗೆದುಕೊಂಡು ಗಿರಿನಗರ ಠಾಣೆಯ ಪೊಲೀಸರಿಗೆ […]

ರಸ್ತೆ ಮೇಲೆ ಬಿದ್ದಿದ್ದ iPhoneನ ವಾಪಸ್​ ಮಾಡಿದ ಕಾರ್ಮಿಕನಿಗೆ ಖಾಕಿಯಿಂದ ಸನ್ಮಾನ, ಎಲ್ಲಿ?
Follow us
KUSHAL V
|

Updated on: Aug 02, 2020 | 4:44 PM

ಬೆಂಗಳೂರು: ಕೊವಿಡ್​ನಿಂದ ಆರ್ಥಿಕ ಹೊಡೆತ ತಿಂದವರು ಬಹಳಷ್ಟು ಮಂದಿಯಿದ್ದಾರೆ. ಜೀವನ ಸಾಗಿಸಲು ಅಡ್ಡದಾರಿ ಸಹ ಹಿಡಿಯಲು ಮುಂದಾಗಿದ್ದಾರೆ. ಆದರೆ, ಈ ನಡುವೆ ರಸ್ತೆಯಲ್ಲಿ ಬಿದ್ದಿದ್ದ ದುಬಾರಿ iPhoneನ ಅದರ ಮಾಲೀಕನಿಗೆ ಹಿಂದಿರುಗಿಸುವ ಮೂಲಕ ಕಾರ್ಮಿಕನೊಬ್ಬ ಪ್ರಾಮಾಣಿಕತೆ ಮೆರೆದಿದ್ದಾನೆ. ಸಂತೋಷ್ ಎಂಬುವವರು ಗಿರಿನಗರದ ಬಳಿ ತಮ್ಮ iPhone ಬೀಳಿಸಿಕೊಂಡು ಹೋಗಿದ್ರು. ಇದೇ ವೇಳೆ ಕೆಲಸ ಮುಗಿಸಿ ರಸ್ತೆಯಲ್ಲಿ ನಡೆದುಕೊಂಡು ಬರುವಾಗ ಕಾರ್ಮಿಕ ಲಕ್ಷ್ಮಣನ ಕಣ್ಣಿಗೆ ಅನಾಥವಾಗಿ ಬಿದ್ದಿದ್ದ iPhone ಕಂಡುಬಂತು. ಕೂಡಲೇ ಅದನ್ನು ತೆಗೆದುಕೊಂಡು ಗಿರಿನಗರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾನೆ.

ಇನ್ನು ಸಂತೋಷ್​ರನ್ನ ಪತ್ತೆಹಚ್ಚಿದ ಪೊಲೀಸರು ಆತನನ್ನ ಸಂಪರ್ಕಿಸಿ ಮೊಬೈಲ್​ ಹಿಂದಿರುಗಿಸಿದ್ದಾರೆ. ಜೊತೆಗೆ, ಪ್ರಾಮಾಣಿಕತೆ ಮೆರೆದ ಲಕ್ಷ್ಮಣನಿಗೆ ಪೊಲೀಸರು ಸನ್ಮಾನಿಸಿದ್ದಾರೆ. ಒಟ್ನಲ್ಲಿ, ಮುತ್ತು ಒಡೆದರೆ ಹೋಯ್ತು ಬೆಂಗಳೂರಲ್ಲಿ ಮೊಬೈಲ್​ ಮಿಸ್​ ಆದರೆ ಹೋಯ್ತು ಎನ್ನುವ ಈ ಕಾಲಘಟ್ಟದಲ್ಲಿ ಕೈಗೆ ದುಬಾರಿ iPhone ಸಿಕ್ಕರೂ ಅದನ್ನ ಪ್ರಾಮಾಣಿಕವಾಗಿ ಹಿಂದಿರುಗಿಸಿದ ಕಾರ್ಮಿಕ ಲಕ್ಷ್ಮಣ ನಿಜಕ್ಕೂ ಗ್ರೇಟ್​.

ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?