AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಮೇಲೆ ಬಿದ್ದಿದ್ದ iPhoneನ ವಾಪಸ್​ ಮಾಡಿದ ಕಾರ್ಮಿಕನಿಗೆ ಖಾಕಿಯಿಂದ ಸನ್ಮಾನ, ಎಲ್ಲಿ?

ಬೆಂಗಳೂರು: ಕೊವಿಡ್​ನಿಂದ ಆರ್ಥಿಕ ಹೊಡೆತ ತಿಂದವರು ಬಹಳಷ್ಟು ಮಂದಿಯಿದ್ದಾರೆ. ಜೀವನ ಸಾಗಿಸಲು ಅಡ್ಡದಾರಿ ಸಹ ಹಿಡಿಯಲು ಮುಂದಾಗಿದ್ದಾರೆ. ಆದರೆ, ಈ ನಡುವೆ ರಸ್ತೆಯಲ್ಲಿ ಬಿದ್ದಿದ್ದ ದುಬಾರಿ iPhoneನ ಅದರ ಮಾಲೀಕನಿಗೆ ಹಿಂದಿರುಗಿಸುವ ಮೂಲಕ ಕಾರ್ಮಿಕನೊಬ್ಬ ಪ್ರಾಮಾಣಿಕತೆ ಮೆರೆದಿದ್ದಾನೆ. ಸಂತೋಷ್ ಎಂಬುವವರು ಗಿರಿನಗರದ ಬಳಿ ತಮ್ಮ iPhone ಬೀಳಿಸಿಕೊಂಡು ಹೋಗಿದ್ರು. ಇದೇ ವೇಳೆ ಕೆಲಸ ಮುಗಿಸಿ ರಸ್ತೆಯಲ್ಲಿ ನಡೆದುಕೊಂಡು ಬರುವಾಗ ಕಾರ್ಮಿಕ ಲಕ್ಷ್ಮಣನ ಕಣ್ಣಿಗೆ ಅನಾಥವಾಗಿ ಬಿದ್ದಿದ್ದ iPhone ಕಂಡುಬಂತು. ಕೂಡಲೇ ಅದನ್ನು ತೆಗೆದುಕೊಂಡು ಗಿರಿನಗರ ಠಾಣೆಯ ಪೊಲೀಸರಿಗೆ […]

ರಸ್ತೆ ಮೇಲೆ ಬಿದ್ದಿದ್ದ iPhoneನ ವಾಪಸ್​ ಮಾಡಿದ ಕಾರ್ಮಿಕನಿಗೆ ಖಾಕಿಯಿಂದ ಸನ್ಮಾನ, ಎಲ್ಲಿ?
KUSHAL V
|

Updated on: Aug 02, 2020 | 4:44 PM

Share

ಬೆಂಗಳೂರು: ಕೊವಿಡ್​ನಿಂದ ಆರ್ಥಿಕ ಹೊಡೆತ ತಿಂದವರು ಬಹಳಷ್ಟು ಮಂದಿಯಿದ್ದಾರೆ. ಜೀವನ ಸಾಗಿಸಲು ಅಡ್ಡದಾರಿ ಸಹ ಹಿಡಿಯಲು ಮುಂದಾಗಿದ್ದಾರೆ. ಆದರೆ, ಈ ನಡುವೆ ರಸ್ತೆಯಲ್ಲಿ ಬಿದ್ದಿದ್ದ ದುಬಾರಿ iPhoneನ ಅದರ ಮಾಲೀಕನಿಗೆ ಹಿಂದಿರುಗಿಸುವ ಮೂಲಕ ಕಾರ್ಮಿಕನೊಬ್ಬ ಪ್ರಾಮಾಣಿಕತೆ ಮೆರೆದಿದ್ದಾನೆ. ಸಂತೋಷ್ ಎಂಬುವವರು ಗಿರಿನಗರದ ಬಳಿ ತಮ್ಮ iPhone ಬೀಳಿಸಿಕೊಂಡು ಹೋಗಿದ್ರು. ಇದೇ ವೇಳೆ ಕೆಲಸ ಮುಗಿಸಿ ರಸ್ತೆಯಲ್ಲಿ ನಡೆದುಕೊಂಡು ಬರುವಾಗ ಕಾರ್ಮಿಕ ಲಕ್ಷ್ಮಣನ ಕಣ್ಣಿಗೆ ಅನಾಥವಾಗಿ ಬಿದ್ದಿದ್ದ iPhone ಕಂಡುಬಂತು. ಕೂಡಲೇ ಅದನ್ನು ತೆಗೆದುಕೊಂಡು ಗಿರಿನಗರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾನೆ.

ಇನ್ನು ಸಂತೋಷ್​ರನ್ನ ಪತ್ತೆಹಚ್ಚಿದ ಪೊಲೀಸರು ಆತನನ್ನ ಸಂಪರ್ಕಿಸಿ ಮೊಬೈಲ್​ ಹಿಂದಿರುಗಿಸಿದ್ದಾರೆ. ಜೊತೆಗೆ, ಪ್ರಾಮಾಣಿಕತೆ ಮೆರೆದ ಲಕ್ಷ್ಮಣನಿಗೆ ಪೊಲೀಸರು ಸನ್ಮಾನಿಸಿದ್ದಾರೆ. ಒಟ್ನಲ್ಲಿ, ಮುತ್ತು ಒಡೆದರೆ ಹೋಯ್ತು ಬೆಂಗಳೂರಲ್ಲಿ ಮೊಬೈಲ್​ ಮಿಸ್​ ಆದರೆ ಹೋಯ್ತು ಎನ್ನುವ ಈ ಕಾಲಘಟ್ಟದಲ್ಲಿ ಕೈಗೆ ದುಬಾರಿ iPhone ಸಿಕ್ಕರೂ ಅದನ್ನ ಪ್ರಾಮಾಣಿಕವಾಗಿ ಹಿಂದಿರುಗಿಸಿದ ಕಾರ್ಮಿಕ ಲಕ್ಷ್ಮಣ ನಿಜಕ್ಕೂ ಗ್ರೇಟ್​.

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ