AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ದಿನಗಳ ಹಿಂದೆ ಕಾಣೆಯಾಗಿದ್ದ ಕಿರುಗಾವಲು ವ್ಯಕ್ತಿ.. ಕಾರಿನಲ್ಲಿ ಶವವಾಗಿ ಪತ್ತೆ

ಮಂಡ್ಯ: ಮೂರು ದಿನಗಳ ಹಿಂದೆ ಕಾರಿನಲ್ಲೇ ಪ್ರಾಣಬಿಟ್ಟ ವ್ಯಕ್ತಿಯೊಬ್ಬನ ಮೃತದೇಹ ಇಂದು ಜಿಲ್ಲೆಯ ಮಿಮ್ಸ್ ಆಸ್ಪತ್ರೆ ರಸ್ತೆಯಲ್ಲಿ ಪತ್ತೆಯಾಗಿದೆ. ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರಗಾವಲು ಗ್ರಾಮದ ನಿವಾಸಿ ಶಿವಕುಮಾರ್ (42) ಮೃತ ದುರ್ದೈವಿ. ಅನಾರೋಗ್ಯದಿಂದ ಕಾರಿನಲ್ಲೆ ಕಿರುಗಾವಲು ಗ್ರಾಮದ ವ್ಯಕ್ತಿ ಸಾವು ಅನಾರೋಗ್ಯದ ಸಮಸ್ಯೆ ಎದುರಾಗಿ ಶಿವಕುಮಾರ್​ ಕಾರಿನಲ್ಲೇ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಹಾಗಾಗಿ, ಕಳೆದ ಮೂರು ದಿನಗಳಿಂದ ಶಿವಕುಮಾರ್ ಮೃತದೇಹ ವಾಹನದಲ್ಲಿತ್ತು. ಇತ್ತ, ಶಿವಕುಮಾರ್ ಕಾಣೆಯಾಗಿದ್ದಾನೆಂದು ಆತನ ಕುಟುಂಬಸ್ಥರು ಕಿರುಗಾವಲು ಪೋಲಿಸ್ ಠಾಣೆಗೆ ದೂರು ಕೊಟ್ಟಿದ್ದರು. […]

3 ದಿನಗಳ ಹಿಂದೆ ಕಾಣೆಯಾಗಿದ್ದ ಕಿರುಗಾವಲು ವ್ಯಕ್ತಿ.. ಕಾರಿನಲ್ಲಿ ಶವವಾಗಿ ಪತ್ತೆ
KUSHAL V
| Edited By: |

Updated on:Nov 07, 2020 | 3:20 PM

Share

ಮಂಡ್ಯ: ಮೂರು ದಿನಗಳ ಹಿಂದೆ ಕಾರಿನಲ್ಲೇ ಪ್ರಾಣಬಿಟ್ಟ ವ್ಯಕ್ತಿಯೊಬ್ಬನ ಮೃತದೇಹ ಇಂದು ಜಿಲ್ಲೆಯ ಮಿಮ್ಸ್ ಆಸ್ಪತ್ರೆ ರಸ್ತೆಯಲ್ಲಿ ಪತ್ತೆಯಾಗಿದೆ. ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರಗಾವಲು ಗ್ರಾಮದ ನಿವಾಸಿ ಶಿವಕುಮಾರ್ (42) ಮೃತ ದುರ್ದೈವಿ.

ಅನಾರೋಗ್ಯದಿಂದ ಕಾರಿನಲ್ಲೆ ಕಿರುಗಾವಲು ಗ್ರಾಮದ ವ್ಯಕ್ತಿ ಸಾವು ಅನಾರೋಗ್ಯದ ಸಮಸ್ಯೆ ಎದುರಾಗಿ ಶಿವಕುಮಾರ್​ ಕಾರಿನಲ್ಲೇ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಹಾಗಾಗಿ, ಕಳೆದ ಮೂರು ದಿನಗಳಿಂದ ಶಿವಕುಮಾರ್ ಮೃತದೇಹ ವಾಹನದಲ್ಲಿತ್ತು. ಇತ್ತ, ಶಿವಕುಮಾರ್ ಕಾಣೆಯಾಗಿದ್ದಾನೆಂದು ಆತನ ಕುಟುಂಬಸ್ಥರು ಕಿರುಗಾವಲು ಪೋಲಿಸ್ ಠಾಣೆಗೆ ದೂರು ಕೊಟ್ಟಿದ್ದರು.

ಈ ನಡುವೆ, ಕಳೆದ 3 ದಿನದಿಂದ ಒಂದೇ ಜಾಗದಲ್ಲಿ‌‌ ನಿಂತಿದ್ದ ಕಾರನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಪೋಲಿಸರಿಗೆ ಪರಿಶೀಲನೆ ವೇಳೆ ಘಟನೆ ಬೆಳಕಿಗೆ ಬಂದಿದೆ.

Published On - 3:18 pm, Sat, 7 November 20

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್