AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ದಿನಗಳ ಹಿಂದೆ ಕಾಣೆಯಾಗಿದ್ದ ಕಿರುಗಾವಲು ವ್ಯಕ್ತಿ.. ಕಾರಿನಲ್ಲಿ ಶವವಾಗಿ ಪತ್ತೆ

ಮಂಡ್ಯ: ಮೂರು ದಿನಗಳ ಹಿಂದೆ ಕಾರಿನಲ್ಲೇ ಪ್ರಾಣಬಿಟ್ಟ ವ್ಯಕ್ತಿಯೊಬ್ಬನ ಮೃತದೇಹ ಇಂದು ಜಿಲ್ಲೆಯ ಮಿಮ್ಸ್ ಆಸ್ಪತ್ರೆ ರಸ್ತೆಯಲ್ಲಿ ಪತ್ತೆಯಾಗಿದೆ. ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರಗಾವಲು ಗ್ರಾಮದ ನಿವಾಸಿ ಶಿವಕುಮಾರ್ (42) ಮೃತ ದುರ್ದೈವಿ. ಅನಾರೋಗ್ಯದಿಂದ ಕಾರಿನಲ್ಲೆ ಕಿರುಗಾವಲು ಗ್ರಾಮದ ವ್ಯಕ್ತಿ ಸಾವು ಅನಾರೋಗ್ಯದ ಸಮಸ್ಯೆ ಎದುರಾಗಿ ಶಿವಕುಮಾರ್​ ಕಾರಿನಲ್ಲೇ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಹಾಗಾಗಿ, ಕಳೆದ ಮೂರು ದಿನಗಳಿಂದ ಶಿವಕುಮಾರ್ ಮೃತದೇಹ ವಾಹನದಲ್ಲಿತ್ತು. ಇತ್ತ, ಶಿವಕುಮಾರ್ ಕಾಣೆಯಾಗಿದ್ದಾನೆಂದು ಆತನ ಕುಟುಂಬಸ್ಥರು ಕಿರುಗಾವಲು ಪೋಲಿಸ್ ಠಾಣೆಗೆ ದೂರು ಕೊಟ್ಟಿದ್ದರು. […]

3 ದಿನಗಳ ಹಿಂದೆ ಕಾಣೆಯಾಗಿದ್ದ ಕಿರುಗಾವಲು ವ್ಯಕ್ತಿ.. ಕಾರಿನಲ್ಲಿ ಶವವಾಗಿ ಪತ್ತೆ
KUSHAL V
| Edited By: |

Updated on:Nov 07, 2020 | 3:20 PM

Share

ಮಂಡ್ಯ: ಮೂರು ದಿನಗಳ ಹಿಂದೆ ಕಾರಿನಲ್ಲೇ ಪ್ರಾಣಬಿಟ್ಟ ವ್ಯಕ್ತಿಯೊಬ್ಬನ ಮೃತದೇಹ ಇಂದು ಜಿಲ್ಲೆಯ ಮಿಮ್ಸ್ ಆಸ್ಪತ್ರೆ ರಸ್ತೆಯಲ್ಲಿ ಪತ್ತೆಯಾಗಿದೆ. ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರಗಾವಲು ಗ್ರಾಮದ ನಿವಾಸಿ ಶಿವಕುಮಾರ್ (42) ಮೃತ ದುರ್ದೈವಿ.

ಅನಾರೋಗ್ಯದಿಂದ ಕಾರಿನಲ್ಲೆ ಕಿರುಗಾವಲು ಗ್ರಾಮದ ವ್ಯಕ್ತಿ ಸಾವು ಅನಾರೋಗ್ಯದ ಸಮಸ್ಯೆ ಎದುರಾಗಿ ಶಿವಕುಮಾರ್​ ಕಾರಿನಲ್ಲೇ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಹಾಗಾಗಿ, ಕಳೆದ ಮೂರು ದಿನಗಳಿಂದ ಶಿವಕುಮಾರ್ ಮೃತದೇಹ ವಾಹನದಲ್ಲಿತ್ತು. ಇತ್ತ, ಶಿವಕುಮಾರ್ ಕಾಣೆಯಾಗಿದ್ದಾನೆಂದು ಆತನ ಕುಟುಂಬಸ್ಥರು ಕಿರುಗಾವಲು ಪೋಲಿಸ್ ಠಾಣೆಗೆ ದೂರು ಕೊಟ್ಟಿದ್ದರು.

ಈ ನಡುವೆ, ಕಳೆದ 3 ದಿನದಿಂದ ಒಂದೇ ಜಾಗದಲ್ಲಿ‌‌ ನಿಂತಿದ್ದ ಕಾರನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಪೋಲಿಸರಿಗೆ ಪರಿಶೀಲನೆ ವೇಳೆ ಘಟನೆ ಬೆಳಕಿಗೆ ಬಂದಿದೆ.

Published On - 3:18 pm, Sat, 7 November 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ