AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡಿಕೆ ತೋಟಕ್ಕೆ ಹೋದವನ ಬರ್ಬರ ಕೊಲೆ, ಎಲ್ಲಿ?

ಶಿವಮೊಗ್ಗ: ಕೆಲಸಕ್ಕೆಂದು ಅಡಿಕೆ ತೋಟಕ್ಕೆ ಹೋದವನನ್ನ ಬರ್ಬರವಾಗಿ ಕೊಲೆಗೈದಿರುವ ಘಟನೆ ಜಿಲ್ಲೆಯ ಹೊಸಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಮಲ್ಲೇಶ್(38) ಮೃತ ದುರ್ದೈವಿ. ನಿನ್ನೆ ಮಧ್ಯಾಹ್ನ ಅಡಿಕೆ ತೋಟಕ್ಕೆ ಹೋಗಿದ್ದ ಮಲ್ಲೇಶನನ್ನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಇಂದು ಬೆಳಗ್ಗೆ ಮೃತನ ಸಹೋದರ ತೋಟಕ್ಕೆ ಹೋದಾಗ ಮಲ್ಲೇಶ್​ನ ಮೃತದೇಹ ಪತ್ತೆಯಾಗಿದೆ. ಆದರೆ, ಕೊಲೆಗೆ ಕಾರಣವೇನು ಎಂದು ತಿಳಿದುಬಂದಿಲ್ಲ. ಇನ್ನು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ.

ಅಡಿಕೆ ತೋಟಕ್ಕೆ ಹೋದವನ ಬರ್ಬರ ಕೊಲೆ, ಎಲ್ಲಿ?
KUSHAL V
| Edited By: |

Updated on:Jul 28, 2020 | 3:05 PM

Share

ಶಿವಮೊಗ್ಗ: ಕೆಲಸಕ್ಕೆಂದು ಅಡಿಕೆ ತೋಟಕ್ಕೆ ಹೋದವನನ್ನ ಬರ್ಬರವಾಗಿ ಕೊಲೆಗೈದಿರುವ ಘಟನೆ ಜಿಲ್ಲೆಯ ಹೊಸಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಮಲ್ಲೇಶ್(38) ಮೃತ ದುರ್ದೈವಿ.

ನಿನ್ನೆ ಮಧ್ಯಾಹ್ನ ಅಡಿಕೆ ತೋಟಕ್ಕೆ ಹೋಗಿದ್ದ ಮಲ್ಲೇಶನನ್ನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಇಂದು ಬೆಳಗ್ಗೆ ಮೃತನ ಸಹೋದರ ತೋಟಕ್ಕೆ ಹೋದಾಗ ಮಲ್ಲೇಶ್​ನ ಮೃತದೇಹ ಪತ್ತೆಯಾಗಿದೆ. ಆದರೆ, ಕೊಲೆಗೆ ಕಾರಣವೇನು ಎಂದು ತಿಳಿದುಬಂದಿಲ್ಲ. ಇನ್ನು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ.

Published On - 12:45 pm, Tue, 28 July 20