AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಅಪಘಾತ: ಬೈಕ್-ಆಟೋಗೆ ಕಾರು ಡಿಕ್ಕಿ, ಬೈಕ್​ ಸವಾರ ಸ್ಥಳದಲ್ಲಿಯೆ ಸಾವು

ಬಳ್ಳಾರಿ: ಆಟೋ ಮತ್ತು ಬೈಕ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮದಿಂದಾಗಿ ಬೈಕ್​ ಸವಾರ ಸ್ಥಳದಲ್ಲಿಯೆ ಸಾವನ್ನಪ್ಪಿರುವ ಘಟನೆ ಬಳ್ಳಾರಿ ತಾಲೂಕಿನ ಕಕ್ಕಬೇವಿನಹಳ್ಳಿ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಜಗದೀಶ್ (55) ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನು, ಆಟೋ ಚಾಲಕ ಯರಿಸ್ವಾಮಿ ಹಾಗೂ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನ ಚಿಕಿತ್ಸೆಗಾಗಿ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಡಿಕ್ಕಿ ರಭಸಕ್ಕೆ ಸ್ಕಾರ್ಪಿಯೋ ಕಾರು ಪಲ್ಟಿಯಾಗಿದ್ದು, ಬಳ್ಳಾರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ […]

ಭೀಕರ ಅಪಘಾತ: ಬೈಕ್-ಆಟೋಗೆ ಕಾರು ಡಿಕ್ಕಿ, ಬೈಕ್​ ಸವಾರ ಸ್ಥಳದಲ್ಲಿಯೆ ಸಾವು
ಸಾಧು ಶ್ರೀನಾಥ್​
|

Updated on: Sep 09, 2020 | 6:45 PM

Share

ಬಳ್ಳಾರಿ: ಆಟೋ ಮತ್ತು ಬೈಕ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮದಿಂದಾಗಿ ಬೈಕ್​ ಸವಾರ ಸ್ಥಳದಲ್ಲಿಯೆ ಸಾವನ್ನಪ್ಪಿರುವ ಘಟನೆ ಬಳ್ಳಾರಿ ತಾಲೂಕಿನ ಕಕ್ಕಬೇವಿನಹಳ್ಳಿ ಗ್ರಾಮದ ಬಳಿ ನಡೆದಿದೆ.

ಅಪಘಾತದಲ್ಲಿ ಬೈಕ್ ಸವಾರ ಜಗದೀಶ್ (55) ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನು, ಆಟೋ ಚಾಲಕ ಯರಿಸ್ವಾಮಿ ಹಾಗೂ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನ ಚಿಕಿತ್ಸೆಗಾಗಿ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಡಿಕ್ಕಿ ರಭಸಕ್ಕೆ ಸ್ಕಾರ್ಪಿಯೋ ಕಾರು ಪಲ್ಟಿಯಾಗಿದ್ದು, ಬಳ್ಳಾರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್