AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸಿದ ಕಾಗೆಗಳಿಗೆ ಆಹಾರ ನೀಡಿ ಮಾನವೀಯತೆ ಮೆರೆದ ಮಹಾನುಭಾವ

ಗದಗ: ಹಸಿದು ಕಂಗಾಲಾಗಿದ್ದ ಪಕ್ಷಿಗಳಿಗೆ ಕೊರೊನಾದಂಥ ಸಂಕಷ್ಟದ ಸಮಯದಲ್ಲೂ ಆಹಾರ ನೀಡಿ ಮಾನವೀಯತೆ ಮೆರೆದ ಘಟನೆ ಗದಗನಲ್ಲಿ ನಡೆದಿದೆ. ಹೌದು ಉತ್ತರ ಕರ್ನಾಟಕದ ಗದಗ ನಗರ ಭಾನುವಾರವಾಗಿದ್ದರಿಂದ ಲಾಕ್‌ಡೌನ್‌ ಆಗಿದೆ. ಹೀಗಾಗಿ ಎಲ್ಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಹಾಗೇನೇ ಜನರು ಸಹ ಬಾಗಿಲು ಮುಚ್ಟಿಕೊಂಡು ಮನೆಯೊಳಗೆ ಇದ್ದಾರೆ. ಈ ಸಮಯದಲ್ಲಿ ಆಹಾರ ಸಿಗದೆ ಕಂಗಾಲಾಗಿದ್ದ ಕಾಗೆಗಳಿಗೆ ಗದಗ ನಗರದ ಗಾಂಧಿ ವೃತ್ತದ ಬಳಿಯ ವ್ಯಕ್ತಿಯೊಬ್ಬರು ಆಹಾರ ನೀಡಿ ಮಾನವೀಯತೆ ಮೆರೆದಿದ್ದಾರೆ. ಅದ್ರಲ್ಲೂ ಒಂದೇ ಕಾಲಿನ ಕಾಗೆಯೊಂದು […]

ಹಸಿದ ಕಾಗೆಗಳಿಗೆ ಆಹಾರ ನೀಡಿ ಮಾನವೀಯತೆ ಮೆರೆದ ಮಹಾನುಭಾವ
Guru
| Edited By: |

Updated on:Jul 12, 2020 | 2:22 PM

Share

ಗದಗ: ಹಸಿದು ಕಂಗಾಲಾಗಿದ್ದ ಪಕ್ಷಿಗಳಿಗೆ ಕೊರೊನಾದಂಥ ಸಂಕಷ್ಟದ ಸಮಯದಲ್ಲೂ ಆಹಾರ ನೀಡಿ ಮಾನವೀಯತೆ ಮೆರೆದ ಘಟನೆ ಗದಗನಲ್ಲಿ ನಡೆದಿದೆ.

ಹೌದು ಉತ್ತರ ಕರ್ನಾಟಕದ ಗದಗ ನಗರ ಭಾನುವಾರವಾಗಿದ್ದರಿಂದ ಲಾಕ್‌ಡೌನ್‌ ಆಗಿದೆ. ಹೀಗಾಗಿ ಎಲ್ಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಹಾಗೇನೇ ಜನರು ಸಹ ಬಾಗಿಲು ಮುಚ್ಟಿಕೊಂಡು ಮನೆಯೊಳಗೆ ಇದ್ದಾರೆ.

ಈ ಸಮಯದಲ್ಲಿ ಆಹಾರ ಸಿಗದೆ ಕಂಗಾಲಾಗಿದ್ದ ಕಾಗೆಗಳಿಗೆ ಗದಗ ನಗರದ ಗಾಂಧಿ ವೃತ್ತದ ಬಳಿಯ ವ್ಯಕ್ತಿಯೊಬ್ಬರು ಆಹಾರ ನೀಡಿ ಮಾನವೀಯತೆ ಮೆರೆದಿದ್ದಾರೆ. ಅದ್ರಲ್ಲೂ ಒಂದೇ ಕಾಲಿನ ಕಾಗೆಯೊಂದು ಆಹಾರಕ್ಕಾಗಿ ಪರದಾಡುತ್ತಿದ್ದದೃಶ್ಯ ಎಂಥವರ ಮನವನ್ನೂ ಕರಗಿಸುವಂತಿದೆ.

Published On - 11:23 am, Sun, 12 July 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ