AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ಪೀಟ್ ಆಟ: 800 ರೂಪಾಯಿಗಾಗಿ ಗೆಳೆಯನನ್ನ ಕೊಂದಿದ್ದ ಆರೋಪಿಯ ಬಂಧನ

ಇಸ್ಪೀಟ್ ಆಟವಾಡಿ ನಾಗರಾಜ್ 800 ರೂ ಗೆದ್ದಿದ್ದ. ಹೊರಡುವಾಗ ಹಣ ಗೆದ್ದು ಹೋಗಬೇಡ ಎಂದು ಮೂರ್ತಿ ಅಡ್ಡಿಪಡಿಸಿದ್ದ.

ಇಸ್ಪೀಟ್ ಆಟ: 800 ರೂಪಾಯಿಗಾಗಿ ಗೆಳೆಯನನ್ನ ಕೊಂದಿದ್ದ ಆರೋಪಿಯ ಬಂಧನ
ಬಂಧಿತ ಆರೋಪಿ ನಾಗರಾಜ್​
ಪೃಥ್ವಿಶಂಕರ
| Edited By: |

Updated on: Jan 21, 2021 | 8:43 PM

Share

ಹಾಸನ: ಕೇವಲ 800 ರೂಪಾಯಿಗಾಗಿ ಗೆಳೆಯನನ್ನ ಕೊಂದಿದ್ದ ಹಂತಕನನ್ನು ಹೊಳೆನರಸೀಪುರ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.

ನಾಗರಾಜ್ (62) ಬಂಧಿತ ಆರೋಪಿ. ಜನವರಿ 17 ರಂದು ದೊಣ್ಣೆಯಿಂದ ಬಡಿದು ಗೆಳೆಯನನ್ನ ಹತ್ಯೆ ಮಾಡಿದ್ದ. ಸ್ನೇಹಿತ ಮೂರ್ತಿ(48) ಜೊತೆ ಇಸ್ಪೀಟ್ ಆಟವಾಡಿ ನಾಗರಾಜ್ 800 ರೂ ಗೆದ್ದಿದ್ದ. ಗೆದ್ದು ಹೊರಡುವಾಗ ಹಣ ಗೆದ್ದು ಹೋಗಬೇಡ ಎಂದು ಮೂರ್ತಿ ಅಡ್ಡಿಪಡಿಸಿದ್ದ. ಈ ವೇಳೆ ಇಬ್ಬರ ನಡುವೆ ಗಲಾಟೆಯಾಗಿ ಸ್ನೇಹಿತ ಮೂರ್ತಿ ಮೇಲೆ ನಾಗರಾಜ್​ ಮಾರಾಣಾತಿಂಕವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ್ದ.

ಗೆಳೆಯನನ್ನ ಕೊಂದ ನಾಗರಾಜ್​ ಸಾಕ್ಷಿ ನಾಶಕ್ಕಾಗಿ ಶವವನ್ನು ನೀರಿನಲ್ಲಿ ಮುಳುಗಿಸಿದ್ದ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಮಾರಗೌಡನಹಳ್ಲಿಯಲ್ಲಿ ಈ ಘಟನೆ ನಡೆದಿತ್ತು. ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಹತ್ಯೆಯ ಬಳಿಕ ನಾಗರಾಜ್​ ಗ್ರಾಮದಿಂದ ನಾಪತ್ತೆಯಾಗಿದ್ದ. ಹೀಗಾಗಿ ಕೊಲೆ ಮಾಡಿ ಊರು ಬಿಟ್ಟಿದ್ದವನನ್ನು, ಘಟನೆ ನಡೆದ ಮೂರನೇ ದಿನಕ್ಕೆ ಪೊಲೀಸರು ಬೆನ್ನಟ್ಟಿ ಬಂದಿಸಿದ್ದಾರೆ.

ನಂಬಿದ ಸ್ನೇಹಿತನಿಂದಲೇ ನಡೆಯಿತಾ ಮೋಸ? ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್​ನೋಟ್​ನಲ್ಲಿತ್ತು ನೊಂದವನ ಕರುಣಾಜನಕ ಕತೆ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ