AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC ಬಸ್, ಬೊಲೇರೋ ಜೀಪ್​ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

ತುಮಕೂರು: ಬೊಲೇರೋ ಜೀಪ್​ಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ ಜೀಪ್​ನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು,ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಕೋಟನಾಯಕನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ಕಡೆ ಹೋಗುತ್ತಿದ್ದ KSRTC ಬಸ್ ಬೊಲೇರೋ ಜೀಪ್​ಗೆ ಮುಖಾಮುಖಿ ಡಿಕ್ಕಿಯಾಗಿದೆ. ಇದರ ಪರಿಣಾಮ ಬೊಲೇರೋದಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಜೊತೆಗೆ, ಜೀಪ್​ನ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಚಾಲಕನನ್ನು ತಿಪಟೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

KSRTC ಬಸ್, ಬೊಲೇರೋ ಜೀಪ್​ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​
| Edited By: |

Updated on: Sep 20, 2020 | 5:27 PM

Share

ತುಮಕೂರು: ಬೊಲೇರೋ ಜೀಪ್​ಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ ಜೀಪ್​ನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು,ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಕೋಟನಾಯಕನಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರಿನ ಕಡೆ ಹೋಗುತ್ತಿದ್ದ KSRTC ಬಸ್ ಬೊಲೇರೋ ಜೀಪ್​ಗೆ ಮುಖಾಮುಖಿ ಡಿಕ್ಕಿಯಾಗಿದೆ. ಇದರ ಪರಿಣಾಮ ಬೊಲೇರೋದಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಜೊತೆಗೆ, ಜೀಪ್​ನ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಚಾಲಕನನ್ನು ತಿಪಟೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ