AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಂಧಿಕನಿಂದಲೇ ಮಹಿಳೆಯ ಭೀಕರ ಕೊಲೆ, ಚಾಕುವಿನಿಂದ ಇರಿದು ಎಸ್ಕೇಪ್ ಆದ..

ಮೃತ ನೇತ್ರಾವತಿ ಸಂಬಂಧಿಕ ಶಿವರಾಜ ಎಂಬಾತನೇ ಚಾಕುವಿನಿಂದ ಇರಿದು‌ ಕೊಲೆ ಮಾಡಿ ಬಳಿಕ ಅಲ್ಲಿಂದ ಪರಾರಿಯಾಗಿರಬಹುದು ಎಂದು ಹೇಳಲಾಗುತ್ತಿದೆ. ಕೊಲೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.

ಸಂಬಂಧಿಕನಿಂದಲೇ ಮಹಿಳೆಯ ಭೀಕರ ಕೊಲೆ, ಚಾಕುವಿನಿಂದ ಇರಿದು ಎಸ್ಕೇಪ್ ಆದ..
ನೇತ್ರಾವತಿ
ಆಯೇಷಾ ಬಾನು
|

Updated on:Dec 28, 2020 | 7:46 AM

Share

ರಾಯಚೂರು: ಚಾಕು ಇರಿದು ಭೀಕರವಾಗಿ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ವೆಂಕಟರಾಯಪೇಟೆ ಬಡಾವಣೆಯಲ್ಲಿ ನಡೆದಿದೆ. ನೇತ್ರಾವತಿ(33) ಕೊಲೆಯಾದ ಮಹಿಳೆ.

ಮೃತ ನೇತ್ರಾವತಿ ಸಂಬಂಧಿಕ ಶಿವರಾಜ ಎಂಬಾತನೇ ಚಾಕುವಿನಿಂದ ಇರಿದು‌ ಕೊಲೆ ಮಾಡಿ ಬಳಿಕ ಅಲ್ಲಿಂದ ಪರಾರಿಯಾಗಿರಬಹುದು ಎಂದು ಹೇಳಲಾಗುತ್ತಿದೆ. ಕೊಲೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಆದರೆ ಶಿವರಾಜ್ ಕೊಲೆ ಮಾಡಿದ್ದಾನೆ ಎಂಬುವುದು ಮಾತ್ರ ಸ್ಪಷ್ಟವಾಗುತ್ತಿದೆ.

ಸದ್ಯ ಸ್ಥಳಕ್ಕೆ ಮುದಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿರುವ ಶಿವರಾಜ ತಲೆ ಮರೆಸಿಕೊಂಡಿದ್ದಾನೆ.

ಅನೈತಿಕ ಸಂಬಂಧ ಶಂಕೆ: ಹೆಂಡತಿಯ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದು ಪರಾರಿಯಾದ ಕುಡುಕ ಗಂಡ

Published On - 7:46 am, Mon, 28 December 20

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ