AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಂಧಿಕನಿಂದಲೇ ಮಹಿಳೆಯ ಭೀಕರ ಕೊಲೆ, ಚಾಕುವಿನಿಂದ ಇರಿದು ಎಸ್ಕೇಪ್ ಆದ..

ಮೃತ ನೇತ್ರಾವತಿ ಸಂಬಂಧಿಕ ಶಿವರಾಜ ಎಂಬಾತನೇ ಚಾಕುವಿನಿಂದ ಇರಿದು‌ ಕೊಲೆ ಮಾಡಿ ಬಳಿಕ ಅಲ್ಲಿಂದ ಪರಾರಿಯಾಗಿರಬಹುದು ಎಂದು ಹೇಳಲಾಗುತ್ತಿದೆ. ಕೊಲೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.

ಸಂಬಂಧಿಕನಿಂದಲೇ ಮಹಿಳೆಯ ಭೀಕರ ಕೊಲೆ, ಚಾಕುವಿನಿಂದ ಇರಿದು ಎಸ್ಕೇಪ್ ಆದ..
ನೇತ್ರಾವತಿ
ಆಯೇಷಾ ಬಾನು
ಆಯೇಷಾ ಬಾನು|

Updated on:Dec 28, 2020 | 7:46 AM

Share

ರಾಯಚೂರು: ಚಾಕು ಇರಿದು ಭೀಕರವಾಗಿ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ವೆಂಕಟರಾಯಪೇಟೆ ಬಡಾವಣೆಯಲ್ಲಿ ನಡೆದಿದೆ. ನೇತ್ರಾವತಿ(33) ಕೊಲೆಯಾದ ಮಹಿಳೆ.

ಮೃತ ನೇತ್ರಾವತಿ ಸಂಬಂಧಿಕ ಶಿವರಾಜ ಎಂಬಾತನೇ ಚಾಕುವಿನಿಂದ ಇರಿದು‌ ಕೊಲೆ ಮಾಡಿ ಬಳಿಕ ಅಲ್ಲಿಂದ ಪರಾರಿಯಾಗಿರಬಹುದು ಎಂದು ಹೇಳಲಾಗುತ್ತಿದೆ. ಕೊಲೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಆದರೆ ಶಿವರಾಜ್ ಕೊಲೆ ಮಾಡಿದ್ದಾನೆ ಎಂಬುವುದು ಮಾತ್ರ ಸ್ಪಷ್ಟವಾಗುತ್ತಿದೆ.

ಸದ್ಯ ಸ್ಥಳಕ್ಕೆ ಮುದಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿರುವ ಶಿವರಾಜ ತಲೆ ಮರೆಸಿಕೊಂಡಿದ್ದಾನೆ.

ಅನೈತಿಕ ಸಂಬಂಧ ಶಂಕೆ: ಹೆಂಡತಿಯ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದು ಪರಾರಿಯಾದ ಕುಡುಕ ಗಂಡ

Published On - 7:46 am, Mon, 28 December 20

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ